ಹೊನ್ನಾವರ: ಜ್ಞಾನವನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಿ ಎಂದು ತಾಲೂಕು ನಾಮಧಾರಿ ಅಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥ ನಾಯ್ಕ ಹೇಳಿದರು. ಪಟ್ಟಣದ ತಾಲೂಕು ನಾಮಧಾರಿ ಅಭಿವೃದ್ಧಿ ಸಂಘದ ವಿದ್ಯಾರ್ಥಿ ನಿಲಯದಲ್ಲಿ ಸಂಘದ ವತಿಯಿಂದ ರವಿವಾರ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಪ್ರತಿಭಾವತರಿದ್ದಾರೆ. ಪ್ರತಿವರ್ಷ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುತ್ತಿದೆ. … [Read more...] about ಜ್ಞಾನವನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಿ;ಮಂಜುನಾಥ ನಾಯ್ಕ
ಮಂಜುನಾಥ ನಾಯ್ಕ
ಮಂಗಳೂರು ಚಲೋ ರಥಾಯಾತ್ರೆ
ಹೊನ್ನಾವರ;ಬಿಜೆಪಿ ರಾಜ್ಯ ಯುವ ಮೋರ್ಚಾ ಸಂಘಟನೆಯಡಿ ಸೆ, 6 ರಿಂದ ಹಮ್ಮಿಕೊಂಡ ಮಂಗಳೂರು ಚಲೋ ರಥಾಯಾತ್ರೆ ಹುಬ್ಬಳ್ಳಿಯಿಂದ ಹೊರಟು ಸೆ, 6ರಂದು ಉ,ಕ,ಜಿಲ್ಲೆಗೆ ಆಗಮಿಸಲಿದೆ,ಅಂದು 11 ಘಂಟೆಗೆ ಹೊನ್ನಾವರಕ್ಕೆ ತಲುಪಲಿದ್ದು ಇಲ್ಲಿನ ಶರಾವತಿವೃತ್ತದಲ್ಲಿ ಭವ್ಯ ಸ್ವಾಗತ ಏರ್ಪಡಿಸಲಾಗಿದೆಎಂದುಹೊನ್ನಾವರ ಬಿಜೆಪಿ ತಾಲೂಕಾ ಮಂಡಳದ ಅಧ್ಯಕ್ಷ ಸುಬ್ರಯ ನಾಯ್ಕ ಹಾಗೂ ಯುವ ಮೋರ್ಚಾ ಅಧ್ಯಕ್ಷ ದೀಪಕ ಶೇಟ್ ಜಂಟಿಯಾಗಿ ತಿಳಿಸಿದ್ದಾರೆ, ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು ಸೆ. … [Read more...] about ಮಂಗಳೂರು ಚಲೋ ರಥಾಯಾತ್ರೆ