ಕಾರವಾರ:ಜಿಲ್ಲಾ ರಂಗ ಮಂದಿರದಲ್ಲಿ ಶನಿವಾರ ಸಂಜೆ ಐಎಎಸ್, ಐಎಫ್ಎಸ್ ಹಾಗೂ ಕೆಎಎಸ್ ಅಧಿಕಾರಿಗಳಿಂದ ವಿದ್ಯಾರ್ಥಿಗಳಿಗೆ "ನಾಗರಿಕ ಸೇವೆಗಳು ಗಗನ ಕುಸುಮವಲ್ಲ" ಎಂಬ ಮನವರಿಕೆ ಕಾರ್ಯಗಾರ ನಡೆಯಿತು. ಜಿಡಿ ನಾಯ್ಕ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಐಎಫ್ಎಸ್ ದಾಮೋಧರ ಉದ್ಘಾಟಿಸಿದರು. ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯೆ ರೂಪಾಲಿ ನಾಯ್ಕ ಮುಂದಾಳತ್ವದಲ್ಲಿ ವಿದ್ಯಾರ್ಥಿಗಳಿಗೆ ತರಭೇತಿ ನೀಡಲಾಗುತ್ತಿದೆ. ವೇದಿಕೆಯಲ್ಲಿ ತಾಲೂಕ ಪಂಚಾಯತ ಪ್ರಮೀಳಾ … [Read more...] about ನಾಗರಿಕ ಸೇವೆಗಳು ಗಗನ ಕುಸುಮವಲ್ಲ
ಮಂದಿರ
ನವಿಕರಣಗೊಂಡ ಅರ್ಜುನ್ ಚಿತ್ರ ಮಂದಿರ
ಕಾರವಾರ:ಕಳೆದ ಒಂದು ವರ್ಷದಿಂದ ದುರಸ್ಥಿಯಲ್ಲಿದ್ದ ಅರ್ಜುನ್ ಚಿತ್ರ ಮಂದಿರ ಶುಕ್ರವಾರದಿಂದ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ. ಶುಕ್ರವಾರ ಹಿಂದಿ ಚಿತ್ರ ಟುಬ್ಲೈಟ್ ಬಿಡುಗಡೆಯಾಗಲಿದೆ. ಚಿತ್ರಮಂದಿರವನ್ನು ಸಂಪೂರ್ಣವಾಗಿ ನವಿಕರಿಸಲಾಗಿದ್ದು, ಅತ್ಯಾಧುನಿಕ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ. ಸದ್ಯ ಹಿಂದಿ ಚಿತ್ರ ಪ್ರದರ್ಶನಕ್ಕೆ ಬಾಲ್ಕನಿಗೆ 120ರೂ ಹಾಗೂ ಸ್ಟಾಲ್ಗೆ 80ರೂ ದರ ನಿಗದಿ ಮಾಡಲಾಗಿದ್ದು, ಬರುವ ತಿಂಗಳಿನಲ್ಲಿ ಜಿಎಸ್ಟಿ ಜಾರಿಯಾದ ನಂತರ ಕನ್ನಡ … [Read more...] about ನವಿಕರಣಗೊಂಡ ಅರ್ಜುನ್ ಚಿತ್ರ ಮಂದಿರ
ಜನತಾ ಚಲನಚಿತ್ರಮಂದಿರಗಳ ನೋಂದಣಿಗೆ ಅರ್ಜಿ ಆಹ್ವಾನ
ಕಾರವಾರ:2016-17 ಸಾಲಿನ ಆಯವ್ಯದಲ್ಲಿ ಸರಕಾರ ಜನತಾ ಚಿತ್ರ ಮಂದಿರಗಳ ನಿರ್ಮಾಣಕ್ಕೆ ಪ್ರೋತ್ಸಾಹಧನ ನೀಡಲು ಘೋಷಿಸಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜನತಾ ಚಲನಚಿತ್ರಮಂದಿರಗಳ ನೋಂದಣಿಗೆ ಅರ್ಜಿ ಆಹ್ವಾನಿಸಿದೆ. ಜನತಾ ಚಿತ್ರಮಂದಿರವನ್ನು ಹೊಸದಾಗಿ ನಿರ್ಮಿಸಲು ಇಚ್ಚಿಸುವರು ಅಥವಾ ಹಾಲಿ ಚಿತ್ರಮಂದಿರವನ್ನು ಜನತಾ ಚಿತ್ರಮಂದಿರವಾಗಿ ಪರಿವರ್ತಿಸಲು ಇಚ್ಚಿಸುವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರ ಕಛೇರಿಯಲ್ಲಿ ನೋಂದಣಿ … [Read more...] about ಜನತಾ ಚಲನಚಿತ್ರಮಂದಿರಗಳ ನೋಂದಣಿಗೆ ಅರ್ಜಿ ಆಹ್ವಾನ
