ಭಟ್ಕಳ: ಕೋವಿಡ್ ಸಂದರ್ಭದಲ್ಲಿ ಯಾವುದೇ ಫಲಾಫೇಕ್ಷೆ ಇಲ್ಲದೆ ಸ್ವಂತ ಖರ್ಚಿನಲ್ಲಿ ಅವಶ್ಯಕತೆ ಇದ್ದವರಿಗೆ ಊಟೋಪಚಾರ ಸೇರಿ ವಿವಿಧ ರೀತಿಯಲ್ಲಿ ಸಹಕರಿಸಿದ ಮಹಿಳೆಯರ ಕೊಡುಗೆ ಅಪಾರ ಹಾಗೂ ಶ್ಲಾಘನೀಯ ಎಂದು ಸ್ಪಂದನಾ ಸೇವಾ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ನಾಯ್ಕ ಹೇಳಿದರು.ಅವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೋಗ್ತಿಯಲ್ಲಿರುವ ಸ್ನೇಹ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಸ್ಪಂದನಾ ಸಂಸ್ಥೆ … [Read more...] about ವಿವಿಧ ಕ್ಷೇತ್ರದ ಮಹಿಳಾ ಸಾಧಕಿಯರಿಗೆ ಸನ್ಮಾನ