ಕಾರವಾರ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರವೂ 2016-17 ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಯುವ ಮಂಡಳಗಳು ಕರ್ನಾಟಕ ಸಂಘ ಸಂಸ್ಥೆಗಳ ಕಾಯ್ದೆ 1960 ರ ಅಡಿಯಲ್ಲಿ ನೋಂದಣಿಯಾಗಿರಬೇಕು. ಪ್ರಸಕ್ತ ಸಾಲಿನಲ್ಲಿ ಸಮಾಜದ ಕೆಲಸ ನಿರ್ವಹಿಸುತ್ತಿರಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪರಿಸರ ಸೌಂರಕ್ಷಣೆ, ವೃತ್ತಿ ತರಬೇತಿ, ಸಾಕ್ಷರತೆ, ಮಹಿಳಾ ಸಬಲೀಕರಣ ಸಾಂಸ್ಕøತಿಕ … [Read more...] about ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಮಂಡಳ
ಬಿಜೆಪಿ ಮಂಡಳದ ವತಿಯಿಂದ ಸಂಭ್ರಮಾಚರಣೆ
ಕುಮಟಾ: ರಾಮನಾಥ ಕೋವಿಂದ ಅವರು 14 ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದು ಕುಮಟಾದ ಬಿಜೆಪಿ ಮಂಡಳದ ವತಿಯಿಂದ ಸಂಭ್ರಮಾಚರಣೆ ಜರುಗಿತು. 65% ಕ್ಕಿಂತ ಹೆಚ್ಚು ಮತಗಳನ್ನು ಗಳಿಸುವುದರ ಮೂಲಕ ಸುಮಾರು 3 ಲಕ್ಷ 35 ಸಾವಿರದಷ್ಟು ಮತಗಳ ಅಂತರದಿಂದ ರಾಮನಾಥ ಕೋವಿಂದ ಅವರು ಆಯ್ಕೆಯಾಗಿದ್ದು ಈ ಮೂಲಕ ಒಬ್ಬ ದಲಿತ ಸಮಾಜದ ಸಾಮಾನ್ಯ ವ್ಯಕ್ತಿಯೂ ಕೂಡಾ ರಾಷ್ಟ್ರಪತಿಯಾಗಬಹುದು ಎಂಬುದನ್ನು ಬಿಜೆಪಿ ಇನ್ನೊಮ್ಮೆ ಸಾಬೀತುಪಡಿಸಿದೆ. ಈ ಸಂದರ್ಭದಲ್ಲಿ ಮಂಡಳದ ಅಧ್ಯಕ್ಷರಾದ ಕುಮಾರ … [Read more...] about ಬಿಜೆಪಿ ಮಂಡಳದ ವತಿಯಿಂದ ಸಂಭ್ರಮಾಚರಣೆ
ಶಾಲಾ ಮಂತ್ರಿ ಮಂಡಳ ರಚನೆ
ದಾಂಡೇಲಿ :ಜೊಯಿಡಾ ತಾಲ್ಲೂಕಿನ ರಾಮನಗರ ಮೌಂಟ್ ಕಾರ್ಮೆಲ್ ಸಿಬಿಎಸ್ಸಿ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಳದ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ಪಾ: ವಿಲ್ಫ್ರೆಡ್ ಫ್ರಾಂಕ್, ಪಾ: ಡೆನಿಸ್ ಮಿಸ್ಕ್ಯುಥ್, ಪಾ: ತಿಯೊಡೋಸಿಯೊ ಫರ್ನಾಂಡೀಸ್, ಆಡಳಿತಾಧಿಕಾರಿ ಜಾನ್ ಪೀಟರ್ ಅವರುಗಳ ನೇತೃತ್ವದಲ್ಲಿ ಜರುಗಿತು. ಶಾಲಾ ನಾಯಕನಾಗಿ ಪವನ್ಗುರುನಾಥ ಪವಾರ, ಉಪ ನಾಯಕಿಯಾಗಿ ನಿಖಿತಾ ರಾವ್ ಸಾಹೇಬ ಪಾಟೀಲ್, ಕ್ರೀಡಾ ಸಚಿವನಾಗಿ ಮರಿಯಾಜೋಸೆಫ್ಕ್ರೂಸ್, ಶಿಕ್ಷಣ ಸಚಿವನಾಗಿ ಚಿಂತನಾ … [Read more...] about ಶಾಲಾ ಮಂತ್ರಿ ಮಂಡಳ ರಚನೆ