ಹಳಿಯಾಳ:- ಡಿ.2 ಭಾನುವಾರದಂದು ನಡೆಯಲಿರುವ ರಾಜ್ಯ ವಕ್ಫ್ ಬೊರ್ಡ ಅಧಿನದಲ್ಲಿರುವ ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಅಂಜುಮನ್ ಸಂಸ್ಥೆಯ ಇಕ್ಬಾಲ್ ಎಜುಕೇಶನ್ ಸೋಸೈಟಿಯ ಆಡಳಿತ ಮಂಡಳಿ ಚುನಾವಣೆಗೆ 46 ಜನ ಅಭ್ಯರ್ಥಿಗಳು ಕಣದಲ್ಲಿದ್ದು 1233 ಮತದಾರರು ಮತದಾನ ಮಾಡಲಿದ್ದಾರೆಂದು ಚುನಾವಣಾಧಿಕಾರಿಯಾಗಿರುವ ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ತಿಳಿಸಿದ್ದಾರೆ. ಶನಿವಾರ ಸುದ್ದಿಗೊಷ್ಠಿಯಲ್ಲಿ ವಿಷಯ ತಿಳಿಸಿದ ಅವರು ಈ ಹಿಂದೆ ಈ ಸಂಸ್ಥೆಯಲ್ಲಿ ಅವಿರೋಧ … [Read more...] about 15 ಜನ ಸದಸ್ಯರ ಆಯ್ಕೆ ಚುನಾವಣೆಗೆ ಕಣದಲ್ಲಿ ಬರೊಬ್ಬರಿ 46 ಜನ ತುರುಸಿನಿಂದ ಕೂಡಿದ ಹಳಿಯಾಳದ ಅಂಜುಮನ್ ಸಂಸ್ಥೆಯ ಇಕ್ಬಾಲ್ ಎಜುಕೇಶನ್ ಸೊಸೈಟಿಯ ಆಡಳಿತ ಮಂಡಳಿ ಚುನಾವಣೆ ಡಿ.2 ರಂದು ರವಿವಾರ ಮತದಾನಕ್ಕೆ ಕ್ಷಣಗಣನೆ
ಮಂಡಳಿ
ರಾಜ್ಯಮಟ್ಟದಲ್ಲಿ ಸಾಧನೆ
ಹೊನ್ನಾವರ. ಜನತಾ ವಿದ್ಯಾಲಯ ಕಾಸರಕೋಡ ಶಾಲೆಯಲ್ಲಿ 10 ನೇ ವ್ಯಾಸಂಗ ಮಾಡುತ್ತಿರುವ ರಶ್ಮಿ ತಿಮ್ಮಪ್ಪ ಗೌಡ ಇವಳು ಪಾಶ್ರ್ವ ಆಂದೋಲನ ಮಾದರಿ ಪ್ರೌಢಶಾಲೆ ಗದಗದಲ್ಲಿ ನಡೆದ ವಿಭಾಗ ಮಟ್ಟದ ಯೋಗ ಸ್ಪರ್ಧೆಯಲ್ಲಿ 5 ನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.É. ಈ ವಿದ್ಯಾರ್ಥಿನಿಗೆ ಶಾಲೆಯ ಆಡಳಿತ ಮಂಡಳಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಮುಖ್ಯಾಧ್ಯಾಪಕರು, ಶಿಕ್ಷಕರು ಹಾಗೂ ಊರ ನಾಗರಿಕರು ಅಭಿನಂದಿಸಿದ್ದಾರೆ … [Read more...] about ರಾಜ್ಯಮಟ್ಟದಲ್ಲಿ ಸಾಧನೆ
ಜೈವಿಕ ಇಂಧನ ದಿನಾಚರಣೆ
ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರದ ವತಿಯಿಂದ ಅ. 10ರಂದು ಬೆಳಗ್ಗೆ 10.30ಕ್ಕೆ ಕುಮಟಾ ಹಿರೆಗುತ್ತಿಯ ಸೆಕೆಂಡರಿ ಹೈಸ್ಕೂಲ್ನಲ್ಲಿ ಜೈವಿಕ ಇಂಧನ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ರಾಜ್ಯ ಅರಣ್ಯ ವಿಭಾಗ, ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ, ಜೈವಿಕ ಇಂಧನ ಸಂಶೋಧನೆ ಮತ್ತು ಮಾಹಿತಿ ಪ್ರಾತ್ಯಕ್ಷಿಕಾ ಕೇಂದ್ರದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ವಿಜ್ಞಾನ ಕೇಂದ್ರದ … [Read more...] about ಜೈವಿಕ ಇಂಧನ ದಿನಾಚರಣೆ
ನೂತನವಾಗಿ ಸ್ಥಾಪಿಸಲಾದ ಕೋಮಾರಪಂಥ ಸಮಾಜ ಸಂಘ
ಕಾರವಾರ:ನೂತನವಾಗಿ ಸ್ಥಾಪಿಸಲಾದ ಕೋಮಾರಪಂಥ ಸಮಾಜ ಸಂಘವನ್ನು ಅಮದಳ್ಳಿಯ ಶ್ರೀ ವೀರಗಣಪತಿ ಸಭಾಭವನದಲ್ಲಿ ಕ್ಷೇತ್ರ ಪುರೋಹಿತ ಪಾಂಡುರಂಗ ಜೋಶಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಶೈಕ್ಷಣಿಕ ಸ್ವಾವಲಂಬನೆ ಮೂಲಕ ಸಮಾಜದ ಎಲ್ಲರೂ ಮುಖ್ಯವಾಹಿನಿಗೆ ಬರಬೇಕು ಎಂದು ಕರೆ ನೀಡಿದರು. ತಾ.ಪಂ ಅಧ್ಯಕ್ಷೆ ಪ್ರಮೀಳಾ ನಾಯ್ಕ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗೌಡ, ನಗರಸಭಾ ಅಧ್ಯಕ್ಷ ಗಣಪತಿ ನಾಯ್ಕ, ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಇನ್ನಿತರರು … [Read more...] about ನೂತನವಾಗಿ ಸ್ಥಾಪಿಸಲಾದ ಕೋಮಾರಪಂಥ ಸಮಾಜ ಸಂಘ
ನಗರಸಭೆಯಲ್ಲಿ ನಡೆದ ಸಭೆ
ಕಾರವಾರ: ಜಲ ಮಂಡಳಿಯಿಂದ ನಗರಸಭೆಗೆ ಬಂದ ನೀರಿನ ಬಿಲ್ ಆರು ಕೋಟಿ ದಾಟಿದ್ದು, ನಗರಸಭೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಬಿಲ್ ಬಗ್ಗೆ ಶಂಕೆ ವ್ಯಕ್ತವಾಯಿತು. ನಗರದಲ್ಲಿ ನೀರು ಪೂರೈಕೆಯೇ ಸರಿಯಾಗಿರದಿರುವಾಗ ದುಬಾರಿ ಬಿಲ್ ಬಂದಿರುವ ಬಗ್ಗೆ ತನಿಖೆ ನಡೆಸಬೇಕು ಎಂದು ನಾಮನಿರ್ದೇಶಿತ ಸದಸ್ಯ ಸಂತೋಷ ಗುರುಮಠ ಆಗ್ರಹಿಸಿದರು. ಸದಸ್ಯ ಸಂದೀಪ ತಳ್ಳೇಕರ್ ಮಾತನಾಡಿ, ಜೂನ್ ತಿಂಗಳಿನಲ್ಲಿ ನಗರಸಭೆಗೆ 14 ಲಕ್ಷ ನೀರಿನ ಬಿಲ್ ಬಂದಿದೆ. ಮಳೆಗಾಲದಲ್ಲಿಯೂ ಇಷ್ಟೊಂದು ಬಿಲ್ ಬಂದಿದೆ … [Read more...] about ನಗರಸಭೆಯಲ್ಲಿ ನಡೆದ ಸಭೆ