ಭಟ್ಕಳ:ಅಸಂಘಟಿತ ಕಾರ್ಮಿಕರಿಗೆ ಕನಿಷ್ಟ ಕೂಲಿ, ಕಾರ್ಮಿಕರ ಹಕ್ಕುಗಳ ರಕ್ಷಣೆ ನಮ್ಮ ಹೊಣೆ ಎನ್ನುವ ಕಾರ್ಯಕ್ರಮವನ್ನು ಸಿ.ಐ.ಟಿ.ಯು. ಭಟ್ಕಳದ ವತಿಯಿಂದ ಕಾರ್ಮಿಕ ದಿನಾಚರಣೆಯ ಅಂಗವಾಗಿ ಶಿರಾಲಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸಿ.ಐ.ಟಿ.ಯು. ರಾಜ್ಯ ಸಮಿತಿ ಸದಸ್ಯೆ ಗೀತಾ ನಾಯ್ಕ ಮಾತನಾಡಿ ಇಂದು ಕೇಂದ್ರ ಸರಕಾರ 44 ಕೇಂದ್ರ ಕಾರ್ಮಿಕ ಕಾನೂನನ್ನು ಸರಳೀಕರಿಸುವ ನೆಪದಲ್ಲಿ ಕಾರ್ಪೋರೇಟ್ ಬಂಡವಾಳಶಾಹಿ ಪರ ಕಾರ್ಮಿಕರ ವಿರುದ್ಧ ನೀತಿ ಮಾಡಲು ಹೊರಟಿದೆ … [Read more...] about ಕಾರ್ಮಿಕರ ಹಕ್ಕುಗಳ ರಕ್ಷಣೆ ನಮ್ಮ ಹೊಣೆ
ಭಟ್ಕಳ
ಬಾವಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಆಯತ್ಪಪಿ ಬಿದ್ದು ಸಾವು
ಭಟ್ಕಳ:ಬೆಳಕೆಯ ಶೆಟ್ಟಿಕೇರಿಯ ಮನೆಯೊಂದರ ಬಾವಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕೂಲಿ ಕಾರ್ಮಿಕನೊಬ್ಬ ಆಯ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮೃತನನ್ನು ಶಿರೂರಿನ ಹಣಬಾರಕೇರಿಯ ಬಚ್ಚಾ ಮಂಜಾ ಹಣಬಾರ(55) ಎಂದು ಗುರುತಿಸಲಾಗಿದೆ. ಬೆಳಕೆಯ ಶೆಟ್ಟಿಕೇರಿಯ ಕೃಷ್ಣಾ ವೆಂಕಟ್ರಮಣ ನಾಯ್ಕ ಇವರ ಮನೆಯ ಬಾವಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಾವಿಯ ಹಿಂಬದಿಯ ಮಣ್ಣು ಕುಸಿದು ಕೆಳಗೆ ಬಿದ್ದು ರಿಂಗ್ ಮಧ್ಯೆ ಸಿಲುಕಿದ್ದು ತೀವ್ರ … [Read more...] about ಬಾವಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಆಯತ್ಪಪಿ ಬಿದ್ದು ಸಾವು
ಅಂಗವಿಕಲೆ ಮನವಿಗೆ ಸ್ಪಂದಿಸಿದ ಶಾಸಕ ವೈದ್ಯ, ₹ 2 ಲಕ್ಷ ಚೆಕ್ ವಿತರಣೆ
