ಭಟ್ಕಳ:ಮಹಿಳೆಯರ ಉದರದಲ್ಲಿದ್ದ ಗಡ್ಡೆಯನ್ನು ಇಲ್ಲಿನ ತಾಲೂಕಾ ಸರಕಾರಿ ಆಸ್ಪತ್ರೆಯ ಸರ್ಜನ್ ಡಾ. ಮಂಜುನಾಥ ಶೆಟ್ಟಿ ಯಶಸ್ವೀ ಶಸ್ತ್ರ ಚಿಕಿತ್ಸೆಯ ಮೂಲಕ ಹೊರ ತೆಗೆದಿದ್ದು ಮಹಿಳೆಯರು ಆರೋಗ್ಯವಾಗಿದ್ದಾರೆ. ಗ್ರಾಮೀಣ ಭಾಗದ ಮಹಿಳೆಯರ ಸಂಕಷ್ಟಕ್ಕೆ ಸದಾ ಸ್ಪಂಧಿಸುವ ವೈದ್ಯರಾದ ಮಂಜುನಾಥ ಶೆಟ್ಟಿ ಮೂವರು ಮಹಿಳೆಯರ ಉದರದಲ್ಲಿ ಗಡ್ಡೆಯಿರುವುದನ್ನು ಪತ್ತೆ ಹಚ್ಚಿ ಯಶಸ್ವೀ ಶಸ್ತ್ರ ಚಿಕಿತ್ಸೆಯ ಮೂಲಕ ಹೊರ ತೆಗೆದಿದ್ದಾರೆ. ಫೇಸ್: ತಾಲೂಕಿನ ಶಿರಾಲಿಯ ತಟ್ಟಿಹಕ್ಕಲು, … [Read more...] about ಮೂರು ಅಪಾಯಕಾರಿ ಗಡ್ಡೆ ತೆಗೆದು ಜೀವ ಉಳಿಸಿದ ವೈದ್ಯ ಮಂಜುನಾಥ ಶೆಟ್ಟಿ
ಭಟ್ಕಳ
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಮುರ್ಡೇಶ್ವರದ ಇಕ್ರಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿದ್ದಾರೆ
ಭಟ್ಕಳ:2016-17ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಮುರ್ಡೇಶ್ವರದ ಇಕ್ರಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿದ್ದಾರೆ. 4 ವಿದ್ಯಾರ್ಥಿಗಳು ಉನ್ನತ ಶ್ರೇಣಿ (ಡಿಸ್ಟಿಂಗಶನ್), 23 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಅಶಾದ್ ರಝಾ ಶೇ. 93.6 ಅಂಕಗಳೊಂದಿಗೆ ಪ್ರಥಮ, ಶಮಿಕಾ ಶೇ. 92.64 ಅಂಕಗಳೊಂದಿಗೆ ದ್ವಿತೀಯ ಹಾಗೂ ಮೊಹಮ್ಮದ್ ಅರ್ಮಾನ್ ಶೇ. 88.64 ಅಂಕ ಗಳಿಸಿ ತೃತೀಯ ಸ್ಥಾನ … [Read more...] about ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಮುರ್ಡೇಶ್ವರದ ಇಕ್ರಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿದ್ದಾರೆ
ಆನಂದ ಆಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶೇ.95.3 ಫಲಿತಾಂಶ
