ಕಾರವಾರ: ಅಲಿಗದ್ದಾ ಕಡಲ ತೀರದಲ್ಲಿ ತ್ಯಾಜ್ಯದ ರಾಶಿ ಸಂಗ್ರಹವಾಗಿದ್ದು, ಸುತ್ತಲಿನ ವಾತಾವರಣ ಹದಗೆಟ್ಟಿದೆ. ನಗರ ಆರಂಭಕ್ಕೂ ಮುನ್ನವೇ ಕಡಲ ತೀರ ಕಾಣಿಸುತ್ತಿದ್ದು, ಇಲ್ಲಿ ತ್ಯಾಜ್ಯ ತುಂಬಿರುವದರಿಂದ ಪ್ರವಾಸಿಗರು ವಾಕರಿಕೆಯಿಂದ ಮುಂದೆ ಸಂಚರಿಸುವಂತಾಗಿದೆ. ಸುರಿದ ಮಳೆಯಿಂದಾಗಿ ಕಾಡು, ನಗರ ಸೇರಿದಂತೆ ಹಲವು ಪ್ರದೇಶದ ಕಸ-ಕಡ್ಡಿಗಳು ಮಳೆಯ ನೀರಿನೊಂದಿಗೆ ಹರಿದು ಬಂದು ಸಮುದ್ರ ಸೇರಿವೆ. ಸಮುದ್ರವು ತನ್ನ ಬಳಿ ಯಾವುದೇ ಅನವಶ್ಯಕ ವಸ್ತುಗಳನ್ನು ಇಟ್ಟುಕೊಳ್ಳದೆ ಎಲ್ಲವನ್ನು … [Read more...] about ಕಸದಿಂದ ಕೂಡಿರುವ ಅಲಿಗದ್ದಾ ಕಡಲತೀರ
ಭಾರತೀಯ
ನೌಕಾನೆಲೆಯೊಳಗೆ ಸಿಬಿಐ ಅಧಿಕಾರಿಗಳ ದಾಳಿ
ಕಾರವಾರ: ಭಾರತೀಯ ನೌಕಾನೆಲೆಯೊಳಗೆ ಸಿಬಿಐ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು, ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಭೃಷ್ಟಾಚಾರ ಆರೋಪದಡಿ ದಾಳಿ ನಡೆದಿದೆ. ಇಲ್ಲಿನ ಮಿಲಟರಿ ಇಂಜಿನಿಯರಿಂಗ್ ಸರ್ವಿಸ್ ಕಚೇರಿಯಲ್ಲಿನ ಅಧಿಕಾರಿಗಳಿಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಜೆ.ಎಸ್.ದಾಸ್ ಹಾಗೂ ಕೆ.ಎಂ. ಚೌಹಾಣರನ್ನು ಸಿಬಿಐ ವಶಕ್ಕೆ ಪಡೆದಿದೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. … [Read more...] about ನೌಕಾನೆಲೆಯೊಳಗೆ ಸಿಬಿಐ ಅಧಿಕಾರಿಗಳ ದಾಳಿ
ಕಾರವಾರ ನೌಕಾನೆಲೆಯೊಳಗೆ 3 ಶಂಕಿತರ ಪ್ರವೇಶ; ಉಗ್ರ ದಾಳಿ ಭೀತಿ
ಕಾರವಾರ:ಭಾರತೀಯ ನೌಕಾನೆಲೆಯೊಳಗೆ ಮೂವರು ಅನುಮಾನಾಸ್ಪದ ವ್ಯಕ್ತಿಗಳು ನುಗ್ಗಿದ ಘಟನೆ ಗುರುವಾರ ನಸುಕಿನಲ್ಲಿ ನಡೆದಿದೆ. ಈ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ನಗರ ಪೊಲೀಸ್ ಠಾಣೆಗೆ ನೌಕಾನೆಲೆ ಅಧಿಕಾರಿಗಳು ಮಾಹಿತಿ ರವಾನಿಸಿದ್ದಾರೆ. ಸಂಜೆಯವರೆಗೂ ನೌಕಾನೆಲೆ ಸಿಬ್ಬಂದಿ ಹಾಗೂ ಪೊಲೀಸರು