ಹಳಿಯಾಳ:- ಪದ್ಮವಿಭೂಷಣ ಪ್ರಶಸ್ತಿ ಪುರಸ್ಕøತ, ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿರುವ ಡಾ.ಕಸ್ತೂರಿ ರಂಗನ ಅವರು ಭಾನುವಾರ ಡಿ.2 ರಂದು ಹಳಿಯಾಳದ ವಿ.ಆರ್.ದೇಶಪಾಂಡೆ ಮೇಮೋರಿಯಲ್ ಟ್ರಸ್ಟ್ಗೆ ಭೆಟಿ ನೀಡಲಿದ್ದು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಟ್ರಸ್ಟ್ನ ಆಡಳಿತಾಧಿಕಾರಿ ಪ್ರಕಾಶ ಎಲ್ ಪ್ರಭು ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿರುವ ಪ್ರಭು ಅವರು ಸಂಸ್ಥೆಯ ಸಭಾಂಗಣದಲ್ಲಿ ಸಂಜೆ 4.30 ಗಂಟೆಗೆ … [Read more...] about ಡಾ.ಕಸ್ತೂರಿ ರಂಗನ ಡಿ.2 ಭಾನುವಾರ ಹಳಿಯಾಳಕ್ಕೆ ವಿಆರ್ ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್ ಗೆ ಭೇಟಿ ನೀಡಲಿರುವ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