• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಭಟ್ಕಳ

8 ಜನ ಸಂತ್ರಸ್ಥ ಕುಟುಂಬದವರಿಗೆ ಶಾಸಕ ಮಂಕಾಳ ವೈದ್ಯ ಪರಿಹಾರ ಧನ ವಿತರಿಸಿದರು

May 21, 2017 by Sachin Hegde Leave a Comment

ಭಟ್ಕಳ:ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ಕೆಲವೊಂದು ಕಡೆಗಳಲ್ಲಿ ಹಾನಿಯುಂಟಾಗಿದ್ದು, ಹಾನಿಯಾದ ಬಗ್ಗೆ ತಾಲೂಕಾ ಆಡಳಿತ ವರದಿಯೊಂದನ್ನು ತಯಾರಿಸಿ ಮಳೆ ಹಾಗೂ ಗಾಳಿಯಿಂದ ಹಾನಿಯುಂಟಾಗಿರುವ ಒಟ್ಟು 8 ಜನ ಸಂತ್ರಸ್ಥ ಕುಟುಂಬದವರಿಗೆ ಶಾಸಕ ಮಂಕಾಳ ವೈದ್ಯ ಪರಿಹಾರ ಧನದ ಚೆಕ್‍ನ್ನು ಭಟ್ಕಳ ತಾಲೂಕಾ ಪಂಚಾಯತ್ ಕಛೇರಿಯಲ್ಲಿ ವಿತರಿಸಿದರು. ಕಳೆದ ಮೇ 6ರಂದು ರಾತ್ರಿ ತಾಲುಕಿನಾದ್ಯಂತ ಸುರಿದ ಭಾರಿ ಮಳೆಗೆ ತಾಲೂಕಿನ ಚೌಥನಿ, ಮುಠ್ಠಳ್ಳಿ, ಮುಂಡಳ್ಳಿ, ಮಾವಳ್ಳಿ, ಸೂಸಗಡಿ … [Read more...] about 8 ಜನ ಸಂತ್ರಸ್ಥ ಕುಟುಂಬದವರಿಗೆ ಶಾಸಕ ಮಂಕಾಳ ವೈದ್ಯ ಪರಿಹಾರ ಧನ ವಿತರಿಸಿದರು

ಭಟ್ಕಳ ಅಂಜುಮನ್ ಬಿ‌.ಇಡಿ. ಕಾಲೇಜಿಗೆ ಶೇ.100 ಫಲಿತಾಂಶ

May 21, 2017 by Sachin Hegde Leave a Comment

ಭಟ್ಕಳ:ಪ್ರತಿಷ್ಟಿತ ಅಂಜುಮಾನ್ ಹಾಮಿ-ಇ-ಮುಸ್ಲಿಮೀನ್ ಸಂಸ್ಥೆಯ ಅಂಜುಮಾನ್ ಕಾಲೇಜ್ ಆಫ್ ಎಜ್ಯುಕೇಶನ್ ಸಂಸ್ಥೆಯಲ್ಲಿನ 2017-18ನೇ ಬಿ.ಇಡಿ. ಬ್ಯಾಚ್‍ನ ಫಲಿತಾಂಶ ಪ್ರಕಟವಾಗಿದ್ದು ಕಾಲೇಜಿಗೆ ಶೇ.100 ಫಲಿತಾಂಶ ಬರುವುದರೊಂದಿಗೆ 27 ಪ್ರಶಿಕ್ಷಣಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಾಲೇಜಿನಲ್ಲಿ ಪರೀಕ್ಷೆಗೆ ಕುಳಿತ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 6 ಜನರು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸ್ವಾತಿ ನಾಗೇಶ … [Read more...] about ಭಟ್ಕಳ ಅಂಜುಮನ್ ಬಿ‌.ಇಡಿ. ಕಾಲೇಜಿಗೆ ಶೇ.100 ಫಲಿತಾಂಶ

ಅರಬ್ ಜಗತ್ತಿನ ಪ್ರಸಿದ್ದ ಟಾಪ್50 ಭಾರತೀಯ ಎಕ್ಸಿಕ್ಯೂಟ್ ಗಳ ಯಾದಿಯಲ್ಲಿ ಭಟ್ಕಳದ ಮುಸ್ತಾಖ್ ಮಸೂದ್ ಗೆ 42ನೇ ಸ್ಥಾನ

