ಹೊನ್ನಾವರ:ರಾಷ್ಟ್ರೀಯ ಸೇವಾ ಯೋಜನೆ 15 ದಿನಗಳ ಕಾಲ ಹಮ್ಮಿಕೊಂಡಿರುವ "ಸ್ವಚ್ಛತಾ ಪಕ್ವಾರ'ಆಂದೋಲನದ ಅಂಗವಾಗಿ ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಸ್ವಚ್ಛತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳು ನಡೆದವು. ಪ್ರಭಾತನಗರದ 3 ವಾರ್ಡಗಳಲ್ಲಿನ ಮನೆ ಮನೆಗೆ ಭೇಟಿ ನೀಡಿದ ವಿದ್ಯಾರ್ಥಿಗಳು ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿ ಹೊರಡಿಸಿರುವ … [Read more...] about ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ
ಮಂಜುನಾಥೇಶ್ವರ
ಅರಣ್ಯ ರಕ್ಷಣೆ ಸಮಾಜದ ಎಲ್ಲ ನಾಗರಿಕರ ಹೊಣೆಗಾರಿಕೆ
ಹೊನ್ನಾವರ:'ಅರಣ್ಯ ಎನ್ನುವುದು ಇಡೀ ಜೀವ ಸಂಕುಲದ ಸಾಮೂಹಿಕ ಆಸ್ತಿಯಾಗಿದ್ದು ಇದರ ರಕ್ಷಣೆ ಸಮಾಜದ ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ' ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಲಚಂದ್ರ ಎಚ್.ಸಿ. ಅಭಿಪ್ರಾಯಪಟ್ಟರು. ಅರಣ್ಯ ಇಲಾಖೆ,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್ಎಸ್ಎಸ್,ಯೂಥ್ ರೆಡ್ ಕ್ರಾಸ್ ಘಟಕ ಹಾಗೂ ಕಾಮಕೋಡ ಪರಿಸರ ಕೂಟ ಇವುಗಳ ಆಶ್ರಯದಲ್ಲಿ ಹೆರಾವಲಿ ಗ್ರಾಮದ ಕಾಮಕೋಡ ದೇವರಕಾಡಿನ ವ್ಯಾಪ್ತಿಯ ಶ್ರೀ ದೇವಿ ದುರ್ಗಮ್ಮ ದೇವಸ್ಥಾನದ … [Read more...] about ಅರಣ್ಯ ರಕ್ಷಣೆ ಸಮಾಜದ ಎಲ್ಲ ನಾಗರಿಕರ ಹೊಣೆಗಾರಿಕೆ
“ಮನುಷ್ಯ ಮಾತ್ರವೇ ನಿಸರ್ಗ ಸಂಪತ್ತಿನ ವಾರಸುದಾರನಲ್ಲ’
ಹೊನ್ನಾವರ:"ಕರಾವಳಿ ಭಾಗದಲ್ಲಿ ನಿಸರ್ಗ ಸಂಪತ್ತು ಸಾಕಷ್ಟು ಇದೆಯಾದರೂ ಕೇವಲ ಮನುಷ್ಯ ಮಾತ್ರ ಈ ಸಂಪತ್ತಿನ ವಾರಸುದಾರನಲ್ಲ ಎನ್ನುವ ಅರಿವು ನಮಗಾಗಬೇಕಿದೆ' ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ.ಅಭಿಪ್ರಾಯಪಟ್ಟರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು ಹಾಗೂ ಅರಣ್ಯ ಇಲಾಖೆ ಇವುಗಳ ಆಶ್ರಯದಲ್ಲಿ ಇಲ್ಲಿನ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,ನಿಸರ್ಗ ಸಂಪತ್ತು … [Read more...] about “ಮನುಷ್ಯ ಮಾತ್ರವೇ ನಿಸರ್ಗ ಸಂಪತ್ತಿನ ವಾರಸುದಾರನಲ್ಲ’