ಹೊನ್ನಾವರ: ನಮ್ಮ ಸಮಾಜದ ಕೆಲವರು ಆರ್ಥಿಕ ಅಸಹಾಯಕತೆಯಿಂದ ಕೆಲವರು ಭಟ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳು ವೈದ್ಯ ಇವರಿಗೆ ನಮ್ಮ ಸಮಾಜದವರು ಬೆಂಬಲಿಸಲಿದ್ದಾರೆ ಎಂದು ದಿಕ್ಕು ತಪ್ಪಿಸುವಂತಹ ಹೇಳಿಕೆ ಮಾಧ್ಯಮದ ಮೂಲಕ ನೀಡುತ್ತಿದ್ದಾರೆ. ನಮ್ಮ ಸಮಾಜದವರು ಯಾರಿಗೂ ಒಮ್ಮತದಿಂದ ಬೆಂಬಲಿಸು ನಿರ್ಣಯಸಿಲ್ಲ ಎಂದು ಹಳ್ಳೇರ ಸಮುದಾಯದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾದೇವ ಹಳ್ಳೇರ ಹೇಳಿದರು.ಪಟ್ಟಣದಲ್ಲಿ ಕರೆದ ಮಾಧ್ಯಮಗೊಷ್ಟಿಯಲ್ಲಿ ಮಾತನಾಡಿ … [Read more...] about ಆರ್ಥಿಕವಾಗಿ ಹಿಂದುಳಿದಿದ್ದೇವೆ ಆದರೆ ಯಾವುದೇ ಪಕ್ಷಕ್ಕೆ ಮಾರಿಕೊಂಡಿಲ್ಲ
ಮಂಕಾಳು ವೈದ್ಯ
ಮಂಕಾಳು ವೈದ್ಯ ಇವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸಲು ನಾವು ಪಕ್ಷಾತೀತವಾಗಿ ಬೆಂಬಲಿಸುತ್ತೇವೆ; ಮೀನುಗಾರರ ಒಕ್ಕೂಟದ ಜಿಲ್ಲಾಧ್ಯಕ್ಷ ಸದಾನಂದ ಹರಿಕಂತ್ರ
ಹೊನ್ನಾವರ:ನಮ್ಮ ಜಿಲ್ಲಾ ಸಮಿತಿಯವರು ನಿರ್ಣಯಿಸಿದಂತೆ ಈ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಭಟ್ಕಳ-ಹೊನ್ನಾವರ ವಿಧಾನ ಸಭಾ ಕ್ಷೇತ್ರದಲ್ಲಿ ನಮ್ಮದೇ ಸಮುದಾಯದವರಾದ ಮಂಕಾಳು ವೈದ್ಯ ಇವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸಲು ನಾವು ಪಕ್ಷಾತೀತವಾಗಿ ಬೆಂಬಲಿಸುತ್ತೇವೆ ಎಂದು ನಾಡದೋಣಿ ಮತ್ತು ಸಾಂಪ್ರದಾಯಿಕ ಮೀನುಗಾರರ ಒಕ್ಕೂಟದ ಜಿಲ್ಲಾಧ್ಯಕ್ಷ ಸದಾನಂದ ಹರಿಕಂತ್ರ ಹೇಳಿದರು.ಅವರು ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.ನಾವು … [Read more...] about ಮಂಕಾಳು ವೈದ್ಯ ಇವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸಲು ನಾವು ಪಕ್ಷಾತೀತವಾಗಿ ಬೆಂಬಲಿಸುತ್ತೇವೆ; ಮೀನುಗಾರರ ಒಕ್ಕೂಟದ ಜಿಲ್ಲಾಧ್ಯಕ್ಷ ಸದಾನಂದ ಹರಿಕಂತ್ರ
