ಕಾರವಾರ: ಮಕ್ಕಳ ಪಕ್ಷದ ಮುಖಂಡ ರಾಘು ನಾಯ್ಕ ತಮ್ಮ ಮೇಲೆ ಹಲ್ಲೆ ನಡೆಸಿದಲ್ಲದೇ ತಮ್ಮ ಹೆಸರು ಕೆಡಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ನಗರಸಭೆ ಸದಸ್ಯ ರತ್ನಾಕರ್ ನಾಯ್ಕ ಆರೋಪಿಸಿದರು. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ತಮ್ಮ ಮೇಲೆ ಹಲ್ಲೆ ನಡೆಸಿರುವದು ಪೂರ್ವನಿಯೋಜಿತ ಕೃತ್ಯವಾಗಿದ್ದು, ಈ ಬಗ್ಗೆ ದೂರು ದಾಖಲಾದ ನಂತರ ಪೊಲೀಸ್ ಅಧಿಕಾರಿಗಳು ರಾಘು ನಾಯ್ಕರ ಮೇಲೆ ಪ್ರಕರಣದ ದಾಖಲಿಸಿ ಬಂಧಿಸಿದ್ದರು. ಬಳಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ … [Read more...] about ಪೂರ್ವನಿಯೋಜಿತ ಕೃತ್ಯ