ಹೊನ್ನಾವರ :ತಾಲೂಕಿನ ಅರಣ್ಯ ಇಲಾಖೆ ಮಂಕಿ ವಲಯದ ಎಸ್.ಸಿ.ಪಿ. ಮತ್ತು ಟಿ. ಎಸ್ ಪಿ. ಯೋಜನಾ ಅಡಿಯಡಿ ಅರ್ಹ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ವಿತರಣಾ ಸಮಾರಂಭವನ್ನು ಮಂಕಿ ಉಪ ಅರಣ್ಯ ವಿಬಾಗ ವಲಯದಲ್ಲಿ ನಡೆಯಿತು ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಮಂಕಾಳ ವೈದ್ಯರವರು ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಿಸಿನಂತರಮಾತನಾಡಿ ಇದೊಂದು ಅಬ್ಥೂತವಾದಂತಹ ಕಾರ್ಯಕ್ರಮ ಒಳ್ಳೆಯ ಕಾರ್ಯಕ್ರಮ. ಮೊದಲು ಎಲ್ ಪಿ ಜಿ ಗ್ಯಾಸ ಎಸ್ಸಿ ಎಸ್ಟಿ ಜನಾಂಗದವರಿಗೆ ಮಾತ್ರ … [Read more...] about ಉಚಿತ ಗ್ಯಾಸ್ ಸಿಲಿಂಡರ್ ರ್ವಿತರಣೆ
ಮಂಕಾಳ
8 ಜನ ಸಂತ್ರಸ್ಥ ಕುಟುಂಬದವರಿಗೆ ಶಾಸಕ ಮಂಕಾಳ ವೈದ್ಯ ಪರಿಹಾರ ಧನ ವಿತರಿಸಿದರು
ಭಟ್ಕಳ:ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ಕೆಲವೊಂದು ಕಡೆಗಳಲ್ಲಿ ಹಾನಿಯುಂಟಾಗಿದ್ದು, ಹಾನಿಯಾದ ಬಗ್ಗೆ ತಾಲೂಕಾ ಆಡಳಿತ ವರದಿಯೊಂದನ್ನು ತಯಾರಿಸಿ ಮಳೆ ಹಾಗೂ ಗಾಳಿಯಿಂದ ಹಾನಿಯುಂಟಾಗಿರುವ ಒಟ್ಟು 8 ಜನ ಸಂತ್ರಸ್ಥ ಕುಟುಂಬದವರಿಗೆ ಶಾಸಕ ಮಂಕಾಳ ವೈದ್ಯ ಪರಿಹಾರ ಧನದ ಚೆಕ್ನ್ನು ಭಟ್ಕಳ ತಾಲೂಕಾ ಪಂಚಾಯತ್ ಕಛೇರಿಯಲ್ಲಿ ವಿತರಿಸಿದರು. ಕಳೆದ ಮೇ 6ರಂದು ರಾತ್ರಿ ತಾಲುಕಿನಾದ್ಯಂತ ಸುರಿದ ಭಾರಿ ಮಳೆಗೆ ತಾಲೂಕಿನ ಚೌಥನಿ, ಮುಠ್ಠಳ್ಳಿ, ಮುಂಡಳ್ಳಿ, ಮಾವಳ್ಳಿ, ಸೂಸಗಡಿ … [Read more...] about 8 ಜನ ಸಂತ್ರಸ್ಥ ಕುಟುಂಬದವರಿಗೆ ಶಾಸಕ ಮಂಕಾಳ ವೈದ್ಯ ಪರಿಹಾರ ಧನ ವಿತರಿಸಿದರು
ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು
ಭಟ್ಕಳ:ಸರಕಾರ ಜನಸಾಮಾನ್ಯರಿಗಾಗಿ ಅನೇಕ ಯೋಜನೆಗಳನ್ನು ತರುತ್ತದೆ. ಫಲಾನುಭವಿಗಳು ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು. ಅವರು ಇಲ್ಲಿನ ತಾಲೂಕು ಪಂಚಾಯತಿಯ 2016-17ನೇ ಸಾಲಿನ ಸಂಯುಕ್ತ ಅನುದಾನ ಕ್ರಿಯಾ ಯೋಜನೆಯಡಿಯಲ್ಲಿ ವಿಕಲಚೇತನರಿಗೆ ಯಂತ್ರ ಚಾಲಿತ ಪರಿವರ್ತಿತ ವಾಹನ ಹಾಗೂ ವೀಲ್ ಚೇರ್ನ್ನು ವಿತರಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಫಲಾನುಭವಿಗಳು ಸರಕಾರದ … [Read more...] about ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು