ಹೊನ್ನಾವರ; ಕೆಲವು ದಿನಗಳ ಹಿಂದೆ ಗುಣವಂತೆ ಮಂಕಿ ಭಾಗದಲ್ಲಿ ತಮ್ಮ ಐಶರಾಮಿ ಕಾರಿಲ್ಲಿ ಬಂದು ರಸ್ತೆಯ ಪಕ್ಕದಲ್ಲಿ ಮಲಗಿದ್ದ ಗೋ ಗಳರನ್ನು ಕೊನೆಗೂ ಭಂದಿಸುವಲ್ಲಿ ಪೋಲಿಸರು ಯಶಸ್ವಿ ಆಗಿದ್ದಾರೆ. ಮಾವಿನಕಟ್ಟಾ ಮತ್ತು ಗುಣವಂತೆ ಭಾಗದಲ್ಲಿ ವಾಹನದಲ್ಲಿ ಗೋ ಸಾಗಟ ಇತ್ತಿಚೀಗೆ ಸಿ ಸಿ ಟಿವಿಯಲ್ಲಿ ಸೇರೆಯಾಗುವ ಮೂಲಕ ವ್ಯಾಪಕ ಚರ್ಚೆಯಾಗುತ್ತಿತ್ತು.ಈ ಎರಡು ವಿಡಯೋಗಳನ್ನು ಆಧರಿಸಿ ಮಂಕಿ ಹಾಗು ಹೊನ್ನಾವರ ಪೋಲಿಸ್ ತಂಡ ಜಂಟಿ ಕಾರ್ಯಚರಣೆ ನಡೆಸಿ ಪ್ರಕರಣ … [Read more...] about ರಸ್ತೆ ಬದಿಯ ಗೋವುಗಳ ಹೊತ್ತೊಯ್ಯುತ್ತಿದ್ದ ಹೆಡೆಮುರಿ ಕಟ್ಟಿದ ಪೊಲೀಸರು
ಮಂಕಿ
ಮಂಕಿ ಪಟ್ಟಣ ಪಂಚಾಯತಿ ಮಾಡುವಂತೆ ರಾಜ್ಯಪಾಲರಿಗೆ ಮನವಿ.
ಹೊನ್ನಾವರ; ಮಂಕಿ ಕಂದಾಯ ಗ್ರಾಮಕ್ಕೊಳ್ಳಪಡುವ ನಾಲ್ಕು ಪಂಚಾಯತಿಯನ್ನು ಪಟ್ಟಣ ಪಂಚಾಯತಿಯನ್ನಾಗಿ ಮೆಲ್ದರ್ಜೆಗೇರಿಸುವಂತೆ ಹೊನ್ನಾವರ ತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಬುಧವಾರ ಸಾರ್ವಜನಿಕರಿಂದ ಮನವಿ ಸಲ್ಲಿಸಲಾಯಿತು.ಕಳೆದ ಹಲವು ವರ್ಷಗಳ ಹಿಂದೆ ಅತಿ ದೊಡ್ಡ ಪಂಚಾಯತ ಎಂದು ಹೆಗ್ಗಳಿಕೆ ಹೊಂದಿದ್ದ ಮಂಕಿ ಗ್ರಾಮದಲ್ಲಿ ಇದೀಗ ಮಂಕಿ ಗ್ರಾಮದಲ್ಲಿ ಇದೀಗ ಹಳೇಮಠ, ಅನಂತವಾಡಿ,ಚಿತ್ತಾರ, ಗುಳದಕೇರಿ ಪಂಚಾಯತಿಆಗಿ ವಿಂಗಡನೆಯಾಗಿದೆ. ೨೦೧೧ರ ಜನಗಣತಿಯ ಪ್ರಕಾರ ೨೨೭೩೬ … [Read more...] about ಮಂಕಿ ಪಟ್ಟಣ ಪಂಚಾಯತಿ ಮಾಡುವಂತೆ ರಾಜ್ಯಪಾಲರಿಗೆ ಮನವಿ.
