ಹೊನ್ನಾವರ : ಸಾಗರದಲ್ಲಿ ಮಂಗನ ಕಾಯಿಲೆಗೆ ವ್ಯಕ್ತಿಯೊಬ್ಬ ಬಲಿಯಾದ ಬೆನ್ನಲ್ಲಿಯೇ ಇನ್ನಿತರ ಪ್ರದೇಶಗಳಲ್ಲಿ ಈ ಕಾಯಿಲೆ ಹರಡುವುದನ್ನು ತಡೆಯಲು ಆರೋಗ್ಯ ಇಲಾಖೆ ಮುಂದಾಗಿದ್ದು ಮಂಗನ ಕಾಯಿಲೆ ತಡೆಯುವ ಕುರಿತು ಸಂಭವನೀಯ ಪ್ರದೇಶದಲ್ಲಿ ಲಸಿಕೆ ನೀಡಲಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೆಫ್ಡಿ ಪ್ರಭಾರ ವೈದ್ಯಾಧಿಕಾರಿ ಡಾ. ಸತೀಶ ಶೇಟ್ ಹೇಳಿದ್ದಾರೆ. ಈ ವರ್ಷ ಸಾಗರ ತಾಲೂಕಿನಲ್ಲಿ ಕಾಯಿಲೆ ಗಂಭೀರವಾಗಿದ್ದು ಸಾವು ಸಂಭವಿಸಿದ ಕಾರಣ ಇಲ್ಲಿ ಇಲಾಖೆಯ … [Read more...] about ಮಂಗನ ಕಾಯಿಲೆ ತಡೆಯುವ ಕುರಿತು ಸಂಭವನೀಯ ಪ್ರದೇಶದಲ್ಲಿ ಲಸಿಕೆ
ಮಂಗನ ಕಾಯಿಲೆ
ಮಂಗನ ಕಾಯಿಲೆ,ಉತ್ತರಕನ್ನಡ ಜಿಲ್ಲೆಯಲ್ಲೂ ವ್ಯಾಪಿಸುವ ಭೀತಿ
ಹೊನ್ನಾವರ: ನೆರೆಯ ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡು ವ್ಯಾಪಕವಾಗಿರುವ ಹಿನ್ನಲೆಯಲ್ಲಿ ಉತ್ತರಕನ್ನಡ ಜಿಲ್ಲೆಯಲ್ಲೂ ವ್ಯಾಪಿಸುವ ಭೀತಿಯಲ್ಲಿ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಕೆಎಫ್ಡಿ ಘಟಕ ಸಿದ್ಧತೆ ನಡೆಸಿದೆ. ಎಂದು ಕೆಎಫ್ಡಿ ಘಟಕದ ಪ್ರಭಾರ ವೈದ್ಯಾಧಿಕಾರಿ ಡಾ. ಸತೀಶ ಶೇಟ್ ತಿಳಿಸಿದ್ದಾರೆ. ಕಳೆದ ವರ್ಷಗಳಲ್ಲಿ ಜಿಲ್ಲೆಯ ಹೊನ್ನಾವರ, ಭಟ್ಕಳ, ಸಿದ್ದಾಪುರ, ಜೋಯ್ಡಾ ತಾಲೂಕುಗಳಲ್ಲಿ ಮಂಗನಕಾಯಿಲೆ ಕಾಣಿಸಿಕೊಂಡು … [Read more...] about ಮಂಗನ ಕಾಯಿಲೆ,ಉತ್ತರಕನ್ನಡ ಜಿಲ್ಲೆಯಲ್ಲೂ ವ್ಯಾಪಿಸುವ ಭೀತಿ