ಹೊನ್ನಾವರ ತಾಲೂಕಿನ ಮಾಳಕೋಡಿನಲ್ಲಿ ಅಗ್ನಿದುರಂತಕ್ಕೀಡಾದ ಮನೆಗಳಿಗೆ ತೆರಳಿ ಕೆ.ಡಿ.ಸಿ.ಸಿ. ಬ್ಯಾಂಕ್ ಮತ್ತು ಜನತಾ ಕೋಆಪರೇಟಿವ್ ಬ್ಯಾಂಕ್ ಭಟ್ಕಳ ಇವರಿಂದ ನಾಲ್ಕು ಕುಟುಂಬಗಳಿಗೆ ತಲಾ 10,000.00 ರದಂತೆ ಒಟ್ಟೂ 80,000.00 ಚೆಕ್ಕನ್ನು ನೀಡಿ ಸಾಂತ್ವನ ಹೇಳಿದ ಭಟ್ಕಳ-ಹೊನ್ನಾವರ ಕ್ಷೇತ್ರದ ಮಾಜಿ ಶಾಸಕ ಮಂಕಾಳ ವೈದ್ಯ ಜನತಾ ಕೊ ಆಪರೇಟೀವ್ ಬ್ಯಾಂಕ್ ಅಧ್ಯಕ್ಷರು ಕೆ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರು ಆಗಿರುದರಿಂದ ಬ್ಯಾಂಕಿನಿಂದ ಧನಸಹಾಯ ಒದಗಿಸುವ ಮೂಲಕ … [Read more...] about ಅಗ್ನಿ ದುರಂತಕ್ಕೆ ಒಳಗಾದ ಕುಟುಂಬಕ್ಕೆ ಮಾಜಿ ಶಾಸಕರಿಂದ ಚೆಕ್ ವಿತರಣೆ.
ಭಟ್ಕಳ ಹೊನ್ನಾವರ ಕ್ಷೇತ್ರ
ಶಾಸಕನಾಗಿ ಆಯ್ಕೆಯಾಗಿದ್ದು ನೀವು ನೀಡಿದ ಭಿಕ್ಷೆಯಿಂದ ;ಶಾಸಕ ಸುನಿಲ್ ನಾಯ್ಕ
ಹೊನ್ನಾವರ;ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಸುನೀಲ ನಾಯ್ಕ ಅವರಿಗೆ ಹೊನ್ನಾವರ ತಾಲೂಕಿನ ಮಾಗೋಡ್, ನಗರಬಸ್ತಿಕೇರಿ ಹಾಗೂ ಕುದ್ರಗಿಯಲ್ಲಿ ಗೌರವಪೂರ್ವಕ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಹೊನ್ನಾವರ ,ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಸುನೀಲ ನಾಯ್ಕ ಅವರಿಗೆ ಹೊನ್ನಾವರ ತಾಲೂಕಿನ ಮಾಗೋಡ್, ನಗರಬಸ್ತಿಕೇರಿ ಹಾಗೂ ಕುದ್ರಗಿಯಲ್ಲಿ ಗೌರವಪೂರ್ವಕ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಮಾಗೋಡ ಸನ್ಮಾನ ಸ್ವೀಕರಿಸಿದ ಬಳಿಕ … [Read more...] about ಶಾಸಕನಾಗಿ ಆಯ್ಕೆಯಾಗಿದ್ದು ನೀವು ನೀಡಿದ ಭಿಕ್ಷೆಯಿಂದ ;ಶಾಸಕ ಸುನಿಲ್ ನಾಯ್ಕ