ಅರಣ್ಯ ಸಮಿತಿ ಸದಸ್ಯರಿಗೆ ಎಲ್.ಪಿ.ಜಿ ಗ್ಯಾಸ ವಿತರಣಾ ಕಾರ್ಯಕ್ರಮ
ಹೊನ್ನಾವರ ; ತಾಲೂಕಿನ ಸರಳಗಿಯಲ್ಲಿ ಗ್ರಾಮ ಅರಣ್ಯ ಸಮಿತಿ ಸದಸ್ಯರಿಗೆ ಎಲ್.ಪಿ.ಜಿ ಗ್ಯಾಸ ವಿತರಣಾ ಕಾರ್ಯಕ್ರಮವನ್ನು ಶಾಸಕ ಮಂಕಾಳು ವೈದ್ಯ ನೆರವೇರಿಸಿದರು, ನಂತರ ಮಾತನಾಡಿ ಅವರು ಅರಣ್ಯ ಸಮಿತಿ ರಚಿಸಿ ಕಾಡುಗಳ ರಕ್ಷಣೆಗೆ ಇಲಾಖೆಗೆ ಸಹಕಾರ ನೀಡಬೇಕು ನಮ್ಮ ಜಿಲ್ಲೆಯಲ್ಲಿರುವ ಅರಣ್ಯ ಪ್ರದೇಶ ಬೇರೆ ಯಾವ ಜಿಲ್ಲೆಯಲ್ಲಿಯೂ ಇಲ್ಲಾ, ಅಡುಗೆಗೆ ಉರುವಲು ಬಳಸುವುದನ್ನು ಕಡಿಮೆ ಮಾಡುವ ಸಲುವಾಗಿ ನಮ್ಮ ಸರ್ಕಾರ ಉಚಿತ ಗ್ಯಾಸ ವಿತರಣೆ ಮಾಡುತ್ತಿದೆ ಕಾಡುಗಳ ರಕ್ಷಣೆ ಆಗುತ್ತದೆ … [Read more...] about ಅರಣ್ಯ ಸಮಿತಿ ಸದಸ್ಯರಿಗೆ ಎಲ್.ಪಿ.ಜಿ ಗ್ಯಾಸ ವಿತರಣಾ ಕಾರ್ಯಕ್ರಮ
ಸಮರ್ಥ ಚಾರಿಟೇಬಲ್ ಟ್ರಸ್ಟ್ನಿಂದ ನೋಟ್ ಬುಕ್ ಕ್ರೀಡಾ ಸಾಮಗ್ರಿ ವಿತರಣೆ.
ಹೊನ್ನಾವರ :ವಿದ್ಯೆ ಬಯಸುವವರಿಗೆ ಸಮರ್ಥ ಚಾರಿಟೇಬಲ್ ಟ್ರಸ್ಟ್ ಒಳ್ಳೆಯ ಕೆಲಸವನ್ನು ಮಾಡುತ್ತಿದೆ. ಎಲ್ಲ ಬಡವರು ವಿದ್ಯೆ ಕಲಿಯಬೇಕು ಎಂದು ಶಾಸಕ ಮಂಕಾಳು ವೈದ್ಯ ಹೇಳಿದ್ದಾರೆ. ಮುಗ್ವಾ ಸುಬ್ರಹ್ಮಣ್ಯದ ರಾಘವೇಂದ್ರ ಭಾರತಿ ಸಭಾಭವನದಲ್ಲಿ ಸಮರ್ಥ ಚಾರಿಟೇಬಲ್ ಟ್ರಸ್ಟ್ನಿಂದ ಪಂಚಗ್ರಾಮ ಮತ್ತು ಭಟ್ಕಳ ತಾಲೂಕಿನ ಮುರ್ಡೇಶ್ವರ ಗ್ರಾಮದ ಶಾಲೆಗಳ ಬಡಮಕ್ಕಳಿಗೆ ಉಚಿತ ಪಟ್ಟಿ ಮತ್ತು ಕ್ರೀಡಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು. ಸಮರ್ಥ ಟ್ರಸ್ಟ್ನ ರಾಮ ಗೌಡ … [Read more...] about ಸಮರ್ಥ ಚಾರಿಟೇಬಲ್ ಟ್ರಸ್ಟ್ನಿಂದ ನೋಟ್ ಬುಕ್ ಕ್ರೀಡಾ ಸಾಮಗ್ರಿ ವಿತರಣೆ.