ಬಾಲ ಮಂದಿರದಲ್ಲಿ ನಡೆದ ಶಿಕ್ಷಕರ ನೇಮಕಾತಿ
ಕಾರವಾರ:ನಗರದ ಬಾಲ ಮಂದಿರದಲ್ಲಿ ಖಾಸಗಿ ವಿದ್ಯಾಸಂಸ್ಥೆಗಳ ಶಿಕ್ಷಕರ ನೇಮಕಾತಿಗೆ ಭಾನುವಾರ ನೇರ ಸಂದರ್ಶನ ನಡೆದಿದ್ದು, 40ಕ್ಕೂ ಅಧಿಕ ಸಂಸ್ಥೆಗಳು ಹಾಗೂ 500ಕ್ಕೂ ಅಧಿಕ ಅಭ್ಯರ್ಥಿಗಳು ಹಾಜರಾಗಿದ್ದರು. ಸಂಘಟಕರ ಲೆಕ್ಕದ ಪ್ರಕಾರ 150 ಅಭ್ಯರ್ಥಿಗಳು ಆಯ್ಕೆಯಾದರು.* ಶಿಕ್ಷಕರ ಕೊರತೆ ನೀಗಿಸದ ಮೇಳ ಖಾಸಗಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ತಪ್ಪಿಸಲು ಈ ಮೇಳವನ್ನು ಆಯೋಜಿಸಲಾಗಿತ್ತು. ಅನುಭವಿ ಶಿಕ್ಷಕರು ಹಾಗೂ ಉದ್ಯೋಗಕ್ಕಾಗಿ ಅಲೆದಾಡುತ್ತಿರುವ ನಿರುದ್ಯೋಗಿಗಳ … [Read more...] about ಬಾಲ ಮಂದಿರದಲ್ಲಿ ನಡೆದ ಶಿಕ್ಷಕರ ನೇಮಕಾತಿ
ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ವರೆಗೆ ಅಂಕೋಲಾ ಪ್ರವಾಸ ಮಂದಿರದಲ್ಲಿ ಅಹವಾಲು ಸ್ವೀಕಾರ
ಕಾರವಾರ:ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೋಲೀಸ್ ಠಾಣೆಯ ಅಧಿಕಾರಿಗಳು ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ವರೆಗೆ ಅಂಕೋಲಾ ಪ್ರವಾಸ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕುಮಟಾ ಪ್ರವಾಸಿ ಮಂದಿರದಲ್ಲಿ ಹಾಗೂ ಮೇ 24 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೊನ್ನಾವರ ಪ್ರವಾಸಿ ಮಂದಿರ ಮತ್ತು ಮ. 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಭಟ್ಕಳ ಪ್ರವಾಸಿ ಮಂದಿರದಲ್ಲಿ … [Read more...] about ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ವರೆಗೆ ಅಂಕೋಲಾ ಪ್ರವಾಸ ಮಂದಿರದಲ್ಲಿ ಅಹವಾಲು ಸ್ವೀಕಾರ