ಹೊನ್ನಾವರ- ಭಟ್ಕಳದ ಪತ್ರಕರ್ತ ಅರ್ಜನ್ ಮಲ್ಯ ಮೇಲಿನ ಮಾರಣಾಂತಿಕ ಹಲ್ಲೆ ಖಂಡಿಸಿ ಮತ್ತು ಎಲ್ಲ 6 ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಅಖಿಲ ಭಾರತ ಜರ್ನಲಿಸ್ಟ್ ಹೊನ್ನಾವರ ತಾಲೂಕ ಘಟಕದಿಂದ ಹೊನ್ನಾವರ ತಹಸೀಲ್ದಾರ ನಾಗರಾಜ್ ನಾಯಡ್ ಮೂಲಕ ಜಿಲ್ಲಾಧಿಕಾರಿಗಳಿಗೆ ಶುಕ್ರವಾರ ಮನವಿಸಲ್ಲಿಸಲಾಯಿತು.ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಕರಾವಳಿಯ ಸಮಾಚಾರ ವೆಬ್ ಪೋರ್ಟಲ್ ಸಂಪಾದಕ, ಪತ್ರಕರ್ತ ಅರ್ಜುನ ಮಲ್ಯನ ಮೇಲೆ ಮುಸುಕುದಾರಿಗಳ ಗುಂಪು ಕಳೆದ ಗುರುವಾರ ದಿನಾಂಕ … [Read more...] about ಭಟ್ಕಳದ ಪತ್ರಕರ್ತ ಅರ್ಜುನ ಮಲ್ಯ ಮೇಲಿನ ಹಲ್ಲೆ ಖಂಡಿಸಿ ಅಖಿಲ ಭಾರತ್ ಜರ್ನಲಿಸ್ಟ್ ಫೆಡರೇಷನ್ ಹೊನ್ನಾವರ ಘಟಕದಿಂದ ಜಿಲ್ಲಾಧಿಕಾರಿಗೆ ಮನವಿ