May 21, 2017 by Sachin Hegde Leave a Comment

ಭಟ್ಕಳ:ಇಲ್ಲಿಯ ಮೌಲಾನ ಕುಟುಂಬದ ಎಸ್.ಎಂ.ಸೈಯ್ಯದ್ ಮುಷ್ತಾಕ್ ಮಸೂದ್ ಅವರು ಅರಬ್ ದೇಶಗಳ ಪ್ರಸಿದ್ದ ಟಾಪ್ 50 ಭಾರತೀಯ ಎಕ್ಸಿಕ್ಯೂಟ್‍ಗಳ ಸಾಲಿನಲ್ಲಿ 42ನೇ ಸ್ಥಾನದಲ್ಲಿ ತಮ್ಮ ಹೆಸರನ್ನು ಗಿಟ್ಟಿಸಿಕೊಳ್ಳುವುದರ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ. ಮಧ್ಯ ಪ್ರಾಚ್ಯದ ಫೋರ್ಬಸ್ ಸಂಸ್ಥೆ ಪ್ರಕಟಿಸಿದ ಖ್ಯಾತ ನಾಮರ ಟಾಪ್ 50 ಭಾರತೀಯ ಎಕ್ಸಿಕ್ಯೂಟ್‍ಗಳ ಯಾದಿಯಲ್ಲಿ ಇವರು ಸ್ಥಾನವನ್ನು ಪಡೆದುಕೊಳ್ಳುವುದರ ಮೂಲಕ ಭಟ್ಕಳದ ಹೆಸರನ್ನು ಜಾಗತಿಕ ಭೂಪಟದಲ್ಲಿ … [Read more...] about ಅರಬ್ ಜಗತ್ತಿನ ಪ್ರಸಿದ್ದ ಟಾಪ್50 ಭಾರತೀಯ ಎಕ್ಸಿಕ್ಯೂಟ್ ಗಳ ಯಾದಿಯಲ್ಲಿ ಭಟ್ಕಳದ ಮುಸ್ತಾಖ್ ಮಸೂದ್ ಗೆ 42ನೇ ಸ್ಥಾನ

ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ

May 21, 2017 by Sachin Hegde Leave a Comment

ಭಟ್ಕಳ:ಇಲ್ಲಿನ ನಾಮಧಾರಿ ಗುರುಮಠ ಆಸರಕೇರಿಯ ಶ್ರೀ ನಿಚ್ಚಲಮಕ್ಕಿ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಉಜಿರೆಯ ಶ್ರೀರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು. ಆಸರಕೇರಿಯ ಕೊಲ್ಲಿಮನೆ ಕುಟುಂಬದವರಿಂದ ಜರುಗಿದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಕಲ್ಯಾಣೋತ್ಸವವನ್ನು ಕಣ್ತುಂಬಿಕೊಂಡರು. ಬೆಂಗಳೂರಿನ ವೈದಿಕ ಶ್ರೀ … [Read more...] about ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ

ಕಿತ್ರೆಯ ರಾಂಬಾಳದಲ್ಲಿ ನಬಾರ್ಡ ಹಣಕಾಸು ನೆರವಿನಿಂದ ನಿರ್ಮಿಸಲಾದ ಸೇತುವೆ ಹಾಗೂ ತಡೆಗೋಡೆಯನ್ನು ಶಾಸಕ ಮಂಕಾಳ ವೈದ್ಯ ಉದ್ಘಾಟಿಸಿದರು

May 17, 2017 by Sachin Hegde Leave a Comment

ಭಟ್ಕಳ:ಕಿತ್ರೆಯ ರಾಂಬಾಳದಲ್ಲಿ ನಬಾರ್ಡ ಹಣಕಾಸು ನೆರವಿನಿಂದ ನಿರ್ಮಿಸಲಾದ ಸೇತುವೆ ಹಾಗೂ ತಡೆಗೋಡೆಯನ್ನು ಶಾಸಕ ಮಂಕಾಳ ವೈದ್ಯ ಉದ್ಘಾಟಿಸಿದರು. ಈ ಹಿಂದೆ ಕಿ.ಮಿ. ಗಟ್ಟಲೆ ನಡೆದುಕೊಂಡೇ ಹೋಗಬೇಕಾಗಿದ್ದು, ಮಳೆಗಾಲದಲ್ಲಿ ನದಿಯನ್ನು ದಾಟಿ ಬರುವುದು ದುಸ್ತರವಾಗಿದ್ದನ್ನು ಅರಿತು ಕಿತ್ರೆಯ ಕೊರಕೋಡು, ಮಸಿಕೊಳಪೆ ಮುಂತಾದ ಕುಗ್ರಾಮಗಳಿಗೆ ತೆರಳಲು ಸೇತುವೆ ನಿರ್ಮಿಸಿ ಕೊಡಲಾಗಿದೆ. ಈ ಭಾಗದಲ್ಲಿ ರಸ್ತೆ ನಿರ್ಮಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದು, ಮುಂದಿನ ದಿನಗಳಲ್ಲಿ … [Read more...] about ಕಿತ್ರೆಯ ರಾಂಬಾಳದಲ್ಲಿ ನಬಾರ್ಡ ಹಣಕಾಸು ನೆರವಿನಿಂದ ನಿರ್ಮಿಸಲಾದ ಸೇತುವೆ ಹಾಗೂ ತಡೆಗೋಡೆಯನ್ನು ಶಾಸಕ ಮಂಕಾಳ ವೈದ್ಯ ಉದ್ಘಾಟಿಸಿದರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar