ಶ್ರೀ ವೀರಾಂಜನೇಯ ದೇವಸ್ಥಾನ, ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ಚಾತುರ್ಮಾಸ್ಯದ ಪ್ರಯುಕ್ತ ಶ್ರಾವಣ ಬಹುಳ ದ್ವಾದಶಿ ಶನಿವಾರದಂದು, “ಭೌಮಾಸುರ” ಎಂಬ ಯಕ್ಷಗಾನ ಪ್ರಸಂಗವನ್ನು ‘ಯಕ್ಷಮಿತ್ರ ಕಲಾಮಂಡಳಿ, ಯಲ್ಲಾಪುರ’ ಎಂಬ ಪ್ರಸಿದ್ಧ ತಂಡದ ಯುವ ಪ್ರತಿಭೆಗಳು ಪ್ರದರ್ಶನ ನೀಡಿದರು. ಈ ಪ್ರದರ್ಶನದಲ್ಲಿ ಹೆಣ್ಣುಮಕ್ಕಳು ಕೂಡಾ ಪಾತ್ರಧಾರಿಗಳಾಗಿರುವುದು ವಿಶೇಷವಾಗಿದೆ. ಕ್ಷೇತ್ರದ ಧರ್ಮಾಧಿಕಾರಿಗಳಾದ ಪರಮರಪೂಜ್ಯ ಶ್ರೀ ಮಾರುತಿ ಗುರೂಜಿಯವರ ಸಮ್ಮುಖದಲ್ಲಿ ಈ ಕಾರ್ಯಕ್ರಮವು … [Read more...] about “ಭೌಮಾಸುರ” ಎಂಬ ಯಕ್ಷಗಾನ ಪ್ರಸಂಗ