ಕಾರವಾರ:ರಾಜ್ಯ ಕಾಂಗ್ರೆಸ್ ಸರ್ಕಾರದ ವೈಪಲ್ಯಗಳನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದವರು ಭಾನುವಾರ ಸುಭಾಷ್ ವೃತ್ತದ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪೃತಿಕೃತಿ ದಹಿಸಿ ಪ್ರತಿಭಟಿಸಿದರು. ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡ ನಾಗರಾಜ ನಾಯಕ, ರಾಜಕೀಯ ವಿರೋಧಿಗಳನ್ನು ಹೆಣೆಯಲು ಕಾಂಗ್ರೆಸ್ ಸರ್ಕಾರ ಭೃಷ್ಟಾಚಾರ ನಿಗ್ರಹ ದಳವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಎಸಿಬಿ ಅಧಿಕಾರಿಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ದ … [Read more...] about ಸಿದ್ದರಾಮಯ್ಯನವರ ಪ್ರತಿಕೃತಿ ದಹಿಸಿ ಪ್ರತಿಭಟನೆ
ಭೃಷ್ಟಾಚಾರ
ಲಂಚ ಸ್ವೀಕರಿಸುತ್ತಿರುವ ವೇಳೆ ದಾಳಿ; ಅಧಿಕಾರಿ ವಶಕ್ಕೆ
ಕಾರವಾರ: ಪಟಾಕಿ ಅಂಗಡಿ ಪರವಾನಿಗೆ ನವಿಕರಣಕ್ಕೆ ಲಂಚ ಪಡೆಯುತ್ತಿದ್ದ ಅಗ್ನಿಶಾಮಕದಳ ಅಧಿಕಾರಿಯೊಬ್ಬರ ಮೇಲೆ ಗುರುವಾರ ಸಂಜೆ ದಾಳಿ ನಡೆಸಿದ ಎಸಿಬಿಯವರು ಆರೋಪಿಯನ್ನು ಬಂಧಿಸಿದರು. ಜಿಲ್ಲಾ ಅಗ್ನಿ ಶಾಮಕದಳ ಅಧಿಕಾರಿ ಶ್ರೀನಿವಾಸ್ ಎಂಬಾತರು ಶಿರಸಿ ಮೂಲದ ರಘುಪತಿ ಸುಬ್ರಾಯ ಹೆಗಡೆಯವರಿಂದ 5750ರೂ ಲಂಚ ಪಡೆಯುತ್ತಿದ್ದ ವೇಳೆ ಈ ದಾಳಿ ನಡೆದಿದೆ. ಪಟಾಕಿ ಅಂಗಡಿ ಪರವಾನಿಗೆ ನವಿಕರಣಕ್ಕೆ ಶ್ರೀನಿವಾಸ್ 10 ಸಾವಿರ ರೂ ಲಂಚ ನೀಡುವಂತೆ ಕೇಳಿದ್ದರು. ಈ ಬಗ್ಗೆ ರಘುಪತಿ ಹೆಗಡೆ … [Read more...] about ಲಂಚ ಸ್ವೀಕರಿಸುತ್ತಿರುವ ವೇಳೆ ದಾಳಿ; ಅಧಿಕಾರಿ ವಶಕ್ಕೆ
ನೌಕಾನೆಲೆಯೊಳಗೆ ಸಿಬಿಐ ಅಧಿಕಾರಿಗಳ ದಾಳಿ
ಕಾರವಾರ: ಭಾರತೀಯ ನೌಕಾನೆಲೆಯೊಳಗೆ ಸಿಬಿಐ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು, ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಭೃಷ್ಟಾಚಾರ ಆರೋಪದಡಿ ದಾಳಿ ನಡೆದಿದೆ. ಇಲ್ಲಿನ ಮಿಲಟರಿ ಇಂಜಿನಿಯರಿಂಗ್ ಸರ್ವಿಸ್ ಕಚೇರಿಯಲ್ಲಿನ ಅಧಿಕಾರಿಗಳಿಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಜೆ.ಎಸ್.ದಾಸ್ ಹಾಗೂ ಕೆ.ಎಂ. ಚೌಹಾಣರನ್ನು ಸಿಬಿಐ ವಶಕ್ಕೆ ಪಡೆದಿದೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. … [Read more...] about ನೌಕಾನೆಲೆಯೊಳಗೆ ಸಿಬಿಐ ಅಧಿಕಾರಿಗಳ ದಾಳಿ
ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ
ಹೊನ್ನಾವರ ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಮೇ 23 ರಂದು ಸಂಜೆ 7 ಗಂಟೆಗೆ ಪಟ್ಟಣದ ಪೋಲಿಸ್ ಪರೇಡ್ ಮೈದಾನದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಂಗಲದಾಸ ನಾಯ್ಕ ತಿಳಿಸಿದರು, ಪಟ್ಟಣದ ಸಾಗರ ರೆಸಿಡೆನ್ಸಿಯಲ್ಲಿ ರವಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘಟನೆಯನ್ನು ಶೀಘ್ರದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹಾಗೂ ಬೂತ್ ಮಟ್ಟದಲ್ಲಿ ಸಂಘಟಿಸಲಾಗುವುದು ಎಂದು ತಿಳಿಸಿದರು,. ಕನ್ನಡ ಭಾಷೆಯ ಉಳಿವು, ಕನ್ನಡಿಗರಿಗೆ … [Read more...] about ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