ಶಿರಸಿ: - ಮಕ್ಕಳು ಸ್ಪರ್ಧಾತ್ಮಕ ಮನೋಭಾವದಿಂದ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಸೋಲು ಗೆಲುವು ಮುಖ್ಯವಲ್ಲ ಆಟದ ಸಮಯದಲ್ಲಿ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಳ್ಳುವಂತೆ ಶಿರಸಿ ಎಎಸ್ಪಿ ಡಿ.ಎಲ್.,ನಾಗೇಶ ಹೇಳಿದರು.ಅವರು ರವಿವಾರ ಶಿರಸಿ ಉಪವಿಭಾಗ ಮಟ್ಟದ ಪೊಲೀಸ್ ಮಕ್ಕಳ ಕ್ರಿÃಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸಿ ರಾಜು ಮೊಗವೀರ ಉದ್ಘಾಟಿಸಿ ಮಾತನಾಡಿ ಇಂತಹ ಕ್ರೀಡಾಕೂಟದಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಜತೆಗೆ ಅವರಲ್ಲಿನ ಪ್ರತಿಭೆ ಹೊರತರಲು … [Read more...] about ಸ್ಪರ್ಧಾತ್ಮಕ ಮನೋಭಾವದಿಂದ ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸಬೇಕು – ಶಿರಸಿ ಎಎಸ್ಪಿ ಡಿ.ಎಲ್.,ನಾಗೇಶ
ಭಾಗವಹಿಸಬೇಕು
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ;ಜಿಲ್ಲಾಧಿಕಾರಿ ಎಸ್.ಎಸ್.ನಕುಲ್
ಕಾರವಾರ: ಆಗಸ್ಟ 14 ರಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ನಾಡಪ್ರಭು ಕೆಂಪೇಗೌಡ ಮತ್ತು ಶ್ರೀ ಕೃಷ್ಣ ಜಂiÀಂತಿ ಅಂಗವಾಗಿ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮನವಿ ಮಾಡಿದರು. ನಾಡಪ್ರಭು ಕೆಂಪೇಗೌಡ ಮತ್ತು ಶ್ರೀ ಕೃಷ್ಣ ಜಯಂತಿ ಕುರಿತು ಬುಧವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ಸಾರ್ವಜನಿಕರು ಉತ್ಸಾಹದಿಂದ … [Read more...] about ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ;ಜಿಲ್ಲಾಧಿಕಾರಿ ಎಸ್.ಎಸ್.ನಕುಲ್