ಹೊನ್ನಾವರ : ನವಗ್ರಾಮ ಯೋಜನೆಯಡಿಯಲ್ಲಿ ಮನೆಗೆ ಮಂಜೂರಾದ ಜಾಗದಲ್ಲಿ ಅನ್ಯ ವ್ಯಕ್ತಿಯೊಬ್ಬರು ಅತಿಕ್ರಮಣ ಮಾಡಿ ನಿರ್ಮಿಸಿದ ಗೂಡಂಗಡಿಯನ್ನು ತೆರವುಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆಯಗಜ ಸೇನೆಯ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಆಗ್ರಹಿಸಿದರು.ಹೊನ್ನಮ್ಮ ಮಂಜುನಾಥ ನಾಯ್ಕ ಎನ್ನುವ ಮಹಿಳೆಗೆ ನವಗ್ರಾಮ ಯೋಜನೆಯಡಿಯಲ್ಲಿ ಈ ಹಿಂದೆ ಮಂಜೂರಾದ ಜಾಗದಲ್ಲಿ ಇದೀಗ ಒತ್ತುವರಿಯಾಗಿದ್ದು ಮಹಿಳೆಗೆ ಮನೆ ಕಟ್ಟಲು ತೊಂದರೆಯಾಗುತ್ತಿದೆ. ಎಂದು ಕರ್ನಾಟಕ … [Read more...] about ಅತಿಕ್ರಮಣ ಗೂಡಂಗಡಿ ತೆರವುಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆಯಗಜ ಸೇನೆಯ ಆಗ್ರಹ