ಭಟ್ಕಳ:ಅಂಗವಿಕಲೆಯೋರ್ವಳಿಗೆ ಕೃತಕ ಕಾಲು ಜೋಡಿಸಿಕೊಳ್ಳುವಲ್ಲಿ ಶಾಸಕ ಮಂಕಾಳ ವೈದ್ಯ ನೆರವಾಗಿದ್ದು ಇಂದು ಎಲ್ಲರಂತೆಯೇ ಅವಳು ಓಡಾಡಿಕೊಂಡಿದ್ದಾಳೆ. ಶಿರಾಲಿಯ ನಿವಾಸಿಯಾಗಿರುವ ಸುಮಾರಿಯಾ ಇಸೋಪ ಸಾಹೇಬ್ ಇವಳು ಎರಡೂ ಕಾಲಿಲ್ಲದೇ ಶಾಶ್ವತವಾಗಿ ಅಂಗವಿಕಲೆಯಾಗಿದ್ದಳು. ಆದರೂ ತನ್ನ ಛಲಬಿಡದೇ ಪದವಿಯನ್ನು ಪೂರೈಸಿ, ತಾನೂ ಸಹ ಇತರರಂತೆ ನಡೆದಾಡಬೇಕು ಎನ್ನುವ ಹಂಬಲ ಹೊಂದಿದವಳು. ಕೃತಕ ಕಾಲು ಜೋಡಿಸಿಕೊಳ್ಳಲು 4.5 ಲಕ್ಷ ರೂಪಾಯಿ ಬೇಕೆಂದು ತಿಳಿದಾಗ ತಮ್ಮಿಂದ ಕಷ್ಟಸಾಧ್ಯ … [Read more...] about ಅಂಗವಿಕಲೆ ಮನವಿಗೆ ಸ್ಪಂದಿಸಿದ ಶಾಸಕ ವೈದ್ಯ, ₹ 2 ಲಕ್ಷ ಚೆಕ್ ವಿತರಣೆ
ಭಟ್ಕಳಕ್ಕೆ ಆಗಮಿಸಿದ ನೂತನ ಗಸ್ತು ವಾಹನ
ಭಟ್ಕಳ:ತಾಲೂಕಿನಲ್ಲಿ ರಾತ್ರಿ ಹಾಗೂ ಹಗಲು ಸಂದರ್ಭದಲ್ಲಿ ಗಸ್ತು ತಿರುಗಲು ಪೊಲೀಸ್ ಇಲಾಖೆಗೆ ನೀಡಲಾದ ನೂತನ ಹೊಯ್ಸಳ ವಾಹನವನ್ನು ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಪುರಸಭೆಯ ಅಧ್ಯಕ್ಷ ಮುಹಮ್ಮದ್ ಸಾಧೀಕ್ ಮಟ್ಟಾ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಭಟ್ಕಳದ ಪೊಲೀಸ್ ಇಲಾಖೆಗೆ ಹೊಯ್ಸಳ ವಾಹನ ನೀಡಿರುವುದರಿಂದ ಅತೀ ಹೆಚ್ಚು ಪ್ರಯೋಜನವಾಗಲಿದೆ. ಇದರಿಂದ ಯಾವುದೇ ಪ್ರದೇಶದಲ್ಲಿ ಯಾವುದೇ ರೀತಿಯ ಸಮಸ್ಯೆಯಾದರೂ ತಕ್ಷಣ … [Read more...] about ಭಟ್ಕಳಕ್ಕೆ ಆಗಮಿಸಿದ ನೂತನ ಗಸ್ತು ವಾಹನ
ಭಟ್ಕಳ,ಕಾರ್ಮಿಕರ ದಿನಾಚರಣೆ ಆಚರಣೆ
ಭಟ್ಕಳ:ದೇಶದ ಅಭಿವೃದ್ಧಿಗಾಗಿ ಯಾರೆಲ್ಲ ಶ್ರಮಿಸುತ್ತಿದ್ದಾರೋ ಅಂತಹವರಿಗಾಗಿ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿ ಚೇರ್ಮೆನ್ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಡಿ. ಹೇಳಿದರು. ಅವರು ಇಲ್ಲಿನ ಸತ್ಕಾರ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಸಮಿತಿ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಭಟ್ಕಳ, ಅಭಿಯೋಜನೆ ಇಲಾಖೆ, ಕಾರ್ಮಿಕರ ಇಲಾಖೆ, ಮಹಿಳಾ … [Read more...] about ಭಟ್ಕಳ,ಕಾರ್ಮಿಕರ ದಿನಾಚರಣೆ ಆಚರಣೆ