ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಮೂರು ನಗರಗಳಿಗೆ ಭೇಟಿ ನೀಡಿ, ಲಸಿಕೆ ಅಭಿವೃದ್ಧಿ ಮತ್ತು ಉತ್ಪಾದನಾ ಪ್ರಕ್ರಿಯೆಯ ವ್ಯಾಪಕ ಪರಾಮರ್ಶೆ ನಡೆಸಿದರು. ಅವರು ಅಹ್ಮದಾಬಾದ್ ನ ಜೈಡುಸ್ ಬಯೋಟೆಕ್ ಪಾರ್ಕ್, ಹೈದ್ರಾಬಾದ್ ನ ಭಾರತ್ ಬಯೋಟೆಕ್ ಮತ್ತು ಪುಣೆಯ ಸೆರಮ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಭೇಟಿ ನೀಡಿದ್ದರು.ಲಸಿಕೆ ಅಭಿವೃದ್ಧಿ ಪಯಣದ ಈ ನಿರ್ಣಾಯಕ ಹಂತದಲ್ಲಿ ತಮ್ಮ ಮನೋಸ್ಥೈರ್ಯವನ್ನು ಹೆಚ್ಚಿಸಲು ಮತ್ತು ತಮ್ಮ ಪ್ರಯತ್ನಗಳನ್ನು ವೇಗಗೊಳಿಸಲು … [Read more...] about ಕೋವಿಡ್ ಲಸಿಕೆ ಅಭಿವೃದ್ಧಿ ಮತ್ತು ಉತ್ಪಾದನೆ ಪ್ರಕ್ರಿಯೆ ಕುರಿತಂತೆ ಪ್ರಧಾನಿ ಪರಿಶೀಲನೆ ಮೂರು ಲಸಿಕಾ ಉದ್ಘಾಟನಾ ಘಟಕಗಳಿಗೆ ಶ್ರೀ ನರೇಂದ್ರ ಮೋದಿ ಭೇಟಿ
ಭಾರತದ
ನಾಳೆ ಸುಬ್ರಹ್ಮಣ್ಯದಲ್ಲಿ ಜಿಲ್ಲಾ ಸಂಸ್ಕೃತ ಸಮ್ಮೇಳನ
ಹೊನ್ನಾವರ : ಭಾರತದ ಹೆಮ್ಮೆ ಸಂಸ್ಕೃತ ಭಾಷೆಯ ಪ್ರಚಾರ ಪ್ರಸಾರಕ್ಕಾಗಿಯೇ ಸಮರ್ಪಿತವಾಗಿ ಶ್ರಮಿಸುತ್ತಿರುವ ಅಂತಾರಾಷ್ಟ್ರಿಯ ಸಂಸ್ಥೆ ಸಂಸ್ಕೃತ ಭಾರತಿಯು ೯-೨-೨೦೧೮, ಶನಿವಾರದಂದು ತಾಲೂಕಿನ ಶ್ರೀ ಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಒಂದು ದಿನದ ಜಿಲ್ಲಾ ಸಮ್ಮೇಳನವನ್ನು ಆಯೋಜಿಸಿದೆ. ಸಮ್ಮೇಳನದ ಉದ್ಘಾಟನೆಯನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ನಿಕಟಪೂರ್ವ ಕುಲಪತಿಗಳಾದ ಪ್ರೊ. ಮಲ್ಲೇಪುರಂ ಜಿ ವೆಂಕಟೇಶ ನೆರವೇರಿಸಲಿದ್ದು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಭಾಷಾ … [Read more...] about ನಾಳೆ ಸುಬ್ರಹ್ಮಣ್ಯದಲ್ಲಿ ಜಿಲ್ಲಾ ಸಂಸ್ಕೃತ ಸಮ್ಮೇಳನ