ಹಳಿಯಾಳ:- “ಶ್ರದ್ಧೆ, ಭಕ್ತಿ, ನಂಬಿಕೆಗಳಿರುವಲ್ಲಿ ಭಗವಂತ ನೆಲೆಸಿರುತ್ತಾನೆ, ಸರ್ವವ್ಯಾಪಿ ಭಗವಂತ ಪ್ರಕೃತಿಯ ಸಂಚಾಲಕ.ಭಗವಂತನ ಪ್ರಾರ್ಥನೆ, ನಾಮಸ್ಮರಣೆಗಳಿಂದ ಉತ್ತಮ ಸಕಾರಾತ್ಮಕ ಚಿಂತನೆಗಳು ನಮ್ಮಲ್ಲಿಮೂಡುತ್ತವೆ”.ಎಂದು ಹಳಿಯಾಳದ ಪವಾಡ ಮಾತೆ ಚರ್ಚ ಫಾದರ ಸಂತೋಷ ನೋರೊನ್ಹಾ ಹೇಳಿದರು. ಪಟ್ಟಣದ ಉದ್ಯೋಗ ವಿದ್ಯಾನಗರದಲ್ಲಿರುವ ವಿ.ವ್ಹಿ.ದೇಶಪಾಂಡೆ ಸ್ಕೂಲ್ಆಫ್ಎಕ್ಸಲೆನ್ಸನ್ ಶಾಲೆಯಲ್ಲಿ ಆಯೋಜಿಸಿದ ಕ್ರಿಸ್ಮಸ್ ಹಬ್ಬ ಆಚರಣೆಯ ಕಾರ್ಯಕ್ರಮ ಉಧ್ಘಾಟಿಸಿ … [Read more...] about ವಿವಿಡಿ ಸ್ಕೂಲ್ ಆಪ್ ಎಕ್ಸಲನ್ಸ್ ನಲ್ಲಿ ವಿದ್ಯಾರ್ಥಿಗಳಿಂದ ಕ್ರೀಸ್ಮಸ್ ಹಬ್ಬ ಆಚರಣೆ
ಭಕ್ತಿ
ರಾಗಶ್ರೀಯಲ್ಲಿ ಗುರುಪೂರ್ಣಿಮಾ ಹಾಗೂ ಸಂಗೀತ
ಹೊನ್ನಾವರ :ಇಲ್ಲಿನ ಹಡಿನಬಾಳದ ರಾಗಶ್ರೀ ಸಂಗೀತ ಮತ್ತು ಸಾಂಸ್ಕøತಿಕ ಸಂಸ್ಥೆಯ ಶಿಷ್ಯಂದಿರು ಸೇರಿ ಶ್ರೀ ಸುಬ್ರಹ್ಮಣ್ಯ ಪ.ಪೂ. ಕಾಲೇಜ್ನಲ್ಲಿಗುರುಪೂರ್ಣಿಮಾ ಹಾಗೂ ಸಂಗೀತಕಾರ್ಯಕ್ರಮವನ್ನು ಶೃದ್ಧಾ, ಭಕ್ತಿಯಿಂದ ನೆರವೇರಿಸಿದರು.ರಾಜ್ಯ ಪ್ರಶಸ್ತಿ ಪುರಸ್ಕøತರಾದ ಸುಬ್ರಾಯ ಭಾಗವತಕಪ್ಪೆಕೇರಿ, ಉದ್ಘಾಟಿಸಿ ನಂತರ ಮಾತನಾಡಿ ಆಕಾಶ ಪಾತಾಳ ಭೂಲೋಕಗಳಿಗಿಂತ ಭಿನ್ನವಾದದ್ದು ಸಂಗೀತ ಲೋಕ ಈ ಲೋಕ ಪ್ರವೇಶಿಸಿದರೆ ಆದಿ-ಅಂತ್ಯಗಳಲ್ಲಿ ಇದು ಶಾಶ್ವತ ನೆಮ್ಮದಿ ಕೊಡುವ ಲೋಕ ಸಮರ್ಥಗುರು … [Read more...] about ರಾಗಶ್ರೀಯಲ್ಲಿ ಗುರುಪೂರ್ಣಿಮಾ ಹಾಗೂ ಸಂಗೀತ
ಯಾವುದೇ ಕೆರೆ, ಜಲಮೂಲದಲ್ಲಿ ಪಿಓಪಿ, ರಾಸಾಯನಿಕ ಬಣ್ಣ ಲೇಪಿತ ವಿಗ್ರಹ ವಿಸರ್ಜಿಸಿದರೇ ದಂಡ ಹಾಗೂ ಜೈಲು ಶಿಕ್ಷೆ ಎಚ್ಚರಿಕೆ ನೀಡಿದ ತಹಶೀಲ್ದಾರ್ ವಿದ್ಯಾಧರ
