ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ರಾಮಮಂದಿರ ಡಿಸೆಂಬರ್ 2023ರೊಳಗೆ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತವಾಗಿದೆ ಎಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ.ಸುಮಾರು 70 ಎಕರೆ ಪ್ರದೇಶಗಳಲ್ಲಿ ನಡೆಯುತ್ತಿರುವ ನಿರ್ಮಾಣ ಕಾರ್ಯ 2025ರ ವೇಳೆಗೆ ಪೂರ್ಣಗೊಳ್ಳಲಿದೆ ಎನ್ನಲಾಗಿದೆ. ಕಳೆದ ವರ್ಷ ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರದ ಶಿಲಾನ್ಯಾಸ ಹಾಗೂ ಭೂಮಿ ಪೂಜೆ ನೆರವೇರಿಸಿದ್ದರು. … [Read more...] about ಡಿಸೆಂಬರ್ 2023ರೊಳಗೆ ಅಯೋಧ್ಯೆ ರಾಮ ಮಂದಿರ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತ
ಭೂಮಿ ಪೂಜೆ
ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಉಧ್ಘಾಟನೆ
ಹಳಿಯಾಳ:ತಾಲೂಕಿನ ಕೆಕೆ ಹಳ್ಳಿ, ಜಗತಾ-ಗೌಳಿವಾಡಾ ಹಾಗೂ ಬೆಳವಟಗಿ ಗ್ರಾಮಗಳಲ್ಲಿ ನಡೆದ ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಭೂಮಿ ಪೂಜೆ, ನೂತನ ಕಟ್ಟಡಗಳ ಉಧ್ಘಾಟನೆ ನೆರವೆರಿಸಿದರು. ಈ ಸಂದರ್ಭದಲ್ಲಿ ಸಚಿವರು ಮಾತನಾಡಿ ರಾಜ್ಯ ಕಾಂಗ್ರೇಸ್ ಸರ್ಕಾರ ನುಡಿದಂತೆ ನಡೆದಿದ್ದು ಹಲವಾರು ಭಾಗ್ಯಗಳನ್ನು ಜನರಿಗೆ ಕಲ್ಪಿಸಿ ಪ್ರತಿಯೊಬ್ಬ ಫಲಾನುಭವಿಗೂ ಸರ್ಕಾರದ ಯೋಜನೆ ತಲುಪುವ ನಿಟ್ಟಿನಲ್ಲಿ … [Read more...] about ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಉಧ್ಘಾಟನೆ
ನೂತನ ಹಳ್ಳಿ ಮಾರುಕಟ್ಟೆ ಉದ್ಘಾಟನೆ
ಹಳಿಯಾಳ:ರಾಜ್ಯ ಸರ್ಕಾರದ ಬಜೇಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ಅತಿ ಹೆಚ್ಚು ಮಹತ್ವ ನೀಡಿದ ಕಾಂಗ್ರೇಸ್ ಸರ್ಕಾರವೂ ರೈತ ಬೆಳಕು ಎನ್ನುವ ಹೊಸ ಯೋಜನೆ ನೀಡಲು ಮುಂದಾಗಿದ್ದು ಸರ್ಕಾರದ ಎಲ್ಲ ಯೋಜನೆಗಳನ್ನು ಜನತೆಯ ಮನೆ ಬಾಗಿಲಿಗೆ ತಲುಪಿಸಿದ ಸರ್ಕಾರ ನಮ್ಮದಾಗಿದ್ದು ಅಭಿವೃದ್ದಿಗಾಗಿ ಮತ್ತೇ ಕಾಂಗ್ರೇಸ್ ಸರ್ಕಾರಕ್ಕೆ ಜನಮನ್ನಣೆ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಮನವಿ ಮಾಡಿದರು. ತಾಲೂಕಿನ ತೇರಗಾಂವ ಗ್ರಾಮದಲ್ಲಿ 13ನೇ ಹಣಕಾಸು ಯೋಜನೆಯಡಿಯಲ್ಲಿ … [Read more...] about ನೂತನ ಹಳ್ಳಿ ಮಾರುಕಟ್ಟೆ ಉದ್ಘಾಟನೆ
5 ಕೋಟಿ 13 ಲಕ್ಷ ಅನುದಾನದ ಕಾಮಗಾರಿ;ಶಾಸಕಿ ಶಾರದಾ ಮೋಹನ ಶೆಟ್ಟಿ ಭೂಮಿ ಪೂಜೆ ನೆರವೇರಿಸಿ ಚಾಲನೆ
ಹೊನ್ನಾವರ:- ತಾಲೂಕಿನ ಕಡತೋಕ ಗುಡ್ನಕಟ್ಟ ದಿಂದ ಉರಕೇರಿವರೆಗೆ ರಸ್ತೆ ಮರು ಡಾಂಬರೀಕರಣ ಹಾಗು ಸೇತುವೆ ನಿರ್ಮಾಣ ಕಾಮಗಾರಿಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ನಮ್ಮ ಗ್ರಾಮ ನಮ್ಮ ರಸ್ತೆ ನಿರ್ಮಿಸಲು 5 ಕೋಟಿ 13 ಲಕ್ಷ ಅನುದಾನದ ಕಾಮಗಾರಿಗೆ ಶಾಸಕಿ ಶಾರದಾ ಮೋಹನ ಶೆಟ್ಟಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ನಂತರ ಮಾತನಾಡಿ ಈ ಹಿಂದೆ ಸ್ಥಳೀಯರು ರಸ್ತೆ ದುರಸ್ಥಿಗಾಗಿ ಮನವಿ ಸಲ್ಲಿಸಿದ್ದರು. ಜನ … [Read more...] about 5 ಕೋಟಿ 13 ಲಕ್ಷ ಅನುದಾನದ ಕಾಮಗಾರಿ;ಶಾಸಕಿ ಶಾರದಾ ಮೋಹನ ಶೆಟ್ಟಿ ಭೂಮಿ ಪೂಜೆ ನೆರವೇರಿಸಿ ಚಾಲನೆ
ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕಿ ಶಾರದಾ ಮೋಹನ ಶೆಟ್ಟಿ
ಹೊನ್ನಾವರ: ತಾಲೂಕಿನ ಸಾಲಕೋಡ ಪಂಚಾಯತದ ಐಗೇರಮಕ್ಕಿ ಜನಸಾಲೆಯಿಂದ ಹೊಯ್ನೀರವರೆಗೆ ರಸ್ತೆ ಹಾಗು ಸೇತುವೆ ನಿರ್ಮಾಣ ಮತ್ತು ಮರು ಡಾಂಬರೀಕರಣ ಕಾಮಗಾರಿಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ಗಾಂಧಿ ಪಥ ಗಾಂಧಿ ಗ್ರಾಮ ನಮ್ಮ ಗ್ರಾಮ ನಮ್ಮ ರಸ್ತೆ 4ನೇ ಹಂತ ಅಂದಾಜು 3 ಕೋಟಿ 21 ಲಕ್ಷ ಅನುದಾನದ ಕಾಮಗಾರಿಗೆ ಕುಮಟಾ ಮತ್ತು ಹೊನ್ನಾವರ ಶಾಸಕರು ಹಾಗೂ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಶಾರದಾ ಮೋಹನ … [Read more...] about ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕಿ ಶಾರದಾ ಮೋಹನ ಶೆಟ್ಟಿ