ಹೊನ್ನಾವರ:ಹೊನ್ನಾವರ ಸಿಟಿ ಕ್ಲಬ್ ಆಶ್ರಯದಲ್ಲಿ `ಮುದ್ದು ಕೃಷ್ಣ ಮುದ್ದು ರಾಧಾ' ಮಕ್ಕಳ ಚದ್ಮವೇಷ ಸ್ಪರ್ಧೆ ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ ಸಭಾಭವನದಲ್ಲಿ ನಡೆಯಿತು. ಜ್ಯೂನಿಯರ್ ವಿಭಾಗದಲ್ಲಿ 64 ಮತ್ತು ಸಿನಿಯರ್ ವಿಭಾಗದಲ್ಲಿ 40 ಮಕ್ಕಳು ಸೇರಿದಂತೆ ಒಟ್ಟು ನಾಲ್ಕು ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಹಿಂದೂ, ಕ್ರಿಶ್ಚಿಯನ್ ಹಾಗೂ ಮುಸ್ಲೀಂ ಧರ್ಮಗಳ 104 ಮಕ್ಕಳು ಪಾಲ್ಗೊಂಡು ವಿಶೇಷ ಗಮನ ಸೆಳೆದರು. ಜ್ಯೂನಿಯರ್ ಮುದ್ದು ಕೃಷ್ಣ ವಿಭಾಗದಲ್ಲಿ ಪ್ರಥಮ … [Read more...] about ಮುದ್ದು ಕೃಷ್ಣ ಮುದ್ದು ರಾಧಾ
ಮಕ್ಕಳು
ಟೆಂಪೋಗೆ ಟಿಪ್ಪರ್ವೊಂದು ಗುದ್ದಿದ ಪರಿಣಾಮ ಮೂವರು ಮಕ್ಕಳು ಸೇರಿ ಐವರಿಗೆ ಗಾಯ
ಕಾರವಾರ:ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಟೆಂಪೋಗೆ ಟಿಪ್ಪರ್ವೊಂದು ಗುದ್ದಿದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಗಾಯಗೊಂಡ ಘಟನೆ ತಾಲೂಕಿನ ಸದಾಶಿವಗಡ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಡೆದಿದೆ. ಸದಾಶಿವಗಡದಲ್ಲಿರುವ ಅಮ್ಮ ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗುತ್ತಿದ್ದ ಟೊಂಪೊಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಗುದ್ದಿದೆ. ಇದರಿಂದ ಟೆಂಪೋದ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮೂವರು ಮಕ್ಕಳು ಹಾಗೂ ಇಬ್ಬರು ಶಿಕ್ಷಕರಿಗೆ ಗಾಯವಾಗಿದೆ. … [Read more...] about ಟೆಂಪೋಗೆ ಟಿಪ್ಪರ್ವೊಂದು ಗುದ್ದಿದ ಪರಿಣಾಮ ಮೂವರು ಮಕ್ಕಳು ಸೇರಿ ಐವರಿಗೆ ಗಾಯ
ಶಾಲಾ ಮಕ್ಕಳು ಚಲಿಸುತ್ತಿದ್ದ ಆಟೋ ಪಲ್ಟಿ
ಕಾರವಾರ:ಶಾಲಾ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋವೊಂದು ಪಲ್ಟಿಯಾಗಿ ಐವರು ಮಕ್ಕಳಿಗೆ ಸಣ್ಣಪುಟ್ಟ ಗಾಯವಾದ ಘಟನೆ ನಗರದ ಹಬ್ಬುವಾಡ ರಸ್ತೆಯಲ್ಲಿ ಮಂಗಳವಾರ ನಡೆದಿದೆ. ನಗರದ ಖಾಸಗಿ ಶಾಲೆಯಿಂದ ಮಕ್ಕಳನ್ನು ಸಂಜೆ ಮನೆಗೆ ಕರೆದುಕೊಂಡು ಹೊರಟಿದ್ದ ಆಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡದಿದೆ. ಆಟೋದಲ್ಲಿದ್ದ ಮಕ್ಕಳು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಆದರೆ ಆಟೋದಲ್ಲಿ ಅಧಿಕ ಮಕ್ಕಳನ್ನು ಕರೆದುಕೊಂಡು ಹೋಗಿದ್ದರಿಂದ ಈ ಘಟನೆ ಸಂಭವಿಸಿದೆ … [Read more...] about ಶಾಲಾ ಮಕ್ಕಳು ಚಲಿಸುತ್ತಿದ್ದ ಆಟೋ ಪಲ್ಟಿ
ಕುಸಿದ ಶಾಲಾ ಕಟ್ಟಡ
ಕಾರವಾರ:ಸೋನಾರವಾಡದ ಶಾರದಾ ಮಂದಿರದಲ್ಲಿನ ಶಾಲಾ ಕಟ್ಟಡ ಶಿಥಿಲಗೊಂಡು ಕುಸಿದ ಘಟನೆ ಮಂಗಳವಾರ ನಡೆದಿದೆ. ಈ ವೇಳೆ ಪಕ್ಕದ ಕೊಠಡಿಯಲ್ಲಿ ಮಕ್ಕಳು ಊಟ ಮಾಡುತ್ತಿದ್ದರು. ಪ್ರಾಥಮಿಕ ಶಾಲೆಯ ಖಾಲಿ ಇರುವ ಎರಡು ಕೋಠಡಿಗಳ ಪೈಕಿ ಒಂದನ್ನು ಅಂಗನವಾಡಿ ನಡೆಸಲು ಅನುಮತಿ ನೀಡಲಾಗಿತ್ತು. ಇನ್ನೊಂದನ್ನು ಹಾಗೆ ಖಾಲಿ ಬಿಡಲಾಗಿತ್ತು. ಖಾಲಿ ಬಿಡಲಾಗಿದ್ದ ಕಟ್ಟಡ ಕುಸಿತ ಕಂಡಿದೆ. ಇದರಿಂದ ಪಕ್ಕದ ಕೋಣೆಗೂ ಅಲ್ಪ ಹಾನಿಯಾಗಿದೆ. ಪಕ್ಕದ ಕೋಣೆಯಲ್ಲಿ ಊಟ ಮಾಡುತ್ತಿದ್ದ 10 ಅಂಗನವಾಡಿ … [Read more...] about ಕುಸಿದ ಶಾಲಾ ಕಟ್ಟಡ
ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ
ಜೆ. ಡಿ. ನಾಯ್ಕ ಅಭಿಮಾನಿ ಸಂಘದ ಆಶ್ರಯದಲ್ಲಿ ಭಟ್ಕಳದಲ್ಲಿ ಸಪ್ಟಂಬರ್ 24 ರಂದು ನಡೆಯಲಿರುವ ನಾಗರಿಕ ಸೇವೆಗಳು ಗಗನ ಕುಸುಮವಲ್ಲ ತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಹೊನ್ನಾವರ ತಾಲೂಕಿನ ವಿದ್ಯಾರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳುವವಂತೆ ತಿಳುವಳಿಕೆ ನೀಡಲು ಪೂರ್ವಭಾವಿ ಸಭೆ ಡ್ರೀಮ್ ಟೀಮ್ ಹೊನ್ನಾವರ, ಲಯನ್ಸ್, ರೋಟರಿ ಕ್ಲಬ್ಗಳ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆಯಿತು. ಜೆ.ಡಿ.ನಾಯ್ಕ ಅಭಿಮಾನಿ ಸಂಘದ ಅಧ್ಯಕ್ಷ … [Read more...] about ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