ಮನುಷ್ಯನ ಜೀವನಕ್ಕೆ ಮನೆಯೇ ಮೊದಲ ಪಾಠಶಾಲೆ
ಹೊನ್ನಾವರ : ಸಂಸ್ಕಾರದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಮನುಷ್ಯನ ಜೀವನಕ್ಕೆ ಮನೆಯೇ ಮೊದಲ ಪಾಠಶಾಲೆಯಾಗಿದ್ದು ಮನೆಯಲ್ಲಿ ಸಿಗುವ ಸಂಸ್ಕಾರವು ಶಾಲೆ ಮತ್ತು ಸಮಾಜದಿಂದ ಸಿಗುವ ಸಂಸ್ಕಾರಕ್ಕಿಂತ ಭಿನ್ನವಾಗಿರುತ್ತದೆ. ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಾಣವಾಗಬೇಕಾದರೆ ಗುರುಗಳ ಮಾರ್ಗದರ್ಶನ, ಕುಟುಂಬದಿಂದ ಸಿಗುವ ಸಂಸ್ಕಾರಗಳು ಅತೀ ಅವಶ್ಯಕವಾಗಿದೆ ಎಂದು ಸೋಂದಾ ಸ್ವರ್ಣವಲ್ಲಿ ಮಠದ ಮಠಾಧೀಶರಾದ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಆಶೀರ್ವಚನ … [Read more...] about ಮನುಷ್ಯನ ಜೀವನಕ್ಕೆ ಮನೆಯೇ ಮೊದಲ ಪಾಠಶಾಲೆ
ಉಚಿತ ಗ್ಯಾಸ್ ಸಿಲಿಂಡರ್ ರ್ವಿತರಣೆ
ಹೊನ್ನಾವರ :ತಾಲೂಕಿನ ಅರಣ್ಯ ಇಲಾಖೆ ಮಂಕಿ ವಲಯದ ಎಸ್.ಸಿ.ಪಿ. ಮತ್ತು ಟಿ. ಎಸ್ ಪಿ. ಯೋಜನಾ ಅಡಿಯಡಿ ಅರ್ಹ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ವಿತರಣಾ ಸಮಾರಂಭವನ್ನು ಮಂಕಿ ಉಪ ಅರಣ್ಯ ವಿಬಾಗ ವಲಯದಲ್ಲಿ ನಡೆಯಿತು ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಮಂಕಾಳ ವೈದ್ಯರವರು ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಿಸಿನಂತರಮಾತನಾಡಿ ಇದೊಂದು ಅಬ್ಥೂತವಾದಂತಹ ಕಾರ್ಯಕ್ರಮ ಒಳ್ಳೆಯ ಕಾರ್ಯಕ್ರಮ. ಮೊದಲು ಎಲ್ ಪಿ ಜಿ ಗ್ಯಾಸ ಎಸ್ಸಿ ಎಸ್ಟಿ ಜನಾಂಗದವರಿಗೆ ಮಾತ್ರ … [Read more...] about ಉಚಿತ ಗ್ಯಾಸ್ ಸಿಲಿಂಡರ್ ರ್ವಿತರಣೆ
ದೋಣಿ ಮಗುಚಿ ಸಾವು
ಹೊನ್ನಾವರ ;ಕಡಲ ಮೀನುಗಾರಿಕೆಗೆ ತೆರಳಿದ್ದ ಮೀನುಗಾರ ದೋಣಿ ಮಗುಚಿ ಮೃತಪಟ್ಟ ಘಟನೆ ತಾಲೂಕಿನ ಮಂಕಿ ಮಡಿ ಸಮೀಪದ ಕಡಲಿನಲ್ಲಿ ಸಂಭವಿಸಿದೆ. ಮಂಕಿ ದೇವರಗದ್ದೆಯ ನಿವಾಸಿ ಕೃಷ್ಣ ಖಾರ್ವಿ (29) ಮೃತಪಟ್ಟ ಮೀನುಗಾರ. ಒಟ್ಟೂ 8 ಜನ ಒಂದೇ ದೋಣಿಯಲ್ಲಿ ತೆರಳಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ದೋಣಿ ಮಗುಚಿ ದುರ್ಘಟನೆ ಸಂಭವಿಸಿದೆ. ಇನ್ನುಳಿದ 7 ಮೀನುಗಾರರನ್ನು ಸ್ಥಳೀಯ ಮೀನುಗಾರರು ತಕ್ಷಣ ನೆರವಿಗೆ ಮುಂದಾಗಿ ರಕ್ಷಿಸಿದ್ದಾರೆ. ಮಂಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ದೋಣಿ ಮಗುಚಿ ಸಾವು