ಕಾರವಾರ:ಪಹರೆ ವೇದಿಕೆ ವತಿಯಿಂದ ಕನ್ನಡ ಭವನದಲ್ಲಿ ಶನಿವಾರ ಸಂಜೆ ನಡೆದ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಪ್ರವಾಸೋಧ್ಯಮ ಬೆಳವಣಿಕೆ ಕುರಿತು ಚರ್ಚೆ ನಡೆಯಿತು. ವೆಬ್ಸೈಟ್ ಬಳಕೆ, ಆಧುನಿಕ ತಂತ್ರಜ್ಷಾನ ಸದುಪಯೋಗ, ಮೂಲಭೂತ ಸೌಕರ್ಯಗಳ ಅಭಿವೃದ್ದಿ ಕುರಿತು ಮಾಹಿತಿ ನೀಡಲಾಯಿತು. ಪ್ರೇಕ್ಷಣೀಯ ಸ್ಥಳಗಳನ್ನು ಗುರುತಿಸಿ ಅವನ್ನು ಪ್ರವಾಸಿಗರಿಗೆ ಪರಿಚಯಿಸುತ್ತ ಉದ್ಯೋಗ ಸೃಷ್ಠಿಸುವ ಕುರಿತು ಚರ್ಚೆ ನಡೆಯಿತು.ಉದ್ಯಮಿಗಳಾದ ಡಾ. ರವಿರಾಜ ಕಡ್ಲೆ, ರಾಜೀವ ಗಾಂವ್ಕರ್ ಇನ್ನಿತರು … [Read more...] about ಚಿಂತನ ಮಂತನ ಕಾರ್ಯಕ್ರಮ
ಭವನ
ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿಯ ಹೋರಾಟ ಸಮಿತಿಯ ಉದ್ಘಾಟನೆ
ದಾಂಡೇಲಿ :ನಗರದ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿಯ ಹೋರಾಟ ಸಮಿತಿಯ ಉದ್ಘಾಟನಾ ಸಮಾರಂಭ ನೆರವೇರಿತು. ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಮಿಕರ ಮುಖಂಡರಾದ ಎಂ.ಬಿ ಕಟ್ಟಿ ಸಮಿತಿಯ ಉದ್ಘಾಟನೆ ನೆರವೇರಿಸಿ ಸಮಿತಿಯೂ ಪಕ್ಷಾತೀತವಾಗಿ ಹಾಗೂ ಜಾತಾತೀತವಾಗಿ ಕಾರ್ಯ ನಿರ್ವಹಿಸಿ ದಾಂಡೇಲಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಲು ಮುಂದಾಗಲಿ ಎಂದರು. ಮುಖ್ಯ … [Read more...] about ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿಯ ಹೋರಾಟ ಸಮಿತಿಯ ಉದ್ಘಾಟನೆ
ಕನ್ನಡ ಭವನವನ್ನು ನಗರಸಭೆ ಅಧಿಕಾರಿಗಳು ಏಕಾಏಕಿ ತಾಲೂಕಾ ಸಾಹಿತ್ಯ ಪರಿಷತ್ಗೆ ಹಸ್ತಾಂತರ
ಕಾರವಾರ:ನಿರ್ವಹಣಾ ಸಮಿತಿಯವರ ಹಿಡಿತದಲ್ಲಿದ್ದ ಕನ್ನಡ ಭವನವನ್ನು ನಗರಸಭೆ ಅಧಿಕಾರಿಗಳು ಏಕಾಏಕಿ ತಾಲೂಕಾ ಸಾಹಿತ್ಯ ಪರಿಷತ್ಗೆ ಹಸ್ತಾಂತರಿಸುವದರ ಮೂಲಕ ನಗರಸಭೆಯ ಹಿಂದಿನ ನಿರ್ಣಯವನ್ನು ಉಲ್ಲಂಗಿಸಿದ್ದಾರೆ. ಕನ್ನಡ ಅಭಿವೃದ್ದಿ ಪ್ರಾಧಿಕಾರದ ಹಣದಿಂದ ಕನ್ನಡ ಭವನವನ್ನು ನಿರ್ಮಿಸಲಾಗಿದ್ದು, 2016ರ ಸೆಪ್ಟೆಂಬರ 21ರಂದು ನಗರಸಭೆ ಸದಸ್ಯರೆಲ್ಲರೂ ಸರ್ವಾನುಮತದಿಂದ ನಿರ್ವಹಣಾ ಸಮಿತಿಯನ್ನು ರಚಿಸಿಕೊಂಡಿದ್ದರು. ಕನ್ನಡ ಭವನ ನಿರ್ವಹಣಾ ಸಮಿತಿಯೇ ಉಸ್ತುವಾರಿ … [Read more...] about ಕನ್ನಡ ಭವನವನ್ನು ನಗರಸಭೆ ಅಧಿಕಾರಿಗಳು ಏಕಾಏಕಿ ತಾಲೂಕಾ ಸಾಹಿತ್ಯ ಪರಿಷತ್ಗೆ ಹಸ್ತಾಂತರ
ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ಈಶ್ವರ ಬಿಳಿಯಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ
ಭಟ್ಕಳ:ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ಈಶ್ವರ ಬಿಳಿಯಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ 2017-18ನೇ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಸಭೆಯ ಒಪ್ಪಿಗೆಯನ್ನು ಪಡೆಯಲಾಯಿತು. 2017-18ನೇ ಸಾಲಿನ ತಾಲೂಕಾ ಪಂಚಾಯತ್ನ ರೂ.4285.48 ಲಕ್ಷ ರೂಪಾಯಿಯ ಮುಂಗಡ ಪತ್ರದಲ್ಲಿ ಹೆಚ್ಚಿನ ಪಾಲು ಶಿಕ್ಷಕರ ಮತ್ತು ತಾ.ಪಂ. ವ್ಯಾಪ್ತಿಗೆ ಒಳಪಡುವ ಅಧಿಕಾರಿಗಳು ಮತ್ತು ಸಿಬ್ಬಂದಿ ವೇತನ, ಭತ್ಯೆ ಇತ್ಯಾದಿ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗ … [Read more...] about ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ಈಶ್ವರ ಬಿಳಿಯಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ
9 ದಿನಗಳಿಂದ ಅಹೋರಾತ್ರಿ ನಡೆದ ಧರಣಿಯನ್ನು ಸಚಿವ ದೇಶಪಾಂಡೆ ಅವರ ಭರವಸೆಯೊಂದಿಗೆ ಮುಕ್ತಾಯ
ಹಳಿಯಾಳ ;ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ ಸಮುದಾಯ ಭವನವನ್ನು ಹಳಿಯಾಳ ಪಟ್ಟಣದ ದಲಿತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಇಂದಿರಾನಗರದ ಮುಂದಿನ ಮೌರ್ಯ ಹೋಟೆಲ್ ಪಕ್ಕದ ನಿವೇಶನದಲ್ಲಿಯೇ ನಿರ್ಮಿಸಬೇಕೆಂದು ಆಗ್ರಹಿಸಿ ಕಳೆದ 9 ದಿನಗಳಿಂದ ದಲಿತ ಸಂಘಟನೆಗಳ ಒಕ್ಕೂಟ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯನ್ನು ಸಚಿವ ಆರ್.ವಿ.ದೇಶಪಾಂಡೆ ಅವರ ಭರವಸೆಯೊಂದಿಗೆ ಹಿಂದಕ್ಕೆ ಪಡೆಯಲಾಗಿದೆ. ಹಳಿಯಾಳ ಕ್ಷೇತ್ರದ ವಿವಿಧ ಅಭಿವೃದ್ದಿ … [Read more...] about 9 ದಿನಗಳಿಂದ ಅಹೋರಾತ್ರಿ ನಡೆದ ಧರಣಿಯನ್ನು ಸಚಿವ ದೇಶಪಾಂಡೆ ಅವರ ಭರವಸೆಯೊಂದಿಗೆ ಮುಕ್ತಾಯ