ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ, ಬೆಂಗಳೂರು, ಇವರ ನಿರ್ದೇಶನದಂತೆ ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ಸೆ. 07 ಮತ್ತು 08ನೇ ಸಪ್ಟೆಂಬರ್ 2017ರಂದು ಸಮಾಜ ವಿಜ್ಞಾನ ಶಿಕ್ಷಕರಿಗಾಗಿ ವಿಶೇಷ ತರಬೇತಿ ಕಾರ್ಯಾಗಾರವನ್ನು ಕುಮಟಾದ ಡಾ. ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದೆ. ಸಮಾಜ ವಿಜ್ಞಾನ ಪಠ್ಯಕ್ರಮದ ಸಮಸ್ಯೆಗಳನ್ನು ಚರ್ಚಿಸಿ ಅದರಲ್ಲಿ ಪರಿಹಾರ ಕಂಡುಹಿಡಿಯುವುದು ಈ ತರಬೇತಿಯ ಉದ್ದೇಶವಾಗಿದೆ. ಈ … [Read more...] about ಸಮಾಜ ವಿಜ್ಞಾನ ಶಿಕ್ಷಕರಿಗಾಗಿ ವಿಶೇಷ ತರಬೇತಿ