ಹೊನ್ನಾವರ : ಶಿರಸಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮರಣ ಹೊಂದಿದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿನಾಯಕ ಶೇಟ ಅವರಿಗೆ ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಪಕ್ಷದ ಕಾರ್ಯಾಲಯದಲ್ಲಿ ತುರ್ತು ಸಭೆ ನಡೆಸಿ ಅಗಲಿದ ವಿನಾಯಕ ಶೇಟರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಒಂದು ನಿಮಿಷದ ಮೌನಾಚರಣೆ ನಡೆಸಿ ಶೃದ್ಧಾಂಜಲಿ ಸಲ್ಲಿಸತು.ಈ ಸಂದರ್ಭದಲ್ಲಿ ಮೃತರ ಬಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ … [Read more...] about ಅಗಲಿದ ವಿನಾಯಕ ಶೇಟರವರಿಗೆ ಹೊನ್ನಾವರ ಬ್ಲಾಕ ಕಾಂಗ್ರೆಸ್ನಿಂದ ಶೃದ್ಧಾಂಜಲಿ
ಭಾವಚಿತ್ರಕ್ಕೆ ಪುಷ್ಪ ನಮನ
ಶ್ರೀ ರಾಘವೇಶ್ವರ ಭಾರತೀ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀ ಜಯಂತಿ ಆಚರಣೆ.*
ಗೋಕರ್ಣ: ಮೋಡರ್ನ ಎಜ್ಯುಕೇಶನ್ ಟ್ರಸ್ಟ್(ರಿ.) ನ ವಿದ್ಯಾಸಂಸ್ಥೆಯಾದ ಶ್ರೀ ರಾಘವೇಶ್ವರ ಭಾರತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಹಾಗೂ ಭಾರತದ ದ್ವಿತೀಯ ಪ್ರಧಾನಿಯಾದ ಲಾಲ್ ಬಹದ್ದೂರ ಶಾಸ್ತ್ರೀಜಿಯವರ ಜನ್ಮದಿನವನ್ನು ಶೃದ್ಧಾ ಭಕ್ತಿಯಿಂದ ಆಚರಿಸಲಾಯಿತು. ಶಾಲೆಯ ಶಿಕ್ಷಕವೃಂದದವರು ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಗಾಂಧೀಜಿಯವರ ಬಗ್ಗೆ ವೈವಿಧ್ಯಮಯ ಕಾರ್ಯಕ್ರಮಗಳನ್ನು … [Read more...] about ಶ್ರೀ ರಾಘವೇಶ್ವರ ಭಾರತೀ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀ ಜಯಂತಿ ಆಚರಣೆ.*