ಹೊನ್ನಾವರ: ತಾಲೂಕಿನ ಕರ್ಕಿಯ ಶ್ರೀ ಚನ್ನಕೇಶವ ಪ್ರೌಢಶಾಲೆಯಲ್ಲಿ 25ನೇ ರಾಷ್ಟೀಯ ಮಕ್ಕಳ ವಿಜ್ಞಾನ ಸಮಾವೇಶ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪತ್ರಕರ್ತ ಕೃಷ್ಣಮೂರ್ತಿ ಹೆಬ್ಬಾರ ಮಾತನಾಡಿ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಹುಟ್ಟಿಸಲು ಇಂತಹ ಸ್ಪರ್ಧೆಗಳು ಸ್ಪೂರ್ತಿಯಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪಧಕಿ, ತಾ.ಪಂ. ಸದಸ್ಯ ತುಕಾರಾಮ ನಾಯ್ಕ, ಗ್ರಾ.ಪಂ. ಅಧ್ಯಕ್ಷ ಶ್ರೀಕಾಂತ ಮೋಗೇರ್, ಎಲ್. ಎಮ್. ಹೆಗಡೆ, … [Read more...] about ಚನ್ನಕೇಶವ ಪ್ರೌಢಶಾಲೆಯಲ್ಲಿ 25ನೇ ರಾಷ್ಟೀಯ ಮಕ್ಕಳ ವಿಜ್ಞಾನ ಸಮಾವೇಶ