ಕಾರವಾರ: ವಿದ್ಯುತ್ ಪೂರೈಕೆ ಸರಿಯಾಗಿಲ್ಲ. ಹೆಸ್ಕಾಂ ಅಧಿಕಾರಿಗಳು ಕೈಗೆ ಸಿಗುತ್ತಿಲ್ಲ. ಸಹಾಯವಾಣಿಗೆ ಕರೆ ಮಾಡಿದರೆ ಸ್ವೀಕರಿಸುವವರಿಲ್ಲ. ಹಳೆಯ ವಿದ್ಯುತ್ ತಂತಿಗಳನ್ನು ಬದಲಿಸಿಲ್ಲ. ಬೆಳಗ್ಗೆ ಹೋದ ಕರೆಂಟ್ ರಾತ್ರಿ ಕಳೆದರೂ ಬರಲ್ಲ... ಇವೇ ಮೊದಲಾದ ದೂರುಗಳಿಂದ ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ ಮುಕ್ತಾಯವಾಯಿತು. ಸಭೆಯಲ್ಲಿ ಹೆಚ್ಚಿನ ಗ್ರಾಹಕರು ಭಾಗವಹಿಸದಿದ್ದರೂ ದೂರುಗಳಿಗೆ ಬರವಿರಲಿಲ್ಲ. ಸಮಸ್ಯೆಗಳನ್ನು ಆಲಿಸಿದ ಹೆಸ್ಕಾಂ … [Read more...] about ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ
ಮಂದಿರ
ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮ
ಕಾರವಾರ:ಹಬ್ಬುವಾಡಾದಲ್ಲಿರುವ ಇಸ್ಕಾನ್ನ ಶ್ರೀ ಜಗನ್ನಾಥ್ ಮಂದಿರದಲ್ಲಿ ಆ. 14,15 ಮತ್ತು 16 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಂದಿರದಲ್ಲಿ ಆ. 14 ರಿಂದ ಪ್ರತಿದಿನ ಸಾಯಂಕಾಲ 5.30 ಗಂಟೆಗೆ ಜನ್ಮಾಷ್ಠಮಿ ಮಹೋತ್ಸವವು ವಿಜೃಂಭಣೆಯಿಂದ ನಡೆಯಲಿದೆ. ಮೂರು ದಿನಗಳವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಅಭಿಷೇಕ, ಭಜನೆ, ಕೀರ್ತನೆ, ನಾಟಕ, ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮ, ಪ್ರವಚನ, ಪೂಜೆ, … [Read more...] about ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮ
ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ
ಹೊನ್ನಾವರ:ಕೇರಳ ರಾಜ್ಯದಿಂದ ಗೋವಾ ಬಾರ್ಡ್ರ್ ವರೆಗಿನ ಹೆದ್ದಾರಿಗಳಲ್ಲಿನ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವ`ಪೊಲೀಸ್ ಇಲಾಖೆ ಮತ್ತು ಸಮಾಜದ ಜೊತೆಗೆ ಉತ್ತಮ ಬಾಂಧವ್ಯ ಬೆಸೆಯುವುದರ ಜೊತೆಗೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸುಧಾರಿತ ಬೀಟ್ ವ್ಯವಸ್ಥೆಯನ್ನು ಜಿಲ್ಲೆಯಲ್ಲಿ ಅಳವಡಿಸಲಾಗಿದೆ. ಸಮುದಾಯವನ್ನು ಒಳಗೊಳ್ಳುವ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಲು ಗಸ್ತು ವ್ಯವಸ್ಥೆಯೇ ತಳಹದಿಯಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ … [Read more...] about ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ
ಕುಸಿದ ಶಾಲಾ ಕಟ್ಟಡ
ಕಾರವಾರ:ಸೋನಾರವಾಡದ ಶಾರದಾ ಮಂದಿರದಲ್ಲಿನ ಶಾಲಾ ಕಟ್ಟಡ ಶಿಥಿಲಗೊಂಡು ಕುಸಿದ ಘಟನೆ ಮಂಗಳವಾರ ನಡೆದಿದೆ. ಈ ವೇಳೆ ಪಕ್ಕದ ಕೊಠಡಿಯಲ್ಲಿ ಮಕ್ಕಳು ಊಟ ಮಾಡುತ್ತಿದ್ದರು. ಪ್ರಾಥಮಿಕ ಶಾಲೆಯ ಖಾಲಿ ಇರುವ ಎರಡು ಕೋಠಡಿಗಳ ಪೈಕಿ ಒಂದನ್ನು ಅಂಗನವಾಡಿ ನಡೆಸಲು ಅನುಮತಿ ನೀಡಲಾಗಿತ್ತು. ಇನ್ನೊಂದನ್ನು ಹಾಗೆ ಖಾಲಿ ಬಿಡಲಾಗಿತ್ತು. ಖಾಲಿ ಬಿಡಲಾಗಿದ್ದ ಕಟ್ಟಡ ಕುಸಿತ ಕಂಡಿದೆ. ಇದರಿಂದ ಪಕ್ಕದ ಕೋಣೆಗೂ ಅಲ್ಪ ಹಾನಿಯಾಗಿದೆ. ಪಕ್ಕದ ಕೋಣೆಯಲ್ಲಿ ಊಟ ಮಾಡುತ್ತಿದ್ದ 10 ಅಂಗನವಾಡಿ … [Read more...] about ಕುಸಿದ ಶಾಲಾ ಕಟ್ಟಡ
ಅಹವಾಲು ಸ್ವೀಕಾರ
ಕಾರವಾರ:ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಕರ್ನಾಟಕ ಲೋಕಾಯುಕ್ತ ಕಾರವಾರ ಇವರು ಜುಲೈ 19 ರಿಂದ ರಿಂದ 25 ರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಜುಲೈ 19 ರಂದು ಬೆಳಗ್ಗೆ 11.30 ಗಂಟೆಯಿಂದ ಮ.1ಗಂ.ರವರೆಗೆ ಜೋಯಿಡಾ ಮತ್ತು ಬೆಳಗ್ಗೆ 11 ಗಂಟೆಯಿಂದ ಮದ್ಯಾಹ್ನ 12.30 ಗಂಟೆಯವರೆಗೆ ಕುಮಟಾ ಪ್ರವಾಸ ಮಂದಿರ, ಜುಲೈ 20 ರಂದು ಬೆಳಗ್ಗೆ 11.ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಅಂಕೋಲಾ ಮತ್ತು ಬೆಳಗ್ಗೆ … [Read more...] about ಅಹವಾಲು ಸ್ವೀಕಾರ