ಹಳಿಯಾಳ : ಇನ್ನೂ ಮುಂದೆ ಯಾವುದೇ ಕೆರೆ ಹಾಗೂ ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ, ರಾಸಾಯನಿಕ ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ವಿಸರ್ಜಿಸಲು ನಿರ್ಭಂಧಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದು ಆದೇಶ ಉಲ್ಲಂಘೀಸಿದ್ದಲ್ಲಿ 10ಸಾವಿರ ರೂ. ದಂಡ ಹಾಗೂ ಜೈಲುವಾಸ ವಿಧೀಸಲಾಗುತ್ತದೆ ಎಂದು ಹಳಿಯಾಳ ತಾಲೂಕಾ ದಂಡಾಧಿಕಾರಿ ಹಾಗೂ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ತಿಳಿಸಿದ್ದಾರೆ. ಪಟ್ಟಣದ ಮಿನಿ ವಿಧಾನ ಸೌಧದ … [Read more...] about ಯಾವುದೇ ಕೆರೆ, ಜಲಮೂಲದಲ್ಲಿ ಪಿಓಪಿ, ರಾಸಾಯನಿಕ ಬಣ್ಣ ಲೇಪಿತ ವಿಗ್ರಹ ವಿಸರ್ಜಿಸಿದರೇ ದಂಡ ಹಾಗೂ ಜೈಲು ಶಿಕ್ಷೆ ಎಚ್ಚರಿಕೆ ನೀಡಿದ ತಹಶೀಲ್ದಾರ್ ವಿದ್ಯಾಧರ
ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ,ಮೆರವಣಿಗೆ
ಭಟ್ಕಳ:ದೇವಸ್ಥಾನಗಳನ್ನು ಮಲಿನಗೊಳಿಸಿ ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆಯ ಅಡಿಯಲ್ಲಿ ವಿವಿಧ ಸಂಘಟನೆಗಳು ಇಲ್ಲಿನ ಶ್ರೀ ದಂಡಿನ ದುರ್ಗಾದೇವಿ ದೇವಸ್ಥಾನದಿಂದ ಮೆರವಣಿಗೆ ಹೊರಟು ಡಿ.ವೈ.ಎಸ್.ಪಿ. ಅವರಿಗೆ ಮನವಿ ಸಲ್ಲಿಸಿದವು. ಮನವಿಯಲ್ಲಿ ನಗರದ ಶ್ರೀ ದಂಡಿನ ದುರ್ಗಾದೇವಿ ದೇವಸ್ಥಾನ ಅನೇಕ ಕುಟುಂಬಗಳ ಆರಾಧ್ಯ ದೇವರಾಗಿದ್ದು ಸಮಸ್ತ ಹಿಂದೂಗಳ ಶೃದ್ಧಾ ಭಕ್ತಿಯ ಕೇಂದ್ರವಾಗಿದೆ. … [Read more...] about ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ,ಮೆರವಣಿಗೆ