ಕೈಗಳಿಗೆ ಸೌಮ್ಯವಾಗಿರುವ ಮತ್ತು ಅವುಗಳನ್ನು ಒಣಗಿಸದಿರುವ ಪರಿಸರ ಸ್ನೇಹಿ ಹ್ಯಾಂಡ್ ಸ್ಯಾನಿಟೈಜರ್, ಶೀಘ್ರದಲ್ಲೇ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ. ಆಲ್ಕೋಹಾಲ್ ಮುಕ್ತ, ನೀರಿನ ದ್ರಾವಕದ, ಉರಿಯದ ಮತ್ತು ವಿಷಕಾರಿಯಲ್ಲದ ಹ್ಯಾಂಡ್ ಸ್ಯಾನಿಟೈಜರ್ ಅನ್ನು ಸಿಲ್ವರ್ ನ್ಯಾನೊಪರ್ಟಿಕಲ್ಸ್ನಿಂದ ಪುಣೆ ಮೂಲದ ನವೋದ್ಯಮವು (ಸ್ಟಾರ್ಟ್ ಅಪ್) ಅಭಿವೃದ್ಧಿಪಡಿಸಿದೆ.ಸ್ಯಾನಿಟೈಜರ್ಗಳನ್ನು ಪದೇ ಪದೇ ಬಳಸುವುದರಿಂದ ಕೈಗಳ ಒಣಗುವಿಕೆಯು ಕೋವಿಡ್ 19 ಸಾಂಕ್ರಾಮಿಕ ಸಮಯದಲ್ಲಿ ಜನರು … [Read more...] about ಪರಿಸರ ಸ್ನೇಹಿ ಆಲ್ಕೋಹಾಲ್ ಮುಕ್ತ ಹ್ಯಾಂಡ್ ಸ್ಯಾನಿಟೈಜರ್, ಶೀಘ್ರದಲ್ಲೇ ಮಾರುಕಟ್ಟೆಯಲ್ಲಿ ಲಭ್ಯ
ಭವಿಷ್ಯ
ವಕ್ಟ್ ಕಚೇರಿ ಶಿರಸಿಗೆ ವರ್ಗಾಯಿಸಿರುವದನ್ನು ವಕ್ಟ್ ಮಂಡಳಿ ಸದಸ್ಯರ ವಿರೋಧ
ಕಾರವಾರ: ವಕ್ಟ್ ಕಚೇರಿಯನ್ನು ಶಿರಸಿಗೆ ವರ್ಗಾಯಿಸಿರುವದನ್ನು ವಕ್ಟ್ ಮಂಡಳಿ ಸದಸ್ಯರು ವಿರೋಧಿಸಿದ್ದಾರೆ. ಈಚೆಗೆ ಮುಸ್ಲಿಂ ಸಮಾಜದವರು ನಡೆಸಿದ ಸಭೆಯಲ್ಲಿಯೂ ಈ ಬಗ್ಗೆ ಚರ್ಚೆ ನಡೆದಿದ್ದು, ಜಿಲ್ಲಾಕೇಂದ್ರ ಕಾರವಾರದಲ್ಲಿದ್ದ ಕಚೇರಿಯನ್ನು ಏಕಾಏಕಿ ಶಿರಸಿಗೆ ವರ್ಗಾಯಿಸಿರುವ ಬಗ್ಗೆ ಆಕ್ಷೇಪಗಳು ವ್ಯಕ್ತವಾದವು. ಕಚೇರಿ ವರ್ಗಾವಣೆ ವಿರೋಧಿಸಿ ಈಗಾಗಲೇ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವದೇ ಪ್ರಯೋಜನವಾಗಿಲ್ಲ ಎಂದು ವಕ್ಟ್ ಸದಸ್ಯರು ದೂರಿದರು. ಕಾರವಾರದಲ್ಲಿ … [Read more...] about ವಕ್ಟ್ ಕಚೇರಿ ಶಿರಸಿಗೆ ವರ್ಗಾಯಿಸಿರುವದನ್ನು ವಕ್ಟ್ ಮಂಡಳಿ ಸದಸ್ಯರ ವಿರೋಧ
ವಿಧ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರಷ್ಟೇ, ಪಾಲಕರ ಪಾತ್ರವೂ ಮಹತ್ವದ್ದಾಗಿದೆ ;ಅಂಜಲಿ ಮಾನೆ
ಕಾರವಾರ:ವಿಧ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರಷ್ಟೇ, ಪಾಲಕರ ಪಾತ್ರವೂ ಮಹತ್ವದ್ದಾಗಿದೆ ಎಂದು ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆ ಹೇಳಿದರು. ಬಾಲಮಂದಿರ ಪ್ರೌಢಶಾಲೆಯಲ್ಲಿ 1 ರಿಂದ 9 ನೇ ತರಗತಿ ವಿಧ್ಯಾರ್ಥಿಗಳ ವಿಧ್ಯಾಭ್ಯಾಸದ ಪ್ರಗತಿ ಕುರಿತುಪಾಲಕರೊಂದಿಗೆ ನಡೆದ ವಿಶೇಷ ಸಭೆ ಉದ್ಘಾಟಿಸಿ ಮಾತನಾಡಿದರು. ಶಾಲೆಯಲ್ಲಿ ಶೈಕ್ಷಣಿಕವಾಗಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ವಿಧ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಮತ್ತು … [Read more...] about ವಿಧ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರಷ್ಟೇ, ಪಾಲಕರ ಪಾತ್ರವೂ ಮಹತ್ವದ್ದಾಗಿದೆ ;ಅಂಜಲಿ ಮಾನೆ
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಗಂಗಾವಳಿ ನದಿಗೆ ವೆಂಟೆಡ್ ಬ್ಯಾರೆಜ್
ಕಾರವಾರ: ಭವಿಷ್ಯದಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಗಂಗಾವಳಿ ನದಿಗೆ ವೆಂಟೆಡ್ ಬ್ಯಾರೆಜ್ ನಿರ್ಮಿಸುವ ಯೋಜನೆ ಸರ್ಕಾರದ ಮುಂದಿದೆ. ಇದಕ್ಕಾಗಿ 158.22 ಕೋಟಿ ರೂ ವೆಚ್ಚದಲ್ಲಿ ಆಡಳಿತಾತ್ಮಕ ಅನುಮೋದನೆಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಸಂಯುಕ್ತ ನೀರು ಸರಬರಾಜು ಯೋಜನೆಯಡಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾರವಾರ ಅಂಕೋಲಾ ಭಾಗದ ಪಟ್ಟಣಗಳು, ಮಾರ್ಗ ಮಧ್ಯದ ಹಳ್ಳಿಗಳು, ಬಿಣಗಾದ ಸೋಲಾರಿಸ್ ಕೆಮ್ಪೆಕ್ ಲಿ. ಹಾಗೂ … [Read more...] about ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಗಂಗಾವಳಿ ನದಿಗೆ ವೆಂಟೆಡ್ ಬ್ಯಾರೆಜ್
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘದವರು ಪ್ರತಿಭಟಿಸಿ,ಜಿಲ್ಲಾಧಿಕಾರಿಗಳಿಗೆ ಮನವಿ
ಕಾರವಾರ:ನಗರ ಸ್ಥಳೀಯ ಸಂಸ್ಥೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ಕನಿಷ್ಟ ವೇತನ, ಭವಿಷ್ಯ ನಿಧಿ ಸೌಲಭ್ಯ ಹಾಗೂ ಇನ್ನಿತರ ಸವಲತ್ತುಗಳನ್ನು ಕಲ್ಪಿಸುವಂತೆ ಆಗ್ರಹಿಸಿ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದವರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ಇವರ ದರಣಿಗೆ ಚಿಂತನ ಉತ್ತರ ಕನ್ನಡ, ಸಹಯಾನ ಹಾಗೂ ಹಲವು ಸಾಹಿತಿಗಳು ಬೆಂಬಲ ನೀಡಿದರು. ನಂತರ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನರ ಮೂಲಕ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘದವರು ಪ್ರತಿಭಟಿಸಿ,ಜಿಲ್ಲಾಧಿಕಾರಿಗಳಿಗೆ ಮನವಿ