ಹಳಿಯಾಳ:- ಪಟ್ಟಣದ ಕೈಗಾರಿಕಾ ವಸಾಹತ್ತು ಪ್ರದೇಶದ ಎದುರಿಗೆ ಇರುವ ಕೊಟ್ಯಂತರ ರೂ. ಬೆಲೆ ಬಾಳುವ ಜಮೀನನ್ನು ಆಶ್ರಯ ಪ್ಲಾಟ ಉದ್ದೇಶಕ್ಕೆ ಹಂಚಿಕೆ ಮಾಡಲು ನಿರ್ಧರಿಸಿರುವುದರ ಹಿಂದೆ ದೊಡ್ಡ ಷಡ್ಯಂತ್ರ ಅಡಿಗಿದೆ ಅಲ್ಲದೇ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ಆರೋಪಿಸಿದ್ದಾರೆ.ಪಟ್ಟಣದಲ್ಲಿ ಭಾನುವಾರ ಸಾಯಂಕಾಲ ಅವರ ನಿವಾಸದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಹಳಿಯಾಳ ಪುರಸಭೆ ವ್ಯಾಪ್ತಿಯಲ್ಲಿ ಬರುವ ಕೈಗಾರಿಕಾ ವಸಹಾತು, … [Read more...] about ತರಾತುರಿಯಲ್ಲಿ ಆಶ್ರಯ ನಿವೇಶನ ಹಂಚಿಕೆಗೆ ಮಾಜಿ ಶಾಸಕ ಸುನೀಲ್ ಹೆಗಡೆ ವಿರೋಧ.