ಪ್ರಸಕ್ತ ವರ್ಷ ರಾಜ್ಯ ಸೌಹಾರ್ದ ಸಹಕಾರಿ ಸಂಘ ನೀಡುವ ಪ್ರಶಸ್ತಿ ಸ್ವೀಕರಿಸಿದ ಸಂಸ್ಥೆಯ ಅಧ್ಯಕ್ಷರಿಗೆ ನಿರ್ದೆಶಕರು ಹಾಗೂ ಸಿಬ್ಬಂದಿಗಳ ವತಿಯಿಂದ ತಾಲೂಕಿನ ಪ್ರಧಾನ ಕಛೇರಿಯಲ್ಲಿ ಶುಕ್ರವಾರ ಸನ್ಮಾನ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ವಿ.ಎಸ್.ಕಿಮಾನಿಕರ್ ಮಾತನಾಡಿ ಕಳೆದ 8 ವರ್ಷದಿಂದ ಕಟ್ಟಿದ ಸಂಸ್ಥೆ ಇಂದು ರಾಜ್ಯಮಟ್ಟದ ಪ್ರಶಸ್ತಿಯನ್ನು ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವುದು ಜಿ.ಜಿ.ಶಂಕರ ಅವರ ಅವಿರತ ಶ್ರಮ ಎಂದರೆ … [Read more...] about ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನೀಡುವ ರಾಜ್ಯದ ಶ್ರೇಷ್ಠ ಸಹಕಾರಿ ಪ್ರಶಸ್ತಿಗೆ ಭಾಜನರಾದ ಸೇಪ್ ಸ್ಟಾರ್ ಗ್ರೂಪಿನ ಅಧ್ಯಕ್ಷರಾದ ಜಿ.ಜಿ.ಶಂಕರ ಅವರಿಗೆ ಪ್ರಧಾನ ಕಛೇರಿಯಲ್ಲಿ ಸನ್ಮಾನ