ಭಟ್ಕಳ:ಇಲ್ಲಿನ ಆನಂದ ಆಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶೇ.95.3 ಫಲಿತಾಂಶ ಬಂದಿದ್ದು 51 ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದು 20 ವಿದ್ಯಾರ್ಥಿಗಳು ಡಿಸ್ಟಿಂಗ್ಷನ್ನಲ್ಲಿ ಉತ್ತೀರ್ಣರಾಗುವ ಮೂಲಕ ಉತ್ತಮ ಫಲಿತಾಂಶ ಬಂದಿದೆ. ಶಾಲೆಯಲ್ಲಿ ಪರೀಕ್ಷೆಗೆ ಕುಳಿತ ಒಟ್ಟೂ 149 ವಿದ್ಯಾರ್ಥಿಗಳಲ್ಲಿ 142 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಪೂರ್ವಿ ನಾಯ್ಕ ಶೇ.99.2 ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದು … [Read more...] about ಆನಂದ ಆಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶೇ.95.3 ಫಲಿತಾಂಶ
ಮುರ್ಡೇಶ್ವರದ ಆರ್.ಎನ್.ಶೆಟ್ಟಿ ಪಿ.ಯು. ಕಾಲೇಜಿಗೆ ಶೇ.87.83 ಫಲಿತಾಂಶ
ಭಟ್ಕಳ:ಮುರ್ಡೇಶ್ವರದ ಆರ್.ಎನ್.ಶೆಟ್ಟಿ ಪಿ.ಯು. ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 116 ವಿದ್ಯಾರ್ಥಿಗಳಲ್ಲಿ 102 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.87.83 ಫಲಿತಾಂಶ ಬಂದಿದೆ. ಪೂಜಾ ಬೋವಿ 543 ಅಂಕ ಪಡೆದು ಕಾಲೇಜಿಗೆ ಪ್ರಥಮ, ಎಲ್ವಿರಾ ಲೂಯೀಸ್ 521 ಅಂಕ ಪಡೆದು ದ್ವಿತೀಯ, ಭವ್ಯ ದೇವಡಿಗ 519 ಪಡೆದು ತೃತೀಯ. ವಿಜ್ಞಾನ ವಿಭಾಗದಲ್ಲಿ ಒಟ್ಟೂ ಪರೀಕ್ಷಗೆ ಹಾಜರಾದ 53ರಲ್ಲಿ 44 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.83.01 ಫಲಿತಾಂಶ … [Read more...] about ಮುರ್ಡೇಶ್ವರದ ಆರ್.ಎನ್.ಶೆಟ್ಟಿ ಪಿ.ಯು. ಕಾಲೇಜಿಗೆ ಶೇ.87.83 ಫಲಿತಾಂಶ
ಶ್ರೀ ಶಿವಶಾಂತಿಕಾ ಪರಮೇಶ್ವರೀ ಪ್ರೌಢಶಾಲೆಯ ಸುವರ್ಣ ಮಹೋತ್ಸವ
ಭಟ್ಕಳ:ಹಿಂದೆ ಗ್ರಾಮೀಣ ಪ್ರದೇಶದಲ್ಲಿ 50 ವರ್ಷಗಳ ಹಿಂದೆ ಪ್ರೌಢ ಶಾಲೆಗೆ ಹೋಗುವುದು ಕನಸಿನ ಮಾತಾಗಿತ್ತು. ಅನೇಕ ಕಡೆಗಳಲ್ಲಿ ಕನ್ನಡ ಶಾಲೆ ಮುಗಿಸಿ ಪ್ರೌಢ ಶಾಲೆಗೆ 3-4 ಕಿ.ಮಿ. ನಡೆದು ಹೋಗಬೇಕಾಗಿತ್ತು, ಹಲವು ಕಡೆಗಳಲ್ಲಿ ನದಿ-ತೊರೆಗಳನ್ನು ದಾಟಿ ಹೋಗಬೇಕಾಗಿದ್ದರಿಂದ ಹುಡುಗಿಯರಿಗೆ ಪ್ರೌಢಶಾಲೆ ಕನಸಿನ ಮಾತಾಗಿದ್ದರೆ, ಹುಡುಗರಿಗೂ ಮನೆಯಲ್ಲಿ ದೂರ ಕಳುಹಿಸುವುದು ಕಡಿಮೆಯೇ ಆಗಿತ್ತು. ಅಂತಹ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶವಾದ ಮಾರುಕೇರಿಯಲ್ಲಿದ್ದ ಸಂಸ್ಕøತ … [Read more...] about ಶ್ರೀ ಶಿವಶಾಂತಿಕಾ ಪರಮೇಶ್ವರೀ ಪ್ರೌಢಶಾಲೆಯ ಸುವರ್ಣ ಮಹೋತ್ಸವ