ಹಳಿಯಾಳ ;ಎಂದು ಕಾಣದಂತ ಬಿರು ಬಿಸಿಲಿನ ತಾಪದಿಂದ ಬರಗಾಲದಂತಹದ ಕಠಿಣ ಪರಿಸ್ಥಿತಿ ಎದುರಿಸಿದ ಹಳಿಯಾಳ ತಾಲೂಕಿಗೆ ಮಂಗಳವಾರ ಸಾಯಂಕಾಲದಿಂದಲೇ ಮುಂಗಾರು ಆಗಮನವಾಗಿದ್ದು ಬುಧವಾರ ಸಾಯಂಕಾಲದವರೆಗೆ ಬಿಡುವಿಲ್ಲದಂತೆ ಮೇಘರಾಜ ಅಬ್ಬರಿಸಿದ್ದು ರೈತ ಸಮುದಾಯದಲ್ಲಿ ಹರ್ಷದ ಹೊನಲು ಮನೆ ಮಾಡಿದೆ. ಮಲೆನಾಡು ಆಗಿರುವ ಅರಣ್ಯದಿಂದ ಆವೃತವಾಗಿರುವ ಹಳಿಯಾಳ ತಾಲೂಕು ಇದೆ ಪ್ರಥಮ ಬಾರಿಗೆ ಸುಮಾರು 36 ಡಿಗ್ರಿ ನಷ್ಟು ಭೀಕರ ಬಿಸಿಲಿನ ತಾಪವನ್ನು ಅನುಭವಿಸಿ ಜನತೆ ಕಂಗಾಲಾಗಿದ್ದರು. … [Read more...] about ಮುಂಗಾರು ಆಗಮನ
ಭೀಕರ
ಗೋವಾದಲ್ಲಿ ಭೀಕರ ದುರಂತ ; ಹಳೆ ಸೇತುವೆ ಕುಸಿತ
ಪಣಜಿ : ದಕ್ಷಿಣ ಗೋವಾದಲ್ಲಿ ಪೋರ್ಚುಗೀಸ್ ಕಾಲದ ಶಿಥಿಲಗೊಂಡ ಸೇತುವೆಯೊಂದು ಗುರುವಾರ ಸಂಜೆ ಕುಸಿದು ಬಿದ್ದು 10 ಮಂದಿ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ . ಸ್ಥಳದಲ್ಲಿ ನೌಕಾಪಡೆ ರಕ್ಷಣಾ ಕಾರ್ಯ ನಡೆಸುತ್ತಿದೆ . ಕರ್ಚೋರೆಮ್ ಗ್ರಾಮದಲ್ಲಿ ಸನ್ವೋರ್ದೆಮ್ ನದಿಯಲ್ಲಿ ಸಂಜೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳ ಲೆಂದು ಸೇತುವೆಯಿಂದ ಕೆಳಕ್ಕೆ ಹಾರಿದ್ದ . ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ , ಯುವ ಕನ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದರು . … [Read more...] about ಗೋವಾದಲ್ಲಿ ಭೀಕರ ದುರಂತ ; ಹಳೆ ಸೇತುವೆ ಕುಸಿತ