ಹೊನ್ನಾವರ: ಪಟ್ಟಣದ ಶರಾವತಿ ಸರ್ಕಲ್ ಬಳಿ ಅನ್ಯಕೋಮಿನವರ ಬೈಕ್ ಮತ್ತು ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿತ್ತು. ನಂತರ ಮಾತಿನ ಚಕಮಕಿ ನಡೆದು ನಂತರ ಟೇಂಪೋ-ಆಟೋರಿಕ್ಷಾ ಸ್ಟ್ಯಾಂಡ್ ಬಳಿ ಬುಧವಾರ ತಡರಾತ್ರಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳವು ಒಮ್ಮಲೆ ಕಲ್ಲು, ಬಾಟಲಿ ತೂರಾಟ ನಡೆದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಎರಡು ಕೋಮಿನವರ ನಡುವೆ ತಡರಾತ್ರಿ ಘರ್ಷಣೆ ಉಂಟಾಯಿತು. ತಡರಾತ್ರಿ ಎರಡು ಕೋಮಿನ 43 ಜನರನ್ನು ಬಂಧಿಸಲಾಗಿದೆ. ಈ ಘಟನೆಯ ಹಿನ್ನಲೆ ಪಟ್ಟಣದ … [Read more...] about ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ;ಉದ್ವಿಗ್ನ ಪರಿಸ್ಥಿತಿ
ಭದ್ರತೆ
ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ;ಜಿಲ್ಲಾಡಳಿತಕ್ಕೆ ಮನವಿ
ಕಾರವಾರ: ಚಿಕ್ಕಮಂಗಳೂರು ಜಿಲ್ಲೆಯಲ್ಲಿ ವರದಿಮಾಡಲು ತೆರಳಿದ್ದ ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಜಿಲ್ಲಾಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾಡಳಿತಕ್ಕೆ ಶನಿವಾರ ಮನವಿ ಸಲ್ಲಿಸಲಾಯಿತು. ವಯೋವೃದ್ಧನೊಬ್ಬರನ್ನು ಸರಕಾರಿ ಆಸ್ಪತ್ರೆಯಿಂದ ಹೊರ ಹಾಕಿರುವ ಕುರಿತು ಸುದ್ದಿ ಮಾಡಲು ತೆರಳಿದ್ದ ಪ್ರಜಾ ಟಿವಿಯ ಚಿಕ್ಕಮಗಳೂರಿನ ಕ್ಯಾಮೆರಾಮನ್ ಭರತ್ ಎಂಬುವವರ ಮೇಲೆ ಅಲ್ಲಿನ ಜಿಲ್ಲಾ ಸರ್ಜನ್ ದೊಡ್ಡಮಲ್ಲಪ್ಪ ಎಂಬುವವರು … [Read more...] about ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ;ಜಿಲ್ಲಾಡಳಿತಕ್ಕೆ ಮನವಿ
ಭಯೋತ್ಪಾದಕ ದಾಳಿ ಖಂಡಿಸಿ;ಪ್ರಧಾನ ಮಂತ್ರಿಗಳಿಗೆ ಮನವಿ
ಹಳಿಯಾಳ:ಅಮರನಾಥ ಯಾತ್ರಿಗಳ ಮೇಲೆ ಭಯೋತ್ಪಾದಕ ದಾಳಿ ನಡೆಸಿ ಭಕ್ತರ ಮಾರಣಹೊಮ ಮಾಡಿರುವ ಪಾಕಿಸ್ತಾನ ಪ್ರಚೋದಿತ ಭಯೋತ್ಪಾದಕರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಹಾಗೂ ಪಾಕಿಸ್ತಾನಕ್ಕೆ ನೀಡಿರುವ ಮೊಸ್ಟ್ ಫೇವರ್ಡ ನೇಷನ್ ಶ್ರೇಣಿಯನ್ನು ತೆಗೆದು ಹಾಕಲಿ ಎಂದು ರಾಷ್ಟ್ರೀಯ ಹಿಂದೂ ಆಂದೋಲನ ಹಾಗೂ ಹಿಂದೂ ಜನಜಾಗೃತಿ ಸಮೀತಿ ತಹಶೀಲ್ದಾರ್ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಮಂಗಳವಾರ ಇಲ್ಲಿಯ ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹಿಂಜ … [Read more...] about ಭಯೋತ್ಪಾದಕ ದಾಳಿ ಖಂಡಿಸಿ;ಪ್ರಧಾನ ಮಂತ್ರಿಗಳಿಗೆ ಮನವಿ
ಕಾರವಾರ ನೌಕಾನೆಲೆಯೊಳಗೆ 3 ಶಂಕಿತರ ಪ್ರವೇಶ; ಉಗ್ರ ದಾಳಿ ಭೀತಿ
ಕಾರವಾರ:ಭಾರತೀಯ ನೌಕಾನೆಲೆಯೊಳಗೆ ಮೂವರು ಅನುಮಾನಾಸ್ಪದ ವ್ಯಕ್ತಿಗಳು ನುಗ್ಗಿದ ಘಟನೆ ಗುರುವಾರ ನಸುಕಿನಲ್ಲಿ ನಡೆದಿದೆ. ಈ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ನಗರ ಪೊಲೀಸ್ ಠಾಣೆಗೆ ನೌಕಾನೆಲೆ ಅಧಿಕಾರಿಗಳು ಮಾಹಿತಿ ರವಾನಿಸಿದ್ದಾರೆ. ಸಂಜೆಯವರೆಗೂ ನೌಕಾನೆಲೆ ಸಿಬ್ಬಂದಿ ಹಾಗೂ ಪೊಲೀಸರು ಅಪರಿಚಿತರ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದು, ಸಂಜೆ ವೇಳೆಗೆ ಇದನ್ನು ಅಣಕು ಕಾರ್ಯಾಚರಣೆ ಎಂದು ನೌಕಾನೆಲೆ ಸ್ಪಷ್ಟ ಪಡಿಸಿದೆ. ಬೆಳಗ್ಗೆ ಕದಂಬ ನೌಕಾನೆಲೆ … [Read more...] about ಕಾರವಾರ ನೌಕಾನೆಲೆಯೊಳಗೆ 3 ಶಂಕಿತರ ಪ್ರವೇಶ; ಉಗ್ರ ದಾಳಿ ಭೀತಿ