ಭಟ್ಕಳ: ಕೋವಿಡ ಕಾರಣದಿಂದ ಸ್ಥಗಿತಗೊಂಡಿದ್ದ ಭಟ್ಕಳ ಚೆನ್ನಪಟ್ಟಣ ಹನುಮಂತ ದೇವಸ್ಥಾನದ ಜಾತ್ರಾ ರಥೋತ್ಸವವೂ ಫೆ.೨೬ರಂದು ನಡೆಯಲಿದ್ದು, ಈ ಪ್ರಯುಕ್ತ ಬುಧವಾರ ಇಲ್ಲಿನ ಮಿನಿವಿಧಾನಸೌಧದಲ್ಲಿರುವ ಸಹಾಯಕ ಅಯುಕ್ತರ ಕಚೇರಿಯಲ್ಲಿ ಹಿಂದೂ-ಮುಸ್ಲಿಮ್ ಸಮುದಾಯದೊಂದಿಗೆ ಶಾಂತಿಪಾಲನ ಸಭೆ ನಡೆಯಿತು.ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಸಿಲ್ದಾರ್ ರವಿಚಂದ್ರ ರಥೋತ್ಸವಕ್ಕೆ ಬೇಕಾದ ಎಲ್ಲ ರೀತಿಯ ಸಹಕಾರ ತಾಲೂಕಾಡಳಿತ ನೀಡಲಿದೆ ಕೋವಿಡ್ ಮುಂಜಾಗ್ರತ ನಿಯಮಗಳನ್ನು ಪಾಲಿಸುತ್ತ … [Read more...] about ಚೆನ್ನಪಟ್ಟಣ ಹನುಮಂತ ದೇವಸ್ಥಾನದ ಜಾತ್ರಾ ರಥೋತ್ಸವದ ನಿಮಿತ್ತ ಶಾಂತಿಪಾಲನ ಸಭೆ