ಭಟ್ಕಳ:ಕೇಂದ್ರ ಪುರಸ್ಕøತ ಯೋಜನೆಗಳ ಅಭಿವೃದ್ಧಿ ಪರಿಶೀಲನಾ ಸಭೆಯು ಇಲ್ಲಿನ ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ಸಂಸದ ಅನಂತಕುಮಾರ್ ಹೆಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿವಿಧ ಯೋಜನೆಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದ ಸಂಸದರು ಅಧಿಕಾರಿಗಳಲ್ಲಿರುವ ಮಾಹಿತಿಯ ಕೊರತೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು. ಒಂದು ಹಂತದಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಅಧಿಕಾರಿಗಳಲ್ಲಿಯೇ ಮಾಹಿತಿ ಇಲ್ಲ ಎಂದ ಮೇಲೆ ಜನತೆಗೆ ನೀವೇನು ಸೌಲಭ್ಯ ನೀಡುತ್ತೀರಿ ಎಂದು … [Read more...] about ಕೇಂದ್ರ ಪುರಸ್ಕøತ ಯೋಜನೆಗಳ ಅಭಿವೃದ್ಧಿ ಪರಿಶೀಲನಾ ಸಭೆ
ಭಟ್ಕಳ
ದುಬೈ ಕುರ್ಆನ್ ಸ್ಪರ್ಧೆಯಲ್ಲಿ ಭಟ್ಕಳದ ಸಹೋದರಿಯರಿಗೆ ಪ್ರಥಮ ಹಾಗೂ ತೃತೀಯಾ ಬಹುಮಾನ
ಭಟ್ಕಳ:ಇತ್ತಿಚೆಗೆ ದುಬೈಯಲ್ಲಿ ಜರುಗಿದ 12ನೇ ಕುರ್ಆನ್ ಸ್ಪರ್ಧೆಯಲ್ಲಿ ಭಟ್ಕಳ ಮೂಲದ ಇಬ್ಬರು ಸಹೋದರಿಯರು ಪ್ರಥಮ ಹಾಗೂ ತೃತೀಯ ಸ್ಥಾನ ಗಳಿಸುವ ಮೂಲಕ ವಿದೇಶದಲ್ಲಿ ಸಾಧನೆ ಮಾಡಿದ್ದಾರೆ. ಭಟ್ಕಳ ಮೂಲದ ಫಾತಿಮಾ ಮೊಹತೆಶಮ್ ಹಾಗೂ ಆಯೀಶಾ ಮೊಹತೆಶಮ್ ಕ್ರಮವಾಗಿ ಪ್ರಥಮ ಹಾಗೂ ತೃತೀಯ ಸ್ಥಾನವನ್ನು ಗಳಿಸಿದವರಾಗಿದ್ದಾರೆ. ಮುಹಮ್ಮದ್ ಬಿನ್ ರಾಷಿದ್ ಸೆಂಟರ್ ಫಾರ್ ಕಲ್ಚರಲ್ ಅಂಡ್ ಸೋಶಿಯಲ್ ಅಂಡರ್ಸ್ಟ್ಯಾಂಡಿಂಗ್ ಸಂಸ್ಥೆ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಅರಬ್ ದೇಶದ … [Read more...] about ದುಬೈ ಕುರ್ಆನ್ ಸ್ಪರ್ಧೆಯಲ್ಲಿ ಭಟ್ಕಳದ ಸಹೋದರಿಯರಿಗೆ ಪ್ರಥಮ ಹಾಗೂ ತೃತೀಯಾ ಬಹುಮಾನ
ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ,ಮೆರವಣಿಗೆ
ಭಟ್ಕಳ:ದೇವಸ್ಥಾನಗಳನ್ನು ಮಲಿನಗೊಳಿಸಿ ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆಯ ಅಡಿಯಲ್ಲಿ ವಿವಿಧ ಸಂಘಟನೆಗಳು ಇಲ್ಲಿನ ಶ್ರೀ ದಂಡಿನ ದುರ್ಗಾದೇವಿ ದೇವಸ್ಥಾನದಿಂದ ಮೆರವಣಿಗೆ ಹೊರಟು ಡಿ.ವೈ.ಎಸ್.ಪಿ. ಅವರಿಗೆ ಮನವಿ ಸಲ್ಲಿಸಿದವು. ಮನವಿಯಲ್ಲಿ ನಗರದ ಶ್ರೀ ದಂಡಿನ ದುರ್ಗಾದೇವಿ ದೇವಸ್ಥಾನ ಅನೇಕ ಕುಟುಂಬಗಳ ಆರಾಧ್ಯ ದೇವರಾಗಿದ್ದು ಸಮಸ್ತ ಹಿಂದೂಗಳ ಶೃದ್ಧಾ ಭಕ್ತಿಯ ಕೇಂದ್ರವಾಗಿದೆ. … [Read more...] about ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ,ಮೆರವಣಿಗೆ
ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಕುರಿತು ಗಂಭೀರ ಚರ್ಚೆ
ಭಟ್ಕಳ :ಇಲ್ಲಿನ ತಾಲೂಕು ಪಂಚಾಯತ್ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಕುರಿತೇ ಗಂಭೀರ ಚರ್ಚೆ ನಡೆದು ಠರಾವು ಮಾಡಿ ಸಿಬ್ಬಂದಿ ಭರ್ತಿಗೆ ಆಗ್ರಹಿಸಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಕಳುಹಿಸಲು ನಿರ್ಧರಿಸಲಾಯಿತು. ಸಭೆಯಲ್ಲಿ ಮಾಹಿತಿ ನೀಡಲು ಆಗಮಿಸಿದ್ದ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮಂಜುನಾಥ ಶೆಟ್ಟಿ ಮಾತನಾಡಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿಂದ ಸಮರ್ಪಕ ಕಾರ್ಯನಿರ್ವಹಣೆಗೆ … [Read more...] about ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಕುರಿತು ಗಂಭೀರ ಚರ್ಚೆ
ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ಈಶ್ವರ ಬಿಳಿಯಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ
ಭಟ್ಕಳ:ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ಈಶ್ವರ ಬಿಳಿಯಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ 2017-18ನೇ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಸಭೆಯ ಒಪ್ಪಿಗೆಯನ್ನು ಪಡೆಯಲಾಯಿತು. 2017-18ನೇ ಸಾಲಿನ ತಾಲೂಕಾ ಪಂಚಾಯತ್ನ ರೂ.4285.48 ಲಕ್ಷ ರೂಪಾಯಿಯ ಮುಂಗಡ ಪತ್ರದಲ್ಲಿ ಹೆಚ್ಚಿನ ಪಾಲು ಶಿಕ್ಷಕರ ಮತ್ತು ತಾ.ಪಂ. ವ್ಯಾಪ್ತಿಗೆ ಒಳಪಡುವ ಅಧಿಕಾರಿಗಳು ಮತ್ತು ಸಿಬ್ಬಂದಿ ವೇತನ, ಭತ್ಯೆ ಇತ್ಯಾದಿ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗ … [Read more...] about ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ಈಶ್ವರ ಬಿಳಿಯಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