ಅಪರಿಚಿತರ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದು, ಸಂಜೆ ವೇಳೆಗೆ ಇದನ್ನು ಅಣಕು ಕಾರ್ಯಾಚರಣೆ ಎಂದು ನೌಕಾನೆಲೆ ಸ್ಪಷ್ಟ ಪಡಿಸಿದೆ. ಬೆಳಗ್ಗೆ ಕದಂಬ ನೌಕಾನೆಲೆ … [Read more...] about ಕಾರವಾರ ನೌಕಾನೆಲೆಯೊಳಗೆ 3 ಶಂಕಿತರ ಪ್ರವೇಶ; ಉಗ್ರ ದಾಳಿ ಭೀತಿ
ಭಾರತೀಯ ತಿರಂಗಕ್ಕೆ ಅಗೌರವ ತೋರಿದ ವಿದೇಶಿ ಹಡಗು
ಕಾರವಾರ:ಸೋಮವಾರ ಸಂಜೆ ಅರಬ್ಬಿ ಸಮುದ್ರದಲ್ಲಿ ಸಂಚರಿಸುತ್ತಿದ್ದ ಪರದೇಶದ ಹಡಗೊಂದು ಭಾರತದ ರಾಷ್ಟ್ರದ್ವಜವನ್ನು ತಲೆಕೆಳಗಾಗಿ ಹಾರಿಸಿದ್ದು, ಅದನ್ನು ಸರಿಪಡಿಸಿ ಹಡಗಿನ ಕ್ಯಾಪ್ಟನ್ ಕ್ಷಮೆಯಾಚಿಸಿದ ನಂತರ ಅದನ್ನು ಬಂದರಿನೊಳಗೆ ಬಿಟ್ಟುಕೊಳ್ಳಲಾಯಿತು. ರಾಷ್ಟ್ರದ್ವಜಕ್ಕೆ ಅಗೌರವ ಸೂಚಿಸಿದ ವಿದೇಶಿ ಪ್ರಜೆಗಳಿಗೆ ಬಂದರು ಇಲಾಖೆ ಅಧಿಕಾರಿಗಳು ಶಿಸ್ತಿನ ಪಾಠ ಹೇಳಿದರು. ಅರಬ್ ರಾಷ್ಟ್ರವೊಂದರಿಂದ ಡಾಂಬರನ್ನು ತುಂಬಿಕೊಂಡು ಬಂದಿದ್ದ ಹಡಗು ಲೈಟ್ಹೌಸ್ ಬಳಿ ತಲುಪಿದಾಗ … [Read more...] about ಭಾರತೀಯ ತಿರಂಗಕ್ಕೆ ಅಗೌರವ ತೋರಿದ ವಿದೇಶಿ ಹಡಗು
ಅರಬ್ ಜಗತ್ತಿನ ಪ್ರಸಿದ್ದ ಟಾಪ್50 ಭಾರತೀಯ ಎಕ್ಸಿಕ್ಯೂಟ್ ಗಳ ಯಾದಿಯಲ್ಲಿ ಭಟ್ಕಳದ ಮುಸ್ತಾಖ್ ಮಸೂದ್ ಗೆ 42ನೇ ಸ್ಥಾನ
ಭಟ್ಕಳ:ಇಲ್ಲಿಯ ಮೌಲಾನ ಕುಟುಂಬದ ಎಸ್.ಎಂ.ಸೈಯ್ಯದ್ ಮುಷ್ತಾಕ್ ಮಸೂದ್ ಅವರು ಅರಬ್ ದೇಶಗಳ ಪ್ರಸಿದ್ದ ಟಾಪ್ 50 ಭಾರತೀಯ ಎಕ್ಸಿಕ್ಯೂಟ್ಗಳ ಸಾಲಿನಲ್ಲಿ 42ನೇ ಸ್ಥಾನದಲ್ಲಿ ತಮ್ಮ ಹೆಸರನ್ನು ಗಿಟ್ಟಿಸಿಕೊಳ್ಳುವುದರ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ. ಮಧ್ಯ ಪ್ರಾಚ್ಯದ ಫೋರ್ಬಸ್ ಸಂಸ್ಥೆ ಪ್ರಕಟಿಸಿದ ಖ್ಯಾತ ನಾಮರ ಟಾಪ್ 50 ಭಾರತೀಯ ಎಕ್ಸಿಕ್ಯೂಟ್ಗಳ ಯಾದಿಯಲ್ಲಿ ಇವರು ಸ್ಥಾನವನ್ನು ಪಡೆದುಕೊಳ್ಳುವುದರ ಮೂಲಕ ಭಟ್ಕಳದ ಹೆಸರನ್ನು ಜಾಗತಿಕ ಭೂಪಟದಲ್ಲಿ … [Read more...] about ಅರಬ್ ಜಗತ್ತಿನ ಪ್ರಸಿದ್ದ ಟಾಪ್50 ಭಾರತೀಯ ಎಕ್ಸಿಕ್ಯೂಟ್ ಗಳ ಯಾದಿಯಲ್ಲಿ ಭಟ್ಕಳದ ಮುಸ್ತಾಖ್ ಮಸೂದ್ ಗೆ 42ನೇ ಸ್ಥಾನ