ಗೊಕರ್ಣ : ಈಜಲೆಂದು ಸಮುದ್ರಕ್ಕೆ ಇಳಿದ ಯುವಕನೋರ್ವ ನೀರಿಸಲ್ಲಿ ಮುಳಗಿ ಮೃತಪಟ್ಟ ಘಟನೆ ಗೋಕರ್ಣದ ಪ್ಯಾರಡೈಸ್ ಬೀಚ್ ಬಳಿ ಮಂಗಳವಾರ ನಡೆದಿದೆ. ಮುಂಬೈ ಮೂಲದ ಅದ್ವೆöÊ ದೀಪಕ ಜೈನ್ (20) ಮೃತ ಯುವಕ. ಈತ ಮುಂಬೈನಿAದ 6 ಜನ ಗಳೆಯರೊಂದಿಗೆ ಗೋಕರ್ಣಕ್ಕೆ ಪ್ರವಾಸಕ್ಕೆಂದು ಆಗಮಿಸಿದ್ದ.ಮಂಗಳವಾರ ಮಧ್ಯಾಹ್ನದ ಸಮಯದಲ್ಲಿ ಈಜಲು ಗೆಳೆಯರೊಂದಿಗೆ ಪ್ಯಾರಡೈಸ್ ಬೀಚ್ಗೆ ತೆರಳಿದ್ದಾಗ ಸಮುದ್ರದ ಸುಳಿಗೆ ಸಿಲುಕಿದ ಈರ್ವರಲ್ಲಿ ಓರ್ವನನು ರಕ್ಷಿಸಲಾಗಿದೆ.ಅದ್ವೆöÊ … [Read more...] about ಸಮುದ್ರದಲ್ಲಿ ಮುಳಗಿ ಯುವಕನ ಸಾವು
ಮಂಗಳವಾರ
ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ
ಕಾರವಾರ: ಸಿಂಡ್ ಆರ್ಸೆಟಿ ಹಾಗೂ ಕೆನರಾ ಬ್ಯಾಂಕ್ ಆರ್ಸೆಟಿಯಲ್ಲಿ ತರಬೇತಿ ಪಡೆದವರ ಸ್ಥಿತಿಗತಿ ಕುರಿತು ಅದ್ಯಯನ ನಡೆಸಿ ವರದಿ ನೀಡುವಂತೆ ಸಂಸದ ಅನಂತಕುಮಾರ ಹೆಗಡೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಉತ್ತರ ಕನ್ನಡ ಜಿಲ್ಲಾಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈವರೆಗೆ ಜಿಲ್ಲೆಯಲ್ಲಿ ನಿರುದ್ಯೋಗಸ್ಥ ಯುವ ಸಮುದಾಯಕ್ಕೆ ಸ್ವಯಂ … [Read more...] about ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