ಯಲ್ಲಾಪುರ : ಕೊರೊನಾ ಲಾಕ್ಡೌನ್ ನಂತರದಲ್ಲಿ ಮಕ್ಕಳ ಮೇಲಿನ ವಿವಿಧ ರೀತಿಯ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು ಈ ಕುರಿತು ರಾಷ್ಟ್ರೀಯ , ರಾಜ್ಯ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಹೆಚ್ಚು ಚರ್ಚೆಗಳು ನಡೆಯುತ್ತಿದೆ. ಲಾಕ್ಡೌನ್ ಸಮಯದಲ್ಲಿ ಮಕ್ಕಳು ಮನೆಯಲ್ಲಿಯೇ ಉಳಿಯುವುದರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುವುದು, ಬಾಲ್ಯ ವಿವಾಹಗಳಿಗೆ ಸಿಲುಕುವುದು, ಬಾಲ ಕಾರ್ಮಿಕರಾಗುವಂತಹ ಸಮಸ್ಯೆಗಳಿಂದ ಮಕ್ಕಳನ್ನು ರಕ್ಷಿಸಬೇಕಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ … [Read more...] about ಮಕ್ಕಳ ಹಕ್ಕು ರಕ್ಷಣಾ ಆಯೋಗದ ಅಧ್ಯಕ್ಷ ರಿಂದ ಸಿಡಿಪಿಒಗಳ ಸಭೆ