ಕಾರವಾರ: ಜಿಲ್ಲೆಯ ಯಾತ್ರಾ ತಾಣಗಳಿಗೆ ಕೇಂದ್ರ ಸ್ಥಾನವಾದ ಕಾರವಾರದಿಂದ ಬಸ್ ಸೌಲಭ್ಯ ಒದಗಿಸಬೇಕು ಹಾಗೂ ಸ್ಥಗಿತವಾಗಿರುವ ದಾಂಡೇಲಿ-ಮಂಗಳೂರು ಬಸ್ ಸಂಚಾರವನ್ನು ಪುನಃ ಪ್ರಾರಂಭಿಸಬೇಕು ಎಂದು ಜನಶಕ್ತಿವೇದಿಕೆ ಅಧ್ಯಕ್ಷ ಮಾಧವ ನಾಯಕ ಶುಕ್ರವಾರ ಸಚಿವ ದೇಶಪಾಂಡೆಯವರಿಗೆ ಮನವಿಯ ಮೂಲಕ ಒತ್ತಾಯಿಸಿದ್ದಾರೆ. ಜಿಲ್ಲೆಯಲ್ಲಿ ಹಲವಾರು ಯಾತ್ರಾ ಸ್ಥಳಗಳಿದ್ದು ಇವುಗಳಲ್ಲಿ ಗೋಕರ್ಣ, ಯಾಣ, ಬನವಾಸಿ ಹಾಗೂ ಉಳವಿ ಕ್ಷೇತ್ರಗಳು ಬಹು ಮುಖ್ಯ ಧಾರ್ಮಿಕ ಸ್ಥಳಗಳಾಗಿವೆ. ಆದರೆ ಈ ಯಾವ … [Read more...] about ದಾಂಡೇಲಿ-ಮಂಗಳೂರು ಬಸ್ ಸಂಚಾರವನ್ನು ಪುನಃ ಪ್ರಾರಂಭಿಸಬೇಕು ಎಂದು ಮನವಿ
ಮಂಗಳೂರು
ಲಯನ್ಸ ಕ್ಲಬ್ ನಿಂದ ಉಚಿತ ಆರೋಗ್ಯ ಶಿಬಿರ
ಕಾರವಾರ: ಸದಾಶಿವಗಡದ ಆಯಾನ್ ರೆಸಿಡೆನ್ಸಿ ಅಪಾರ್ಟ್ಮೆಂಟ್ ಹಾಲ್ನಲ್ಲಿ ಅ.5 ರಂದು ಉಚಿತ ಹೃದಯ, ನರರೋಗ, ಎಲುಬು ಹಾಗೂ ಕ್ಯಾನ್ಸರ್ ರೋಗಗಳ ಉಚಿತ ತಪಾಸಣೆ ನಡೆಯಲಿದೆ. ಕಾರವಾರ ಲಾಯನ್ಸ್ ಕ್ಲಬ್, ಕಲ್ಲೂರು ಎಜ್ಯೂಕೇಶನ್ ಟ್ರಸ್ಟ್ ಹಾಗೂ ಮಂಗಳೂರು ಕೆ.ಎಸ್. ಹೆಗಡೆ ಚೆರಿಟೆಬಲ್ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಇದನ್ನು ಹಮ್ಮಿಕೊಳ್ಳಲಾಗಿದೆ. ಗುರುವಾರ ಈ ಬಗ್ಗೆ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಲಾಯನ್ಸ್ ಕ್ಲಬ್ ಅಧ್ಯಕ್ಷ ಮಹಮದ್ ಅಲ್ತಾಫ್ ಶೇಖ್, ಬಡಜನರಿಗೆ … [Read more...] about ಲಯನ್ಸ ಕ್ಲಬ್ ನಿಂದ ಉಚಿತ ಆರೋಗ್ಯ ಶಿಬಿರ
ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಪ್ರತಿಭಟನೆ
