ಹೊನ್ನಾವರ : ಮಂಗಳೂರಿನಲ್ಲಿ ಶಿಟೊ-ರು ಕರಾಟೆ ಡು ಏರ್ಪಡಿಸಿದÀ ಮುಕ್ತ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಹೊನ್ನಾವರದ ಯಕ್ಷ ಕರಾಟೆ ಡು ಅಸೋಸಿಯೇಷನ್ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪದಕಗಳನ್ನು ಪಡೆದಿರುತ್ತಾರೆ. ಹಲವು ವಯೋಮಿತಿಯ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಾದ ಶ್ರೀನಿವಾಸ ಉಮೇಶ ಕಾಮತ 6 ವರ್ಷ ವಯೋಮಿತಿಯ ಕಥಾದಲ್ಲಿ ತೃತೀಯ ಸ್ಥಾನವನ್ನು, ಪ್ರೀತಮ್ ವಿ. ಮೇಸ್ತ 8 ವರ್ಷ ವಯೋಮಿತಿಯ ಕಥಾದಲ್ಲಿ ಪ್ರಥಮ ಸ್ಥಾನವನ್ನು ಹಾಗೂ ಹರುಶ್ ರಾಮಕೃಷ್ಣ ಆಗೇರ್ … [Read more...] about ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಯಕ್ಷ ಕರಾಟೆ ಡು ಅಸೋಸಿಯೇಷನ್ ವಿದ್ಯಾರ್ಥಿಗಳ ಸಾಧನೆ
ಮಂಗಳೂರಿನಲ್ಲಿ
ಚದುರಂಗ ಸ್ಪರ್ಧೆಯಲ್ಲಿ ಜಯಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ
ಕಾರವಾರ:ಅಂಕೋಲಾದ ಸತ್ಯಾಗ್ರಹ ಸ್ಮಾರಕ ವಿದ್ಯಾಲಯ ಶೆಟಗೇರಿಯಲ್ಲಿ ನಡೆದ ಕಾರವಾರ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಇಲಾಖಾ ಕ್ರೀಡಾಕೂಟದಲ್ಲಿ ಸೇಂಟ್ ಜೋಸೆಫ್ಸ್ (ಅನುದಾನಿತ) ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಸುಪ್ರಿತ್ ಪ್ರವೀರ ನಾಯಕ ಹದಿನಾಲ್ಕು ವರ್ಷ ವಯೋಮಿತಿಯ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಜಯಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದರು. ಅಕ್ಟೋಬರ್ 10 ರಂದು ಮಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಇವರು … [Read more...] about ಚದುರಂಗ ಸ್ಪರ್ಧೆಯಲ್ಲಿ ಜಯಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