ಭಟ್ಕಳ: ಬಾವಿ ತೋಡುವ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕನೊಬ್ಬ ಮೇಲಕ್ಕೆ ಬರುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಬಾವಿಯೊಳಗೆ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ತಾಲ್ಲೂಕಿನ ಬೆಳಕೆ ಗ್ರಾಮಪಂಚಾಯ್ತಿ ವ್ಯಾಪ್ತಿಯ ಹಟ್ಟಿಕೇರಿಯಲ್ಲಿ ನಡೆದಿದೆ. ಬೈಂದೂರು ತಾಲ್ಲೂಕಿನ ಶಿರೂರು ಹಣಬರಕೇರಿ ನಿವಾಸಿ ಬಚ್ಚಾ ಮಂಜ ಹಣಬರ (55) ಮೃತ ವ್ಯಕ್ತಿ. ಈತ ಕೃಷ್ಣ ನಾಯ್ಕ ಎಂಬುವವರ ಮನೆಯ ಬಾವಿಗೆ ರಿಂಗ್ ಅಳವಡಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮೇಲಕ್ಕೆ ಬರುವ ವೇಳೆಯಲ್ಲಿ ಕೆಳಕ್ಕೆ … [Read more...] about ಬಾವಿ ತೋಡುವ ಕೆಲಸಗಾರ ಸಾವು
ಭಟ್ಕಳ
ತಲಾಂದ ರಸ್ತೆಯಲ್ಲಿರುವ ಅತ್ಯಂತ ಕೆಳಮಟ್ಟದಲ್ಲಿ ಇರುವ ಅಪಾಯಕಾರಿ ಸೇತುವೆ,
ಭಟ್ಕಳ:ಅಪಾಯಕಾರಿ ಸೇತುವೆಯಿಂದಾಗಿ ಜನ ತೀವ್ರ ತೊಂದರೆಗೊಳಗಾಗುತ್ತಿದ್ದು ನೂತನ ಸೇವೆಯನ್ನು ನಿರ್ಮಿಸಿಕೊಡುವಂತೆ ಹಾಗೂ ತಕ್ಷಣ ಸೇತುವೆಯ ಇಕ್ಕೆಲಗಳಲ್ಲಿ ಗಾರ್ಡ ಹಾಕಿ ಜನತೆಯ ಪ್ರಾಣ ರಕ್ಷಣೆಗೆ ಮುಂದಾಗುವಂತೆ ಸಂಬಂಧ ಪಟ್ಟ ಅಧಿಕಾರಿಗಳನ್ನು ನಾಗರೀಕರು ಒತ್ತಾಯಿಸಿದ್ದಾರೆ. ನಗರಕ್ಕೆ ಹೊಂದಿಕೊಂಡಂತಿದ್ದರೂ ಕೂಡಾ ಮಧ್ಯದಲ್ಲಿ ಹಾದು ಹೋದ ರೈಲ್ವೇ ಲೈನಿನಿಂದಾಗಿ ಮುಟ್ಟಳ್ಳಿ ಭಾಗವು ನಗರದಿಂದ ಬೇರ್ಪಟ್ಟು ಸಂಪೂರ್ಣ ಹಳ್ಳಿಯ ವಾತಾವರಣ ಬಂದಿದೆ. ಮುಟ್ಟಳ್ಳಿಯಿಂದ ತಲಾಂದ … [Read more...] about ತಲಾಂದ ರಸ್ತೆಯಲ್ಲಿರುವ ಅತ್ಯಂತ ಕೆಳಮಟ್ಟದಲ್ಲಿ ಇರುವ ಅಪಾಯಕಾರಿ ಸೇತುವೆ,
ಶರಾವತಿ ಕಲಾಮಂದಿರದ ಸಭಾಭವನದಲ್ಲಿ ನಡೆದ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಭಟ್ಕಳ ಉಪವಿಭಾಗಾಧಿಕಾರಿ ಮಂಜುನಾಥ ಉದ್ಘಾಟಿಸಿದರು
ಹೊನ್ನಾವರ:ಮನುಷ್ಯನ ಆತ್ಮರಕ್ಷಣೆಗೆ ಹಾಗೂ ಕಾಡುಪ್ರಾಣಿಗಳಿಂದ ಬೆಳೆ ಸಂರಕ್ಷಣೆಗೆ ಬಂದೂಕಿನ ಬಳಕೆ ಅತೀ ಅವಶ್ಯವಿದ್ದು ಅದರ ತರಬೇತಿಯನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವುದು ಅವಶ್ಯ ಎಂದು ಭಟ್ಕಳ ಉಪವಿಭಾಗಾಧಿಕಾರಿ ಮಂಜುನಾಥ ಹೇಳಿದರು. ಪಟ್ಟಣದ ಶರಾವತಿ ಕಲಾಮಂದಿರದ ಸಭಾಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಭಟ್ಕಳ ಉಪವಿಭಾಗದ ವ್ಯಾಪ್ತಿಯ ನಾಗರಿಕರಿಗೆ ಬಂದೂಕು ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಂದೂಕು ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಪ್ರಮಾಣ … [Read more...] about ಶರಾವತಿ ಕಲಾಮಂದಿರದ ಸಭಾಭವನದಲ್ಲಿ ನಡೆದ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಭಟ್ಕಳ ಉಪವಿಭಾಗಾಧಿಕಾರಿ ಮಂಜುನಾಥ ಉದ್ಘಾಟಿಸಿದರು
ಅಕ್ರಮವಾಗಿ ಸಂಗ್ರಹಿಸಿಟ್ಟ 9 ಸಾವಿರ ರೂ. ಮೌಲ್ಯದ ಮರಳು ವಶ
ಹೊನ್ನಾವರ ;ತಾಲೂಕಿನ ಕುಳಕೋಡದ ಶರಾವತಿ ಕೋಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ 9 ಸಾವಿರ ರೂ. ಮೌಲ್ಯದ ಮರಳು ಹಾಗೂ ಸಾಗಾಟಕ್ಕೆ ಬಳಸಲಾದ ಎರಡು ಯಾಂತ್ರಿಕೃತ ದೋಣಿಗಳನ್ನು ಭಟ್ಕಳ ಉಪವಿಭಾಗಾಧಿಕಾರಿ ಎನ್.ಎಮ್.ಮಂಜುನಾಥ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳು ಹಾಗು ಪೊಲೀಸ್ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಕುಳಕೋಡದ ವೆಂಕಟ್ರಮಣ ದತ್ತ ಹೆಗಡೆ ಎಂಬುವರ ಮಾಲ್ಕಿ ಜಾಗದಲ್ಲಿ ಅಕ್ರಮವಾಗಿ ಮರಳನ್ನು ಸಂಗ್ರಹಿಸಿಟ್ಟಿದ್ದರು. ಅಧಿ ಕಾರಿಗಳು ತಂಡ ದಾಳಿ ನಡೆಸಿದ್ದಾರೆ. … [Read more...] about ಅಕ್ರಮವಾಗಿ ಸಂಗ್ರಹಿಸಿಟ್ಟ 9 ಸಾವಿರ ರೂ. ಮೌಲ್ಯದ ಮರಳು ವಶ