ಕಾರವಾರ:ನಿಷ್ಠಾವಂತ ಅಧಿಕಾರಿಗಳನ್ನು ಸರ್ಕಾರ ಪದೇ ಪದೇ ವರ್ಗಾವಣೆ ಮಾಡುತ್ತಿರುವದನ್ನು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಖಾ ಹೆಗಡೆ ಮಾತನಾಡಿ, ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತಕ್ಕೆ ಬಂದನಂತರ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಮಹಿಳಾ ಅಧಿಕಾರಿಯೊಬ್ಬರು ಅವ್ಯವಹಾರ ಬಯಲು ಮಾಡಿದರೆ ಅವರನ್ನು … [Read more...] about ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಪ್ರತಿಭಟನೆ
ಹೊನ್ನಾವರ-ತಾಳಗುಪ್ಪಾ ರೈಲ್ವೆ ಸಚಿವರಿಗೆ ಕನ್ನಡ ಅಭಿಮಾನ ಸಂಘ ಮನವಿ
ಹೊನ್ನಾವರ-ಹೊನ್ನಾವರ, ಭಟ್ಕಳ ಹಾಗೂ ಕುಮಟಾ ತಾಲೂಕಿನ ಜನರಿಗೆ ಅನೂಕುಲವಾಗುವ ಹೊನ್ನಾವರ ತಾಳಗುಪ್ಪ ರೈಲ್ವೆ ಮಾರ್ಗವನ್ನು ಕೂಡಲೇ ಆರಂಭಿಸಬೇಕೆಂದು ಕೇಂದ್ರ ರೈಲ್ವೆ ಸಚಿವ ಸುರೇಶ ಪ್ರಭುರವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಹೊನ್ನಾವರ ಘಟಕದ ಅಧ್ಯಕ್ಷ ಉದಯರಾಜ ಮೇಸ್ತ ಮನವಿ ಮಾಡಿಕೊಂಡಿದ್ದಾರೆ. ಹೊನ್ನಾವರ ರಾಜ್ಯದಲ್ಲಿಯ ಅತೀ ಹೆಚ್ಚು ಗ್ರಾಮಗಳನ್ನು ಹೊಂದಿರುವ ತಾಲೂಕಾಗಿದ್ದು, ಇತಿಹಾಸ ಫ್ರಸಿದ್ದ ವ್ಯಾಪಾರ ಕೇಂದ್ರವಾಗಿತ್ತು. ಇಲ್ಲಿ ನಿತ್ಯವು ಸಾವಿರಾರು ಜನರು … [Read more...] about ಹೊನ್ನಾವರ-ತಾಳಗುಪ್ಪಾ ರೈಲ್ವೆ ಸಚಿವರಿಗೆ ಕನ್ನಡ ಅಭಿಮಾನ ಸಂಘ ಮನವಿ
ಹಳಿ ತಪ್ಪಿದ ಮಂಗಳೂರು – ಚೆನ್ನೈ ಎಕ್ಸ್ಪ್ರೆಸ್ ರೈಲು
ಇಲ್ಲಿನ ಮಾರ್ನಮಿಕಟ್ಟೆ ಬಳಿ ಮಂಗಳೂರು - ಚೆನ್ನೈ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿದ ಘಟನೆ ಮಂಗಳವಾರ ನಡೆದಿದೆ . ಅದೃಷ್ಟವಷಾತ್ ರೈಲಿನಲ್ಲಿ ಯಾವೊಬ್ಬ ಪ್ರಯಾಣಿಕರೂ ಇರಲಿಲ್ಲ. ಮಾರ್ನಮಿಕಟ್ಟೆ ಬಳಿ ಪ್ರತ್ಯೇಕ ಹಳಿಯಲ್ಲಿ ತಪ್ಪಿ ಹೋಗಿದ್ದು, ಇತರ ರೈಲುಗಳ ಸಂಚಾರಕ್ಕೆ ಯಾವುದೇ ತೊಂದರೆ ಉಂಟಾಗಿಲ್ಲ . ರೈಲು ಮಧ್ಯಾಹ್ನ 1 ಗಂಟೆಗೆ ಮಂಗಳೂರಿನಿಂದ ಚೆನ್ನೈಗೆ ಪ್ರಯಾಣ ಬೆಳೆಸಬೇಕಿತ್ತು . … [Read more...] about ಹಳಿ ತಪ್ಪಿದ ಮಂಗಳೂರು – ಚೆನ್ನೈ ಎಕ್ಸ್ಪ್ರೆಸ್ ರೈಲು