ಖಾನಾಪುರ: ಭಾರತ ದೇಶವನ್ನು ಬರುವ 2022ರ ಒಳಗಾಗಿ ಬಡತನ, ನಿರುದ್ಯೋಗ, ಭ್ರಷ್ಟಾಚಾರ, ಜಾತೀಯತೆಯಿಂದ ಮುಕ್ತಗೋಳಿಸೊಣ ಎಂದು ಶಾಲಾ ವಿಧ್ಯಾರ್ಥಿಗಳು ನವಭಾರತದ ನಿರ್ಮಾಣಕ್ಕಾಗಿ ಸಂಕಲ್ಪ ಮಾಡಿ, ಜೋತೆಗೆ ನೆರೆಯಿಂದ ಸಂತ್ರಸ್ಥರಾದವರಿಗೆ ಸಹಾಯ ಮಾಡೋಣ ಎಂದು 73ನೇ ಸ್ವಾತಂತ್ರ್ಯದಿನದ ಸಂಭ್ರಮಾರಣೆಯನ್ನು ಮಾಡಿದರು.ತಾಲೂಕಿನ ಗಡಿಗ್ರಾಮವಾದ ಲಿಂಗನಮಠ ಗ್ರಾಮದಲ್ಲಿ ವಿವಿಧೆಡೆ 71ನೇ ಸ್ವಾತಂತ್ರ್ಯದಿನದ ಧ್ವಜಾರೋಹಣವನ್ನು ನೆರೆವೆರುಸುವುದರ ಮೂಲಕ ಸಂಭ್ರಮನ್ನಾಚರಿಸಿದರು. … [Read more...] about ಲಿಂಗನಮಠದಲ್ಲಿ ವಿವಿಧೆಡೆ 73ನೇ ಸ್ವಾತಂತ್ರ್ಯದಿನದ ಸಂಭ್ರಮಾರಣೆ
ಭ್ರಷ್ಟಾಚಾರ
ಅನುದಾನದ ಲೂಟಿಯೇ ಅಭಿವೃದ್ದಿ ಎಂದು ಆಡಳಿತ ನಡೆಸಿದ್ದ ಕಾಂಗ್ರೇಸ್ನ್ನು ತೀರಸ್ಕರಿಸಿ-ಅಭಿವೃದ್ದಿಗೆ ಬಿಜೆಪಿ ಬೆಂಬಲಿಸಿ- ಮಾಜಿ ಶಾಸಕ ಸುನೀಲ್ ಹೆಗಡೆ ಕರೆ
ಹಳಿಯಾಳ :- ಈ ಹಿಂದಿನ ಹಳಿಯಾಳ ಪುರಸಭೆಯ ಕಾಂಗ್ರೇಸ್ ಆಡಳಿತ ಮಂಡಳಿಯ ದೃಷ್ಟಿಯಲ್ಲಿ ಅನುದಾನದ ಲೂಟಿಯೇ ಅಭಿವೃದ್ಧಿ ಎಂಬಂತಾಗಿತ್ತು. ಅಲ್ಲದೇ ಸಚಿವ ಆರ್.ವಿ.ದೇಶಪಾಂಡೆ ಹಾಗೂ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುವಷ್ಟು ಭ್ರಷ್ಟಾಚಾರ ನಡೆಸಿದ್ದು ಆಡಳಿತ ಮಂಡಳಿ ಸಾಧನೆಯಾಗಿದ್ದು, ಪಟ್ಟಣದ ಜನತೆ ಇದನ್ನು ಅರಿತು ಈ ಬಾರಿ ಅಭಿವೃದ್ದಿಪರವಾದವರನ್ನು ಆಯ್ಕೆ ಮಾಡುವಂತೆ ಮಾಜಿ ಶಾಸಕ ಸುನೀಲ್ ಹೆಗಡೆ ವಿನಂತಿಸಿದರು. ಪಟ್ಟಣದ ಗಣೇಶ ಕಲ್ಯಾಣ … [Read more...] about ಅನುದಾನದ ಲೂಟಿಯೇ ಅಭಿವೃದ್ದಿ ಎಂದು ಆಡಳಿತ ನಡೆಸಿದ್ದ ಕಾಂಗ್ರೇಸ್ನ್ನು ತೀರಸ್ಕರಿಸಿ-ಅಭಿವೃದ್ದಿಗೆ ಬಿಜೆಪಿ ಬೆಂಬಲಿಸಿ- ಮಾಜಿ ಶಾಸಕ ಸುನೀಲ್ ಹೆಗಡೆ ಕರೆ
ಹಳಿಯಾಳ ಪುರಸಭೆಯಲ್ಲಿ ತರಾತುರಿಯಲ್ಲಿ ದಾಖಲೆ ಎನ್ಎ ಪ್ರಕರಣಗಳಿಗೆ ಅನುಮತಿ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ -ಮಾಜಿ ಶಾಸಕ ಸುನೀಲ್ ಹೆಗಡೆ.
ಹಳಿಯಾಳ :- ಪುರಸಭಾ ಅಧ್ಯಕ್ಷ ಶಂಕರ ಬೆಳಗಾಂವಕರ ಬಿನ್ ಶೆತ್ಕಿ(ಎನ್ಎ ಆಗದ) ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿ ಕೊಂಡು ಪುರಸಭೆಯ ಎಲ್ಲ ಸೌಲಭ್ಯಗಳನ್ನು ಪಡೆಯುತ್ತಿದ್ದು ಈಗ ಬಿನ್ ಶೆತ್ಕಿ ಜಮೀನನ್ನು ಎನ್.ಎ ಮಾಡಿ ಅಕ್ರಮ ಕಟ್ಟಡ ನಿರ್ಮಾಣವನ್ನು ಸಕ್ರಮ ಮಾಡಲು ಹೊರಟಿದ್ದು ಈ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಹಳಿಯಾಳ ಬಿಜೆಪಿ ಘಟಕದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ … [Read more...] about ಹಳಿಯಾಳ ಪುರಸಭೆಯಲ್ಲಿ ತರಾತುರಿಯಲ್ಲಿ ದಾಖಲೆ ಎನ್ಎ ಪ್ರಕರಣಗಳಿಗೆ ಅನುಮತಿ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ -ಮಾಜಿ ಶಾಸಕ ಸುನೀಲ್ ಹೆಗಡೆ.
ಮುಗ್ಧ ಬಾಲೆ ಆಸಿಫಾಳನ್ನು ಅತ್ಯಾಚಾರಗೈದು ಬರ್ಬರವಾಗಿ ಕೊಲೆಮಾಡಿದ ದುಷ್ಟರನ್ನು ಪತ್ತೆ ಹಚ್ಚಿ ಗಲ್ಲು ಶಿಕ್ಷೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ
ಹೊನ್ನಾವರ .ವಿಶ್ವದಾದ್ಯಂತ ತೀವ್ರ ಖಂಡನೆಗೊಳಪಟ್ಟ ಘಟನೆಯಾದ ಇತ್ತೀಚೆಗೆ ಕಾಶ್ಮೀರದ ಕಥುವಾದಲ್ಲಿ 8 ರ ಹರೆಯದ ಮುಗ್ಧ ಬಾಲೆ ಆಸಿಫಾಳನ್ನು ಅತ್ಯಾಚಾರಗೈದು ಬರ್ಬರವಾಗಿ ಕೊಲೆಮಾಡಿದ ದುಷ್ಟರನ್ನು ಪತ್ತೆ ಹಚ್ಚಿ ಗಲ್ಲು ಶಿಕ್ಷೆ ನೀಡಬೇಕೆಂದು ಎಸ್.ಎಸ್.ಎಫ್ ಸಂಘಟನೆಯವರು ಹೊನ್ನಾವರ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಪ್ರಕರಣವನ್ನು ನೆನಪಿಸಿದ ಆಸಿಫಾಳ ರೇಪ್& ಮರ್ಡರ್ ಕೇಸಿನಲ್ಲಿ ಆರೋಪಿಗಳು ಏನೂ ಅರಿಯದ … [Read more...] about ಮುಗ್ಧ ಬಾಲೆ ಆಸಿಫಾಳನ್ನು ಅತ್ಯಾಚಾರಗೈದು ಬರ್ಬರವಾಗಿ ಕೊಲೆಮಾಡಿದ ದುಷ್ಟರನ್ನು ಪತ್ತೆ ಹಚ್ಚಿ ಗಲ್ಲು ಶಿಕ್ಷೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ
ಜೆಡಿಎಸ್ ಪಕ್ಷದಿಂದ ಬೃಹತ್ ಹೋರಾಟ ನಡೆಸಲಾಗುವುದು ;ಕೈತಾನ ಬಾರಬೋಜಾ
ಹಳಿಯಾಳ:ಸಚಿವ ಆರ್.ವಿ.ದೇಶಪಾಂಡೆ ಅವರು ಕೊಟ್ಯಂತರ ರೂ. ಅನುದಾನ ತರುತ್ತಿರುವುದಾಗಿ ಹೇಳುತ್ತಿದ್ದಾರೆ ಆದರೇ ಆ ಹಣ ಎಲ್ಲಿ ಹೋಗುತ್ತಿದೆ ? ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಗಳು ಕಳಪೆಯಾಗುತ್ತಿದೆ ಅಲ್ಲದೇ ಭ್ರಷ್ಟಾಚಾರ ಹೆಚ್ಚಿದ್ದು ಫೆಬ್ರವರಿ ತಿಂಗಳಿನಲ್ಲಿ ಜೆಡಿಎಸ್ ಪಕ್ಷದಿಂದ ಬೃಹತ್ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಪಕ್ಷ ತಾಲೂಕಾಧ್ಯಕ್ಷ ಕೈತಾನ ಬಾರಬೋಜಾ ಹೇಳಿದರು. ಪಟ್ಟಣದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ದಶಕಗಳ ಕಾಲದಿಂದ … [Read more...] about ಜೆಡಿಎಸ್ ಪಕ್ಷದಿಂದ ಬೃಹತ್ ಹೋರಾಟ ನಡೆಸಲಾಗುವುದು ;ಕೈತಾನ ಬಾರಬೋಜಾ