ಹೊನ್ನಾವರ : ರಾಷ್ಟ್ರೀಯತೆ ಮತ್ತು ಧರ್ಮಾಭಿಮಾನ ತಮ್ಮ ಪಕ್ಷದ ಸ್ವತ್ತಿನಂತೆ ಬಿ.ಜೆ.ಪಿ ವರ್ತಿಸುತ್ತಿದ್ದು ಸಮಾಜದಲ್ಲಿ ಭಾವನೆಗಳನ್ನು ಕೆರಳಿಸಿ ಮತವಾಗಿ ಪರಿವರ್ತಿಸಲು ದೊಡ್ಡ ಮಟ್ಟದ ಹುನ್ನಾರ ನಡೆಯುತ್ತಿದೆ ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಆರೋಪಿಸಿದರು.ಅವರು ಕುಮಟಾದ ವೈಭವ ಹೊಟೇಲ್ ಸಭಾಭವನದಲ್ಲಿ ನಡೆದ ಕುಮಟಾ - ಹೊನ್ನಾವರ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧ್ಯಕ್ಷರು ಮತ್ತು ಏಜಂಟರುಗಳ ತರಬೇತಿ ಮತ್ತು ಸಿದ್ಧತಾ ಶಿಬಿರವನ್ನು … [Read more...] about ಭಾವನೆಗಳನ್ನು ಕೆರಳಿಸುವುದೇ ಬಿ.ಜೆ.ಪಿ ಯ ಕೆಲಸವಾಗಿದೆ ;ಭೀಮಣ್ಣ ನಾಯ್ಕ
ಭೀಮಣ್ಣ ನಾಯ್ಕ
ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಶಿಕ್ಷಣ ಕೊಡುವ ಮೂಲಕ ಸಮಾಜಕ್ಕೆ ಒಳ್ಳೆಯ ಕೊಡುಗೆಯನ್ನು ನೀಡಬೇಕಾಗಿದೆ- ಭೀಮಣ್ಣ ನಾಯ್ಕ
ಸಿದ್ದಾಪುರ : ಜಿಲ್ಲೆಯಲ್ಲಿ ನಾಮಧಾರಿಗಳು ಬಹುಸಂಖ್ಯಾತರಿದ್ದೇವೆ. ಆರ್ಥಿಕ ಸುಧಾರಣೆಯ ಜೊತೆಗೆ ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಶಿಕ್ಷಣ ಕೊಡುವ ಮೂಲಕ ಸಮಾಜಕ್ಕೆ ಒಳ್ಳೆಯ ಕೊಡುಗೆಯನ್ನು ನೀಡಬೇಕಾಗಿದೆ ಎಂದು ಉದ್ಯಮಿ ಭೀಮಣ್ಣ ನಾಯ್ಕ ಶಿರಸಿ ಹೇಳಿದರು. ಅವರು ಪಟ್ಟಣದ ರಾಘವೇಂದ್ರಮಠದ ಸಭಾಂಗಣದಲ್ಲಿ ತಾಲೂಕು ಆರ್ಯ ಈಡಿಗ ನಾಮಧಾರಿ ಬಿಲ್ಲವ ನೌಕರರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ, ಸಮಾಜದ … [Read more...] about ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಶಿಕ್ಷಣ ಕೊಡುವ ಮೂಲಕ ಸಮಾಜಕ್ಕೆ ಒಳ್ಳೆಯ ಕೊಡುಗೆಯನ್ನು ನೀಡಬೇಕಾಗಿದೆ- ಭೀಮಣ್ಣ ನಾಯ್ಕ
ಚಿಟ್ಟಾಣಿಯವರ ಅಂತಿಮ ದರ್ಶನ ಪಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ
ಹೊನ್ನಾವರ:ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ, ಕಾರ್ಯದರ್ಶಿ ಎಸ್.ಕೆ. ಭಾಗ್ವತ್ ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ಅಂತಿಮ ದರ್ಶನವನ್ನು ಪಡೆದರು. ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಯಕ್ಷಲೋಕದಿಂದ ಮಹಾನ್ ತಾರೆಯೊಂದು ಜಾರಿದಂತಾಗಿದೆ. ಚಿಟ್ಟಾಣಿಯವರು ನಿರ್ವಹಿಸಿದ ವೈವಿಧ್ಯಮಯ ಪಾತ್ರದಿಂದಾಗಿ ಯಕ್ಷಲೋಕದಲ್ಲಿ ಚಿಟ್ಟಾಣಿ ಹೆಸರು ಎಂದೆಂದಿಗೂ ಶಾಶ್ವತವಾಗಿ ಇರಲಿದೆ. ಚಿಟ್ಟಾಣೆಯವರ ಕಲಾದರ್ಶವನ್ನು ಯುವ ಪ್ರತಿಭೆಗಳು ಅಳವಡಿಸಿಕೊಳ್ಳಲಿ ಎಂದು ಭೀಮಣ್ಣ … [Read more...] about ಚಿಟ್ಟಾಣಿಯವರ ಅಂತಿಮ ದರ್ಶನ ಪಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