ಕಾರವಾರ: ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳವು ನವ್ಹಂಬರ 2 ರಿಂದ 4 ರವರೆಗೆ ಜಿಲ್ಲೆಯ ವಿವಿಧ ಸ್ಥಳಗಳಲ್ಲಿÉ ಭ್ರಷ್ಠಾಚಾರದ ವಿರುದ್ದ ಜಾಗೃತಿ ಮೂಡಿಸಲು ಜಾಗೃತಿ ಅರಿವು ಸಪ್ತಾಹವನ್ನು ಹಮ್ಮಿಕೊಂಡಿದೆ. ನವ್ಹಂಬರ 2 ರಂದು ಮದ್ಯಾಹ್ನ 3 ಗಂಟೆಗೆ ಉಳವಿ ಚೆನ್ನಕೇಶವ ಸಭಾ ಭವನದಲ್ಲಿ ಗ್ರಾಮಸಭೆ ನಡೆಸಿ ಭ್ರಷ್ಟಾಚಾರದ ವಿರುದ್ದ ಜಾಗೃತಿ ಮೂಡಿಸಲಾಗುವದು. ನ.3 ರಂದು ಬೆಳಗ್ಗೆ 9 ಗಂಟೆಗೆ ಶಿರಸಿ ಮಾರಿಕಾಂಬಾ ಪದವಿ ಪೂರ್ವ ಕಾಲೇಲನಲ್ಲಿ ಪಿ.ಯು.ಸಿ ಹಾಗೂ ಪದವಿ ವಿದ್ಯಾರ್ಥಿಗಳಿಂದ … [Read more...] about ಭ್ರಷ್ಠಾಚಾರದ ವಿರುದ್ದ ಜಾಗೃತಿ ಮೂಡಿಸಲು ಜಾಗೃತಿ ಅರಿವು ಸಪ್ತಾಹ