ಹೊನ್ನಾವರ: ತಾಲೂಕಿನ ಜಲವಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿನ ರಸ್ತೆ ಕಾಮಗಾರಿ ಕಳಪೆಯಾದ ಕುರಿತಂತೆ ಸಾರ್ವಜನಿಕರ ಲಿಖಿತ ದೂರಿನ ಹಿನ್ನಲೆಯಲ್ಲಿ ಭಟ್ಕಳ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಸ್ಥಳಕ್ಕೆ ಅಧಿಕಾರಿಗಳನ್ನು ಕರೆದೊಯ್ದು ಸಾರ್ವಜನಿಕರ ಸಮಕ್ಷಮದಲ್ಲಿ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿ ಕಳಪೆಯಾದ ಸ್ಥಳಗಳನ್ನು ಸರಿಪಡಿಸಿಯೇ ಕಾಮಗಾರಿ ಮುಂದುವರೆಸುವಂತೆ ಖಡಕ್ ಎಚ್ಚರಿಕೆ ನೀಡಿದರು.ಕಳೆದ ವಿಧಾನ ಸಭಾ ಚುನಾವಣೆಯ ಪೂರ್ವದಲ್ಲಿ ಮಾಜಿ ಶಾಸಕ ಮಂಕಾಳು ವೈದ್ಯರ … [Read more...] about ಕಳಪೆ ರಸ್ತೆ ಕಾಮಗಾರಿ,ಸಾರ್ವಜನಿಕರ ಲಿಖಿತ ದೂರಿನ ಹಿನ್ನಲೆಯಲ್ಲಿ ಭಟ್ಕಳ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಸ್ಥಳಕ್ಕೆ ಅಧಿಕಾರಿಗಳನ್ನು ಕರೆದೊಯ್ದು ಸಾರ್ವಜನಿಕರ ಸಮಕ್ಷಮದಲ್ಲಿ ರಸ್ತೆ ಕಾಮಗಾರಿ ಪರಿಶೀಲನೆ
ಭಟ್ಕಳ ಕ್ಷೇತ್ರದ
ಮಂಕಾಳ ವೈದ್ಯ ಅವರು ತಮ್ಮ ಬೆಂಬಲಿಗರ ಓಲೈಕೆಗಾಗಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ; ಸೇತುವೆ ಹೋರಾಟ ಸಮಿತಿಯ ಅಧ್ಯಕ್ಷ ಪೀಟರ್ ಮೆಂಡಿಸ್
ಹೊನ್ನಾವರ: ಮಾವಿನಕುರ್ವಾ ಗ್ರಾಮಕ್ಕೆ ಸರ್ಕಾರದಿಂದ ಮಂಜೂರಾದ ಸೇತುವೆಯನ್ನು ಬೇರೆಡೆಗೆ ಸ್ಥಳಾಂತರಿಸಿರುವ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳ ವೈದ್ಯ ಅವರು ತಮ್ಮ ಬೆಂಬಲಿಗರ ಓಲೈಕೆಗಾಗಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಸೇತುವೆ ಹೋರಾಟ ಸಮಿತಿಯ ಅಧ್ಯಕ್ಷ ಪೀಟರ್ ಮೆಂಡಿಸ್ ಹೇಳಿದರು. ಪಟ್ಟಣದಲ್ಲಿ ಬುಧÀವಾರ ಮಾವಿನಕುರ್ವಾದ ನಾಗರೀಕರೊಂದಿಗೆ ಸೇರಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಮ್ಮೂರಿಗೆ ಮಂಜೂರಾದ ಸೇತುವೆಯನ್ನು ಗ್ರಾಮಸ್ಥರ ಹಲವು ಕಾಲದ … [Read more...] about ಮಂಕಾಳ ವೈದ್ಯ ಅವರು ತಮ್ಮ ಬೆಂಬಲಿಗರ ಓಲೈಕೆಗಾಗಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ; ಸೇತುವೆ ಹೋರಾಟ ಸಮಿತಿಯ ಅಧ್ಯಕ್ಷ ಪೀಟರ್ ಮೆಂಡಿಸ್
ಕಳಪೆ ಕಾಮಗಾರಿಯ ಮೂಲಕ ಕ್ಷೇತ್ರವನ್ನು ಹಾಳು ಗೆಡವಿದ ಶಾಸಕ ಮಂಕಾಳು ವೈದ್ಯ ; ಇನಾಯಿತುಲ್ಲಾ ಶಾಬಂದ್ರಿ
ಹೊನ್ನಾವರ: `ಕಳಪೆ ಕಾಮಗಾರಿಯ ಮೂಲಕ ಕ್ಷೇತ್ರವನ್ನು ಹಾಳು ಗೆಡವಿದ ಶಾಸಕ ಮಂಕಾಳು ವೈದ್ಯ ಸಾವಿರ ಕೋಟಿ ರೂ. ಗಳ ಅನುದಾನ ತಂದಿದ್ದೇನೆ ಎಂದು ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾನೆ ಎಂದು ಭಟ್ಕಳ ಕ್ಷೇತ್ರದ ಜೆಡಿಎಸ್ ಚುನಾವಣಾ ಉಸ್ತುವಾರಿ ಇನಾಯಿತುಲ್ಲಾ ಶಾಬಂದ್ರಿ ಆರೋಪಿಸಿದರು. ಪಟ್ಟಣದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಹಿಂದಿನ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಕಾಮಗಾರಿ ತನ್ನದು ಎಂದು ಹೇಳಿಕೊಳ್ಳುವ ಬೇರೆ … [Read more...] about ಕಳಪೆ ಕಾಮಗಾರಿಯ ಮೂಲಕ ಕ್ಷೇತ್ರವನ್ನು ಹಾಳು ಗೆಡವಿದ ಶಾಸಕ ಮಂಕಾಳು ವೈದ್ಯ ; ಇನಾಯಿತುಲ್ಲಾ ಶಾಬಂದ್ರಿ