ಕಾರವಾರ:ಬೇಸಿಗೆ ರಜೆ ಮುಗಿದು ಸೋಮವಾರದಿಂದ ಶಾಲೆಗಳು ಆರಂಭವಾಗಿದ್ದು, ಮೊದಲ ದಿನ ಚಿಣ್ಣರಿಗೆ ಭವ್ಯ ಸಾಗತ ದೊರೆಯಿತು. ಶಿಕ್ಷಣ ಇಲಾಖೆ ಹಾಗೂ ಶಾಲಾ ಆಡಳಿತ ಮಂಡಳಿಯವರು ಮಕ್ಕಳಿಗೆ ಹೂ ವಿತರಿಸಿ, ಸಿಹಿ ತಿನಿಸಿ ತರಗತಿಗೆ ಬರಮಾಡಿಕೊಂಡರು. ಮೂಲಭೂತ ಸೌಕರ್ಯಗಳ ಕೊರತೆಯ ನಡುವೆಯೇ ಈ ಬಾರಿ ಉತ್ತಮ ಶಿಕ್ಷಣ ನೀಡುವದಾಗಿ ಶಿಕ್ಷಕರು ಹೇಳಿಕೊಂಡಿದ್ದು, ಅಧಿಕಾರಿಗಳು ಕೂಡ ಅದೇ ಭರವಸೆ ನೀಡಿದರು. ಇನ್ನು ಎಲ್ಲಾ ಮಕ್ಕಳಿಗೂ ಪುಸ್ತಕ, ಸಮವಸ್ತ್ರ ಒದಗಿಸಲು ಶಿಕ್ಷಣ … [Read more...] about ಚಿಣ್ಣರಿಗೆ ಭವ್ಯ ಸಾಗತ
ಭವ್ಯ
ಅಂಬೇಡ್ಕರ್ ಭಾವಚಿತ್ರದ ಭವ್ಯ ಶೋಭಾ ಯಾತ್ರೆ
ದಾಂಡೇಲಿ :ಅಂಬೇಡ್ಕರ್ ಸೇನೆಯ ತಾಲೂಕು ಘಟಕದ ವತಿಯಿಂದ ಸ್ಥಳೀಯ ಹಾಲಮಡ್ಡಿಯಿಂದ ನಗರದ ಸೋಮಾನಿ ವೃತ್ತದವರೆಗೆ ಅಂಬೇಡ್ಕರ್ ಭಾವಚಿತ್ರದ ಭವ್ಯ ಶೋಭಾ ಯಾತ್ರೆಯು ಬುಧವಾರ ಸಂಜೆ ಅದ್ದೂರಿಯಾಗಿ ಜರುಗಿತು. ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಾಯಕ ಕರ್ನಿಂಗ್, ತಾಲೂಕು ಘಟಕದ ಅಧ್ಯಕ್ಷ ಚಂದ್ರಕಾಂತ ನಡಿಗೇರ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು. … [Read more...] about ಅಂಬೇಡ್ಕರ್ ಭಾವಚಿತ್ರದ ಭವ್ಯ ಶೋಭಾ ಯಾತ್ರೆ