ಹಳಿಯಾಳ:ಕೇಂದ್ರ ಸರ್ಕಾರದ ಉಜ್ವಲಾ ಯೋಜನೆಯು ಅಡುಗೆ ಅನಿಲ ಸಂಪರ್ಕ ಇಲ್ಲದವರಿಗೆ ಉಚಿತವಾಗಿ ಸಂಪರ್ಕ ನೀಡಲಾಗುತ್ತದೆ ಎಂದು ಬಿಜೆಪಿ ಪಕ್ಷದವರು ಸುಳ್ಳು ಹೇಳುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದು ಯೋಜನೆಯಲ್ಲಿನ ನೀಜಾಂಶವನ್ನು ಜನರಿಗೆ ತಿಳಿಸಿ ಹೊರತು ಸತ್ಯಾಂಶವನ್ನು ಮುಚ್ಚಿಟ್ಟು ಜನರ ಕಣ್ಣಿಗೆ ಮಂಕುಬೂದಿ ಎರಚಬೇಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಶನಿವಾರ ಸಾಯಂಕಾಲ ಇಲ್ಲಿಯ ದೇಶಪಾಂಡೆ ಭವನದಲ್ಲಿ … [Read more...] about ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ;ಸಚಿವ ಆರ್.ವಿ.ದೇಶಪಾಂಡೆ