ಹೊನ್ನಾವರ: ತಾಲೂಕಿನ ಕಾರ್ಮಿಕರ ವಿವಿದೋದ್ದೇಶಗಳ ಸಹಕಾರಿ ಸಂಘ ನಿಯಮಿತ, ಹೊನ್ನಾವರ ಮತ್ತು ಸಾಮರಸ್ಯ ಪತ್ತಿನ ಸಹಕಾರಿ ನಿಯಮಿತ, ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ಪದ್ಮಶ್ರೀ ವಿಜೇತ ದಿ. ಚಿಟ್ಟಾಣಿ ರಾಮಚಂದ್ರ ಹೆಗಡೆ ಹಾಗೂ ಸಂಗೀತ ವಿದ್ವಾನ್ ದಿ. ಸತ್ಯನಾರಾಯಣ ನಾಯ್ಕ ಗುಂಡಿಬೈಲ್ ಇವರಿಗೆ ಶೃದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ ಡಿ. 28 ರಂದು ಗುರುವಾರ ರಾತ್ರಿ 9 ಗಂಟೆಗೆ ನಡೆಯಲಿದೆ. ಶ್ರೀ ರಾಘವೇಶ್ವರ ಭಾರತೀ ಸವೇದ ಸಂಸ್ಕøತ ಪಾಠಶಾಲಾ ಆವರಣದಲ್ಲಿ ನಡೆಯಲಿರುವ … [Read more...] about ಡಿ. 28 ರಂದು ಗುರುವಾರ ರಾತ್ರಿ 9 ಗಂಟೆಗೆ ಶೃದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